• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನವೆಂಬರ್‌ 1ಕ್ಕೆ ರೈಲು ಸಂಚಾರ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 29, 2025 - 2:31 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text (2)

RelatedPosts

ಹೈದರಾಬಾದ್‌‌ನ ಪ್ರಮುಖ ರಸ್ತೆಗೆ ಟ್ರಂಪ್ ಹೆಸರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಆನೆ ಶಿಬಿರಗಳಲ್ಲಿ ಹೊಸ ನಿಯಮ: ಪ್ರವಾಸಿಗರಿಗೆ 30 ಅಡಿ ಅಂತರ ಕಡ್ಡಾಯ

ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ: ನೋಂದಣಿ ಪ್ರಕ್ರಿಯೆ, ಮಾರ್ಗಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ; ₹31.11 ಕೋಟಿ ಮೌಲ್ಯದ ಆಸ್ತಿ ಪತ್ತೆ

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 29: ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಯೆಲ್ಲೋ ಲೈನ್ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಆರ್.ವಿ ರೋಡ್‌ನಿಂದ ಬೊಮ್ಮಸಂದ್ರದವರೆಗಿನ ಯೆಲ್ಲೋ ಲೈನ್ ಮಾರ್ಗದಲ್ಲಿ ನವೆಂಬರ್ 1ರಿಂದ ಐದನೇ ರೈಲು ಸಂಚಾರ ಆರಂಭಿಸಲಿದೆ. ಈ ಸಂಚಾರದಿಂದ ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲವಾಗಲಿದ್ದು, ರೈಲುಗಳ ನಡುವಿನ ಅಂತರ 19 ನಿಮಿಷಗಳಿಂದ 15 ನಿಮಿಷಗಳಿಗೆ ಇಳಿಯಲಿದೆ. ಈಗಾಗಲೇ ಐದನೇ ರೈಲಿನ ಸುರಕ್ಷತಾ ಪರೀಕ್ಷೆಗಳು ಪೂರ್ಣಗೊಂಡಿದ್ದು, ಅಂತಿಮ ತಾಂತ್ರಿಕ ಪರೀಕ್ಷೆಗಳು ನಡೆಯುತ್ತಿವೆ. ನವೆಂಬರ್ 1ರಿಂದ ಈ ರೈಲು ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಯೆಲ್ಲೋ ಲೈನ್ ಮೆಟ್ರೋ ಮಾರ್ಗವು ಆಗಸ್ಟ್ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿತ್ತು. ಆರಂಭದಲ್ಲಿ ಮೂರು ರೈಲುಗಳೊಂದಿಗೆ ಸಂಚಾರ ಪ್ರಾರಂಭವಾಗಿತ್ತು, ಆಗ ಪ್ರತಿ 25 ನಿಮಿಷಕ್ಕೊಮ್ಮೆ ರೈಲು ಲಭ್ಯವಿತ್ತು. ಸೆಪ್ಟಂಬರ್ 10ರಂದು ನಾಲ್ಕನೇ ರೈಲು ಸೇರ್ಪಡೆಯಾದಾಗ, ಸಂಚಾರದ ಅಂತರ 19 ನಿಮಿಷಗಳಿಗೆ ಇಳಿದಿತ್ತು. ಈಗ ಐದನೇ ರೈಲಿನ ಸೇರ್ಪಡೆಯಿಂದ ಯೆಲ್ಲೋ ಲೈನ್‌ನ ಸಂಚಾರ ಗಣನೀಯವಾಗಿ ಹೆಚ್ಚಲಿದೆ. ಈ ಹೊಸ ರೈಲು ಪ್ರತಿ 15 ನಿಮಿಷಕ್ಕೊಮ್ಮೆ ಸಂಚಾರ ಮಾಡಲಿದ್ದು, ಪ್ರಯಾಣಿಕರಿಗೆ ಕಾಯುವಿಕೆಯ ಸಮಯ ಕಡಿಮೆಯಾಗಲಿದೆ.

ಈ ಸಂತಸದ ಸುದ್ದಿಯ ಜೊತೆಗೆ, ಯೆಲ್ಲೋ ಲೈನ್ ಮೆಟ್ರೋವನ್ನು ತಮಿಳುನಾಡಿನ ಹೊಸೂರಿಗೆ ವಿಸ್ತರಿಸುವ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಅಡೆತಡೆ ಎದುರಾಗಿದೆ. ಕನ್ನಡಿಗರ ವ್ಯಾಪಕ ವಿರೋಧದ ನಡುವೆ, ಬಿಎಂಆರ್‌ಸಿಎಲ್ ಈ ಯೋಜನೆ ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಬೆಂಗಳೂರು ಮೆಟ್ರೋ ಮತ್ತು ಚೆನ್ನೈ ಮೆಟ್ರೋ ರೈಲ್ ಲಿಮಿಟೆಡ್ (ಸಿಎಂಆರ್‌ಎಲ್) ವಿಭಿನ್ನ ವಿದ್ಯುತ್ ಶಕ್ತಿ ಚಾಲಿತ ತಂತ್ರಜ್ಞಾನವನ್ನು ಬಳಸುತ್ತಿರುವುದರಿಂದ ಎರಡೂ ವ್ಯವಸ್ಥೆಗಳನ್ನು ಸಂಯೋಜಿಸಲು ಸಾಧ್ಯವಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

 ಬೊಮ್ಮಸಂದ್ರದಿಂದ ತಮಿಳುನಾಡಿನ ಅತ್ತಿಬೆಲೆಗೆ ಮೆಟ್ರೋ ವಿಸ್ತರಣೆಗೆ ಸಂಬಂಧಿಸಿದಂತೆ, ಎರಡೂ ರಾಜ್ಯಗಳ ಗಡಿಯಲ್ಲಿ 300 ಮೀಟರ್ ಅಂತರದಲ್ಲಿ ಎರಡು ನಿಲ್ದಾಣಗಳನ್ನು ನಿರ್ಮಿಸಬೇಕಾಗುತ್ತದೆ. ಈ ಅಂತರವನ್ನು ಪಾದಚಾರಿ ಮೇಲ್ಸೇತುವೆಯ ಮೂಲಕ ದಾಟಬೇಕು, ಇದು ಪ್ರಾಯೋಗಿಕವಾಗಿ ಕಾರ್ಯಸಾಧುವಲ್ಲ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. “ನಾವು ಈ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಅಂತಿಮ ನಿರ್ಧಾರವನ್ನು ಸರ್ಕಾರವೇ ತೆಗೆದುಕೊಳ್ಳಲಿದೆ,” ಎಂದು ಬಿಎಂಆರ್‌ಸಿಎಲ್‌ನ ಒಬ್ಬ ಅಧಿಕಾರಿ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T114109.738

ಹೈದರಾಬಾದ್‌‌ನ ಪ್ರಮುಖ ರಸ್ತೆಗೆ ಟ್ರಂಪ್ ಹೆಸರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

by ಶಾಲಿನಿ ಕೆ. ಡಿ
June 17, 2026 - 11:41 am
0

Untitled design 2026 06 17T113556.085

ಟೀಮ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ

by ದಿಶಾ ಕೆ. ಎಸ್.
June 17, 2026 - 11:38 am
0

Untitled design (26)

ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ

by ಕವಿತಾ
June 17, 2026 - 11:34 am
0

Untitled design (25)

ಆನೆ ಶಿಬಿರಗಳಲ್ಲಿ ಹೊಸ ನಿಯಮ: ಪ್ರವಾಸಿಗರಿಗೆ 30 ಅಡಿ ಅಂತರ ಕಡ್ಡಾಯ

by ಕವಿತಾ
June 17, 2026 - 11:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T114109.738
    ಹೈದರಾಬಾದ್‌‌ನ ಪ್ರಮುಖ ರಸ್ತೆಗೆ ಟ್ರಂಪ್ ಹೆಸರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
    June 17, 2026 | 0
  • Untitled design 2026 06 17T110514.764
    ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ: ನೋಂದಣಿ ಪ್ರಕ್ರಿಯೆ, ಮಾರ್ಗಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    June 17, 2026 | 0
  • Untitled design 2026 06 17T103619.545
    ರಾಜ್ಯಾದ್ಯಂತ ವರುಣನ ಅಬ್ಬರ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
    June 17, 2026 | 0
  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172131.645
    ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version