• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 30, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಿತ್ತಳೆ ಮಾರ್ಗದ ಕಾಮಗಾರಿಗೆ 1,092 ಮರಗಳ ಮಾರಣಹೋಮ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 29, 2025 - 10:08 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 29t220748.822

RelatedPosts

ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !

ಅಲೆಮಾರಿ ಸಮುದಾಯಕ್ಕೆ ನಾಳೆ 1,500 ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆ..!

ಮಲ್ಲಿಕಾರ್ಜುನ್ ಖರ್ಗೆ ರಾಜ್ಯದ ಮುಂದಿನ ಸಿಎಂ ಆಗ್ತಾರೆ..! ಯತ್ನಾಳ್‌ ಸ್ಪೋಟಕ ಹೇಳಿಕೆ

ಕನ್ನಡ ರಾಜ್ಯೋತ್ಸವ: ನ.1 ರಿಂದ 7ರ ವರೆಗೆ ಚಿತ್ರಮಂದಿರಗಳಲ್ಲಿ ಕೇವಲ ಕನ್ನಡ ಸಿನಿಮಾ..!

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 29: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಮರಗಳು ಕಣ್ಮರೆಯಾಗುತ್ತಿರುವುದು ಒಂದೆಡೆಯಾದರೆ, ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೂರನೇ ಹಂತದ ಮೆಟ್ರೋ ಕಾಮಗಾರಿಗಾಗಿ ಸಾವಿರಾರು ಮರಗಳನ್ನು ಕಡಿಯಲು ಮುಂದಾಗಿದೆ. ಈ ಕ್ರಮವು ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಕಿತ್ತಳೆ ಮಾರ್ಗದ (Orange Line) ಕಾಮಗಾರಿಗಾಗಿ 1,092 ಮರಗಳನ್ನು ಕಡಿಯಲು ಅಥವಾ ಸ್ಥಳಾಂತರಿಸಲು ಬಿಎಂಆರ್‌ಸಿಎಲ್ ತೀರ್ಮಾನಿಸಿದ್ದು, ಈ ವಿಷಯವು ನಗರದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.

ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಯ ಹೆಸರಿನಲ್ಲಿ ಸಾವಿರಾರು ಮರಗಳನ್ನು ಕಡಿಯಲಾಗಿದ್ದು, ಇದರಿಂದ ನಗರದ ತಾಪಮಾನ ಏರಿಕೆಯಾಗಿ, ಗಾಳಿಯ ಗುಣಮಟ್ಟ ಕುಸಿದಿದೆ. ಈಗ ಮತ್ತೆ, ಮೆಟ್ರೋದ ಮೂರನೇ ಹಂತದ ಯೋಜನೆಯಡಿ, ಒಟ್ಟು 44.65 ಕಿಲೋಮೀಟರ್ ಉದ್ದದ ಎರಡು ಕಾರಿಡಾರ್‌ಗಳಿಗಾಗಿ 1,092 ಮರಗಳನ್ನು ಕಡಿಯಲು ಅಥವಾ ಸ್ಥಳಾಂತರಿಸಲು ಬಿಎಂಆರ್‌ಸಿಎಲ್ ಯೋಜನೆ ರೂಪಿಸಿದೆ. ಮೊದಲ ಕಾರಿಡಾರ್ ಜೆ.ಪಿ. ನಗರ 4ನೇ ಹಂತದಿಂದ ಕೆಂಪಾಪುರದವರೆಗೆ 32.15 ಕಿಲೋಮೀಟರ್ ಉದ್ದವಿದ್ದು, 21 ನಿಲ್ದಾಣಗಳನ್ನು ಒಳಗೊಂಡಿದೆ. ಎರಡನೇ ಕಾರಿಡಾರ್ ಹೊಸಹಳ್ಳಿಯಿಂದ ಕಡಬಗೆರೆವರೆಗೆ 12.50 ಕಿಲೋಮೀಟರ್ ಉದ್ದವಿದ್ದು, 9 ನಿಲ್ದಾಣಗಳನ್ನು ಹೊಂದಿದೆ. ಈ ಯೋಜನೆಗೆ 15,611 ಕೋಟಿ ರೂಪಾಯಿಗಳ ವೆಚ್ಚದ ಅಂದಾಜು ಮಾಡಲಾಗಿದೆ.

ಪರಿಸರವಾದಿಗಳು ಮತ್ತು ಸ್ಥಳೀಯ ನಿವಾಸಿಗಳು ಈ ಕಾಮಗಾರಿಯಿಂದಾಗಿ ಮರಗಳ ಕಡಿತದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ನಿವಾಸಿಯಾದ ಇನಾಯತ್ ಮಾತನಾಡಿ, ಮೆಟ್ರೋ ಕಾಮಗಾರಿಯಿಂದ ಸಂಚಾರ ಸೌಲಭ್ಯ ಸಿಗುವುದು ಸಂತೋಷದ ವಿಷಯ. ಆದರೆ, ಇರುವ ಮರಗಳನ್ನೆಲ್ಲ ಕಡಿದರೆ ಶುದ್ಧ ಗಾಳಿಯಿಲ್ಲದೆ ಉಸಿರಾಡುವುದು ಹೇಗೆ ? ಒಂದು ಮರ ಕಡಿದರೆ ಹತ್ತು ಗಿಡಗಳನ್ನು ನೆಡಬೇಕೆಂಬ ನಿಯಮವನ್ನು ಬಿಎಂಆರ್‌ಸಿಎಲ್ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ, ಕಿತ್ತಳೆ ಮಾರ್ಗದ ಕಾಮಗಾರಿಗಾಗಿ 11,000 ಮರಗಳನ್ನು ಕಡಿಯಲು ಬಿಎಂಆರ್‌ಸಿಎಲ್ ಯೋಜನೆ ರೂಪಿಸಿತ್ತು. ಆದರೆ, ಪರಿಸರವಾದಿಗಳ ತೀವ್ರ ಆಕ್ಷೇಪದಿಂದಾಗಿ ಈ ಸಂಖ್ಯೆಯನ್ನು 6,500ಕ್ಕೆ ಇಳಿಸಲಾಯಿತು. ಆದರೂ, ಪರಿಸರವಾದಿಗಳು ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಇದೀಗ, ಮೂರನೇ ಹಂತದ ಕಾಮಗಾರಿಗಾಗಿ 2,183 ಮರಗಳನ್ನು ಕಡಿಯಲು ಅಥವಾ ಸ್ಥಳಾಂತರಿಸಲು ಬಿಎಂಆರ್‌ಸಿಎಲ್ ಜಿಬಿಎ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಅರಣ್ಯ ವಿಭಾಗದಿಂದ ಅನುಮತಿ ಕೋರಿದೆ. ಇದರಲ್ಲಿ ಮೊದಲ ಹಂತವಾಗಿ 1,092 ಮರಗಳನ್ನು ಕಡಿಯಲು ಅನುಮತಿ ದೊರೆತಿದ್ದು, ಒಟ್ಟಾರೆ 10,045 ಮರಗಳು ಮೆಟ್ರೋ ಕಾಮಗಾರಿಯಿಂದ ಪ್ರಭಾವಿತವಾಗಲಿವೆ.

ಪರಿಸರವಾದಿ ಅರುಣ್ ಈ ಬಗ್ಗೆ ಮಾತನಾಡಿ, ಒಂದು ಮರ ಕಡಿದರೆ ಹತ್ತು ಗಿಡಗಳನ್ನು ನೆಡಬೇಕೆಂಬ ನಿಯಮವಿದೆ. ಆದರೆ, 1,000 ಮರಗಳ ಬದಲಿಗೆ 10,000 ಗಿಡಗಳನ್ನು ಎಲ್ಲಿ ನೆಡಲಾಗುವುದು ? ಈ ಹಿಂದೆ ಕಡಿದ ಮರಗಳಿಗೆ ಬದಲಿಯಾಗಿ ನೆಟ್ಟ ಗಿಡಗಳ ಗತಿಯೇನು ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೇ ಶುದ್ಧ ಗಾಳಿಯ ಕೊರತೆ ಎದುರಾಗಿದ್ದು, ಮರಗಳ ಕಡಿತದಿಂದಾಗಿ ನಗರವು ದೆಹಲಿಯಂತಹ ವಾಯು ಮಾಲಿನ್ಯದ ಕೇಂದ್ರವಾಗುವ ಆತಂಕವಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 29t231435.072

ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ನವೆಂಬರ್ 25 ಅದ್ಧೂರಿ ಧ್ವಜಾರೋಹಣ

by ಯಶಸ್ವಿನಿ ಎಂ
October 29, 2025 - 11:17 pm
0

Untitled design 2025 10 29t225342.045

ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !

by ಯಶಸ್ವಿನಿ ಎಂ
October 29, 2025 - 10:55 pm
0

Untitled design 2025 10 29t222530.095

ಮಹಿಳಾ ವಿಶ್ವಕಪ್: ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ

by ಯಶಸ್ವಿನಿ ಎಂ
October 29, 2025 - 10:29 pm
0

Untitled design 2025 10 29t220748.822

ಕಿತ್ತಳೆ ಮಾರ್ಗದ ಕಾಮಗಾರಿಗೆ 1,092 ಮರಗಳ ಮಾರಣಹೋಮ..!

by ಯಶಸ್ವಿನಿ ಎಂ
October 29, 2025 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 29t225342.045
    ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !
    October 29, 2025 | 0
  • Untitled design 2025 10 29t214731.818
    ಅಲೆಮಾರಿ ಸಮುದಾಯಕ್ಕೆ ನಾಳೆ 1,500 ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆ..!
    October 29, 2025 | 0
  • Untitled design 2025 10 29t200518.551
    ಮಲ್ಲಿಕಾರ್ಜುನ್ ಖರ್ಗೆ ರಾಜ್ಯದ ಮುಂದಿನ ಸಿಎಂ ಆಗ್ತಾರೆ..! ಯತ್ನಾಳ್‌ ಸ್ಪೋಟಕ ಹೇಳಿಕೆ
    October 29, 2025 | 0
  • Untitled design 2025 10 29t194117.361
    ಕನ್ನಡ ರಾಜ್ಯೋತ್ಸವ: ನ.1 ರಿಂದ 7ರ ವರೆಗೆ ಚಿತ್ರಮಂದಿರಗಳಲ್ಲಿ ಕೇವಲ ಕನ್ನಡ ಸಿನಿಮಾ..!
    October 29, 2025 | 0
  • Untitled design 2025 10 29t163005.922
    ಮೆಕ್ಕೆಜೋಳ ವ್ಯಾಪಾರಿಗಳಿಗೆ ವಂಚನೆ: ಜಮೀರ್ ಅಹಮದ್ ವಿರುದ್ದ ರೈತರು ಆಕ್ರೋಶ
    October 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version