• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಗು ಕಪ್ಪು ಎಂದು ಪ್ರಿಯಕರನ ಜೊತೆ ಸೇರಿ ಮಗಳನ್ನೇ ಕೊಂದ ತಾಯಿ: 3 ತಿಂಗಳ ಬಳಿಕ ಕೇಸ್‌ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 6, 2026 - 1:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 06T125731.927

ಬೆಂಗಳೂರು: ತನ್ನ ಪ್ರಿಯಕರನ ಜೊತೆ ನೆಮ್ಮದಿಯಾಗಿ ಬಾಳಲು ಹೆತ್ತ ತಾಯಿಯೇ ತನ್ನ 6 ವರ್ಷದ ಮಗಳನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಭೀಕರ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಗು ಸಾವನ್ನಪ್ಪಿದ ಮೂರು ತಿಂಗಳ ಬಳಿಕ ತಾಯಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಮೃತ ಬಾಲಕಿ ವೆನ್ನಿಲಾ (6) ಎಂದು ಗುರುತಿಸಲಾಗಿದ್ದು, ಆಕೆಯ ತಂದೆ ಪ್ರವೀಣ್ ನೀಡಿದ ದೂರಿನ ಆಧಾರದಲ್ಲಿ ತಾಯಿ ಪ್ರಿಯಾಂಕಾ ಹಾಗೂ ಆಕೆಯ ಪ್ರಿಯಕರ ಮೋಹನ್ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. 2007ರಲ್ಲಿ ಮದುವೆಯಾದ ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಇವರ ದಾಂಪತ್ಯ ಆರಂಭದಲ್ಲಿ ಸಾಮಾನ್ಯವಾಗಿದ್ದರೂ, ನಂತರದ ದಿನಗಳಲ್ಲಿ ಪ್ರಿಯಾಂಕಾ ಮತ್ತು ಆಕೆಯ ಕಾಲೇಜು ಗೆಳೆಯ ಮೋಹನ್ ನಡುವೆ ಮತ್ತೆ ಸಂಪರ್ಕ ಬೆಳೆದು, ಅದು ಅಕ್ರಮ ಸಂಬಂಧಕ್ಕೆ ತಿರುಗಿತ್ತು ಆರೋಪ ಕೇಳಿಬಂದಿದೆ.

RelatedPosts

ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: NEET ಹಗರಣದ ವಿರುದ್ಧ ಹೋರಾಟ

ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್

UG CET 2026 ಫಲಿತಾಂಶ ಪ್ರಕಟ: ಟಾಪರ್ ಪಟ್ಟಿಯಲ್ಲಿ ಹೆಣ್ಣು ಮಕ್ಕಳದ್ದೇ ಮೇಲುಗೈ

ADVERTISEMENT
ADVERTISEMENT

ಪ್ರಿಯಾಂಕಾ ತನ್ನ ಪತಿ ಮತ್ತು ಕುಟುಂಬದಿಂದ ದೂರವಾಗುತ್ತಾ, ಪ್ರಿಯಕರ ಮೋಹನ್ ಜೊತೆ ಲಿವ್-ಇನ್ ಸಂಬಂಧದಲ್ಲಿ ವಾಸಿಸಲು ಆರಂಭಿಸಿದ್ದಳು. ಈ ವೇಳೆ ತನ್ನ ಕಿರಿಯ ಮಗಳು ವೆನ್ನಿಲಾಳನ್ನು ತನ್ನ ಜೊತೆಗೆ ಕರೆದುಕೊಂಡು ಹೋಗಿದ್ದಳು ಎಂದು ತಿಳಿದುಬಂದಿದೆ. ಈ ಸಂಬಂಧದ ಬಗ್ಗೆ ಪತಿ ಪ್ರವೀಣ್ ಪ್ರಶ್ನಿಸಿದಾಗ, ವಿಚ್ಛೇದನ ನೀಡುವಂತೆ ಒತ್ತಾಯ ಮಾಡುತ್ತಿದ್ದಳು ಎಂದು ಆರೋಪಿಸಲಾಗಿದೆ

ಈ ನಡುವೆ, ಕಳೆದ ಮಾರ್ಚ್ 24ರಂದು ವೆನ್ನಿಲಾ ಸಂಶಯಾಸ್ಪದವಾಗಿ ಮೃತಪಟ್ಟಿದ್ದಾಳೆ. ಆರಂಭದಲ್ಲಿ ತಾಯಿ ಪ್ರಿಯಾಂಕಾ ನೀಡಿದ ವಿವರಣೆಗಳು ಗೊಂದಲ ಉಂಟು ಮಾಡಿದ್ದವು. ಮಗಳಿಗೆ ಬಿರಿಯಾನಿ ಮತ್ತು ಐಸ್‌ಕ್ರೀಂ ಕೊಡಿಸಿ, ಕಾರಿನಲ್ಲಿ ಎಸಿ ಹಾಕಿ ಮಲಗಿಸಿದ್ದೆ, ಬೆಳಗ್ಗೆ ನೋಡಿದಾಗ ಮಗು ಉಸಿರಿಲ್ಲದೆ ಇದ್ದಳು ಎಂದು ಹೇಳಿದ್ದಳು ಎಂದು ಆರೋಪಿಸಲಾಗಿದೆ. ಆದರೆ ಈ ಹೇಳಿಕೆಗಳ ಮೇಲೆ ತಂದೆಗೆ ಅನುಮಾನ ಹೆಚ್ಚಾಗಿದೆ.

ಮಗುವಿನ ಸಾವಿನ ಬಗ್ಗೆ ನಿಜ ತಿಳಿಯಲು ತಂದೆ ಪ್ರವೀಣ್ ಮರಣೋತ್ತರ ಪರೀಕ್ಷಾ ವರದಿಯನ್ನು ವಿದೇಶದಲ್ಲಿದ್ದ ತನ್ನ ಸಂಬಂಧಿ ವೈದ್ಯೆಯೊಬ್ಬರಿಗೆ ಕಳುಹಿಸಿದ್ದಾನೆ. ಆ ವೈದ್ಯೆ ವರದಿಯನ್ನು ಪರಿಶೀಲಿಸಿದ ಬಳಿಕ ಇದು ಸಹಜ ಸಾವು ಅಲ್ಲ, ಈ ಪ್ರಕರಣದಲ್ಲಿ ಅನುಮಾನಗಳಿವೆ ಎಂದು ಸೂಚಿಸಿದ್ದಾರೆ.

ವೈದ್ಯೆಯ ಸಲಹೆ ಮತ್ತು ಅನುಮಾನಗಳ ಆಧಾರದ ಮೇಲೆ ಪ್ರವೀಣ್ ತನಿಖೆಗೆ ಒತ್ತಾಯಿಸಿದ್ದಾರೆ. ಆತನ ಆರೋಪದ ಪ್ರಕಾರ, ಪ್ರಿಯಕರನ ಜೊತೆ ಹೊಸ ಜೀವನ ಆರಂಭಿಸಲು ಅಡ್ಡಿಯಾಗುತ್ತಿದ್ದಳು ಎಂಬ ಕಾರಣಕ್ಕೆ ಮತ್ತು ಮಗು ಕಪ್ಪು ಬಣ್ಣ ಎಂಬ ಕಾರಣಕ್ಕೆ ತಾಯಿ ಹಾಗೂ ಆಕೆಯ ಪ್ರಿಯಕರ ಸೇರಿ ಮಗುವಿಗೆ ಹಲ್ಲೆ ಮಾಡಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಈ ದೂರಿನ ಹಿನ್ನೆಲೆಯಲ್ಲಿ ಕಾಡುಗೋಡಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಪ್ರಿಯಾಂಕಾ ಪ್ರಿಯಕರ ಮೋಹನ್‌ನನ್ನು ಬಂಧಿಸಿದ್ದಾರೆ. ಆದರೆ ಪ್ರಮುಖ ಆರೋಪಿ ತಾಯಿ ಪ್ರಿಯಾಂಕಾ ಈಗ ತಲೆಮರೆಸಿಕೊಂಡಿದ್ದು, ಆಕೆಯಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 06T160807.973

ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್

by ಶಾಲಿನಿ ಕೆ. ಡಿ
June 6, 2026 - 4:08 pm
0

Untitled design 2026 06 06T150613.915

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: NEET ಹಗರಣದ ವಿರುದ್ಧ ಹೋರಾಟ

by ಶಾಲಿನಿ ಕೆ. ಡಿ
June 6, 2026 - 3:06 pm
0

Untitled design 2026 06 06T144116.005

ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್

by ಶಾಲಿನಿ ಕೆ. ಡಿ
June 6, 2026 - 2:42 pm
0

Untitled design 2026 06 06T142049.992

UG CET 2026 ಫಲಿತಾಂಶ ಪ್ರಕಟ: ಟಾಪರ್ ಪಟ್ಟಿಯಲ್ಲಿ ಹೆಣ್ಣು ಮಕ್ಕಳದ್ದೇ ಮೇಲುಗೈ

by ಶಾಲಿನಿ ಕೆ. ಡಿ
June 6, 2026 - 2:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T160807.973
    ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್
    June 6, 2026 | 0
  • Untitled design 2026 06 06T150613.915
    ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: NEET ಹಗರಣದ ವಿರುದ್ಧ ಹೋರಾಟ
    June 6, 2026 | 0
  • Untitled design 2026 06 06T144116.005
    ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್
    June 6, 2026 | 0
  • Untitled design 2026 06 06T142049.992
    UG CET 2026 ಫಲಿತಾಂಶ ಪ್ರಕಟ: ಟಾಪರ್ ಪಟ್ಟಿಯಲ್ಲಿ ಹೆಣ್ಣು ಮಕ್ಕಳದ್ದೇ ಮೇಲುಗೈ
    June 6, 2026 | 0
  • Untitled design 2026 06 06T133638.040
    ಇಂದು ಸಂಜೆ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್: ಖಾತೆ ಹಂಚಿಕೆ ಗೊಂದಲಕ್ಕೆ ಬ್ರೇಕ್!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version