• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಮಾಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ..!

admin by admin
December 2, 2025 - 7:56 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 02T194305.365

ಬೆಂಗಳೂರು, ಡಿಸೆಂಬರ್ 02: ಬೆಂಗಳೂರು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಮತ್ತು ಹಲವಾರು ಪ್ರಮುಖ ಶಾಪಿಂಗ್ ಮಾಲ್‌ಗಳ ಮೇಲೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕುವ ಸೈಬರ್ ಸಂದೇಶ ನಗರ ಪೊಲೀಸ್ ಆಯುಕ್ತರ ಇ-ಮೇಲ್‌ಗೆ ಬಂದಿದೆ. ‘ಜೈಷ್-ಇ-ಮೊಹಮ್ಮದ್’ (Jaish-e-Mohammed) ಭಯೋತ್ಪಾದಕ ಸಂಘಟನೆಯ ಹೆಸರನ್ನು ದುರುಪಯೋಗ ಪಡಿಸಿಕೊಂಡು ರವಾನಿಸಲಾದ ಈ ಹುಸಿ ಬೆದರಿಕೆಯಿಂದ ಆತಂಕ ಸೃಷ್ಟಿಸಲು ಪ್ರಯತ್ನಿಸಲಾಗಿದೆ.

ಈ ಬೆದರಿಕೆ ಇ-ಮೇಲ್ ಅನ್ನು ನವೆಂಬರ್ 30, 2025 ರಂದು ಬೆಳಿಗ್ಗೆ 11.53 ಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ (ಕಂಪೊಲ್) ಅಧಿಕೃತ ಇ-ಮೇಲ್ ವಿಳಾಸಕ್ಕೆ ಕಳುಹಿಸಲಾಗಿದೆ. ‘ಮೋಹಿತ್ ಕುಮಾರ್’ ಎಂಬ ಹೆಸರಿನ ಇ-ಮೇಲ್ ಐಡಿಯಿಂದ (mohitkumar.er989799@gmail.com) ಬಂದ ಈ ಸಂದೇಶ, ತನ್ನನ್ನು ‘ಜೈಷ್-ಇ-ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್’ ಎಂದು ಪರಿಚಯಿಸಿಕೊಂಡಿದೆ.

RelatedPosts

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

KSET ಪರೀಕ್ಷೆಗೆ ಅರ್ಜಿ ಆಹ್ವಾನ: ಸೆ.5ರೊಳಗೆ ಅರ್ಜಿ ಸಲ್ಲಿಸಿ, ಅ.11ರಂದು ಪರೀಕ್ಷೆ

ಕಾವೇರಿ ನೀರು ಹಂಚಿಕೆ: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಆದೇಶ, ಮೈಸೂರಿನಲ್ಲಿ ರೈತರ ಆಕ್ರೋಶ

ADVERTISEMENT
ADVERTISEMENT
ಬೆದರಿಕೆ ಸಂದೇಶದ ವಿವರ

ಇಂಗ್ಲಿಷ್‌ನಲ್ಲಿ ಬರೆಯಲಾದ ಈ ಬೆದರಿಕೆಯಲ್ಲಿ, ಆಯ್ದ ಪ್ರಮುಖ ಸ್ಥಲಗಳಾದ ಕೆಂಪೇಗೌಡ ವಿಮಾನ ನಿಲ್ದಾಣ, ಒರಿಯನ್ ಮಾಲ್, ಲುಲು ಮಾಲ್, ಫೋರಂ ಸೌತ್ ಮಾಲ್ ಮತ್ತು ಮಂತ್ರಿ ಸ್ಕ್ವೇರ್ ಮಾಲ್‌ಗಳನ್ನು ಗುರಿಯಾಗಿಸಿ, ಸಂಜೆ 7 ಗಂಟೆಯ ನಂತರ ಬಾಂಬ್ ಸ್ಪೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿದ್ದು, ಕೊನೆಯಲ್ಲಿ ನಮ್ಮ ಅಲ್ಲಾ ಮತ್ತು ನಮ್ಮ ಮಾಸ್ಟರ್ ಮೋಹಿತ್ ಅವರಿಗೆ ಧನ್ಯವಾದಗಳು ಎಂದು ವಿಚಿತ್ರವಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಸಂದೇಶದಲ್ಲಿ ಹಣ ಬೇಡುವ ಪ್ರಯತ್ನವೂ ಮಾಡಲಾಗಿದ್ದು, ಇದು ಸಂಭವಿಸದಿರಲು 91936 8077 ಸಂಖ್ಯೆಗೆ ಕರೆ ಮಾಡಿ, ಹಣವನ್ನು ಪಾವತಿ ಮಾಡಿ ಎಂದು ಸೂಚಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಈ ಬದರಿಕೆ ಕೇವಲ ಹಣಕ್ಕಾಗಿ ಮಾಡಿದ್ದಾರೆ ಎಂದೂ ಹೇಳಿದ್ದಾರೆ.

ಈ ಬೆದರಿಕೆ ಸಂದೇಶ ಬಂದ ತಕ್ಷಣವೇ ಪೊಲೀಸರು ತೀವ್ರ ಕಾರ್ಯಚರಣೆ ನಡೆಸಿದ್ದಾರೆ. ವಿಮಾನ ನಿಲ್ದಾಣ ಮತ್ತು ಹೆಸರಿಸಲಾದ ಎಲ್ಲಾ ಶಾಪಿಂಗ್ ಮಾಲ್‌ಗಳ ಸುತ್ತಮುತ್ತ ತೀವ್ರ ನಿಗಾ ವಹಿಸಿ, ಭದ್ರತೆ ನೀಡಲಾಗಿದೆ. ಬಾಂಬ್ ಪತ್ತೆ ಹಚ್ಚುವ ನಿಷ್ಕ್ರಿಯ ದಳ (BDS) ಮತ್ತು ಶ್ವಾನದಳಗಳು (ಡಾಗ್ ಸ್ಕ್ವಾಡ್) ಪ್ರತಿಯೊಂದು ಸ್ಥಳವನ್ನೂ ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ.

ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಕಾರಣ, ಈ ಬೆದರಿಕೆಯನ್ನು ‘ಹುಸಿ’ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸಾರ್ವಜನಿಕರ ಭದ್ರತೆಗೆ ಧಕ್ಕೆ ತರುವ ಈ ಘಟನೆ ಸಂಬಂಧಿ ಬೆಂಗಳೂರಿನ ಸೆಂಟ್ರಲ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆದರಿಕೆ ಸಂದೇಶ ಕಳುಹಿಸಲು ಬಳಸಲಾದ ಇ-ಮೇಲ್ ಐಡಿಯಲ್ಲಿನ ‘ಮೋಹಿತ್ ಕುಮಾರ್’ ಎಂಬ ಹೆಸರಿನ ವ್ಯಕ್ತಿಯೇ ನಿಜವಾದ ಆರೋಪಿಯೋ ಅಥವಾ ಅವನ ಐಡಿಯನ್ನು ಮತ್ತೊಬ್ಬರು ದುರುಪಯೋಗ ಪಡಿಸಿಕೊಂಡರೋ ಎಂಬುದನ್ನು ಪತ್ತೆಹಚ್ಚಲು ತೀವ್ರ ತನಿಖೆ ನಡೆಸಲಾಗುತ್ತಿದೆ. ಆರೋಪಿ ಭಯೋತ್ಪಾದಕ ಸಂಘಟನೆಯ ಹೆಸರನ್ನು ಗಲಬೆ ಸೃಷ್ಟಿಸಲು ಬಳಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸೈಬರ್ ತಂತ್ರಜ್ಞಾನದ ನೆರವಿನೊಂದಿಗೆ ಇ-ಮೇಲ್ ಮೂಲ, ಐಪಿ ವಿಳಾಸ ಮತ್ತು ಸಂಬಂಧಿತ ಫೋನ್ ಸಂಖ್ಯೆಯನ್ನು ಟ್ರ್ಯಾಕ್ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಸಾರ್ವಜನಿಕರಿಗೆ ಸ್ಥಳಗಳಲ್ಲಿ ಸಾಮಾನ್ಯ ಭದ್ರತೆ ಹೆಚ್ಚಿಸಲಾಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಭದ್ರತೆ ನೀಡಲಾಗಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 12T065632.197

ದಿನಭವಿಷ್ಯ: ಈ ರಾಶಿಯವರಿಗೆ ಚಂಚಲ ಮನಸ್ಸು ತಮ್ಮ ಗುರಿಗೆ ಅಡ್ಡಿಯಾಗಬಹುದು!

by ಶಾಲಿನಿ ಕೆ. ಡಿ
August 12, 2026 - 6:58 am
0

ಕೈಗೊಳ್ಳಲಿರುವ 2026 08 11T224602.094

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

by ದಿಶಾ ಕೆ. ಎಸ್.
August 11, 2026 - 10:48 pm
0

ಕೈಗೊಳ್ಳಲಿರುವ 2026 08 11T215752.236

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

by ದಿಶಾ ಕೆ. ಎಸ್.
August 11, 2026 - 9:59 pm
0

ಕೈಗೊಳ್ಳಲಿರುವ 2026 08 11T205917.020

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

by ದಿಶಾ ಕೆ. ಎಸ್.
August 11, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version