• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೈಲಿನ ಚೈನ್ ಎಳೆದು ಪುಂಡಾಟ: ಪ್ರಶ್ನಿಸಿದ RPF ಸಿಬ್ಬಂದಿ ಮೇಲೆ ಹ*ಲ್ಲೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 15, 2025 - 9:56 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ, ಬೆಂ. ನಗರ
0 0
0
Untitled design 2025 12 15T215519.883

ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ರೈಲಿನಲ್ಲಿ ಕುಡಿದ ಮತ್ತಿನಲ್ಲಿದ್ದ ಮೂವರು ಪ್ರಯಾಣಿಕರು ಕರ್ತವ್ಯ ನಿರತ ರೈಲ್ವೆ ಸಂರಕ್ಷಣಾ ಪಡೆಯ (RPF) ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಿಂದ ಯಶವಂತಪುರ-ವಾಸ್ಕೋಡಗಾಮ ರೈಲು ಗೋವಾ ಕಡೆಗೆ ಹೊರಟಿತ್ತು. ಈ ಸಂದರ್ಭದಲ್ಲಿ, ರೈಲಿನಲ್ಲಿದ್ದ ಮೂವರು ವ್ಯಕ್ತಿಗಳು ಕಾರಣವಿಲ್ಲದೆ ರೈಲಿನ ಚೈನ್ ಎಳೆದು ರೈಲನ್ನು ನಿಲ್ಲಿಸಿದರು.

RelatedPosts

ಯುಗಾದಿ ನಂತರ ಪ್ರಕೃತಿ ವಿಕೋಪ ಖಚಿತವೇ? ಬಾಬಾ ವಂಗಾ ಹೇಳಿದ್ದ ಭವಿಷ್ಯ ಏನು?

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ

ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ರಾಜ್ಯಸಭೆ ಸ್ಪರ್ಧೆಗೂ ಮುನ್ನ ನಿತೀಶ್ ಕುಮಾರ್ ಭಾವುಕ ಸಂದೇಶ

ADVERTISEMENT
ADVERTISEMENT

ಇದನ್ನು ಗಮನಿಸಿದ ರೈಲ್ವೆ ಸಂರಕ್ಷಣಾ ಪಡೆಯ (RPF) ಸಿಬ್ಬಂದಿಯೊಬ್ಬರು ತಕ್ಷಣ ಸ್ಥಳಕ್ಕೆ ಧಾವಿಸಿ, ಇದರ ಬಗ್ಗೆ ಪ್ರಶ್ನೆ ಮಾಡಿದರು. ಆಗ ಕುಡಿದ ಮತ್ತಿನಲ್ಲಿದ್ದ ಆ ಪುಂಡರು ಉದ್ಧಟತನ ಪ್ರದರ್ಶಿಸಿದರು. ಪ್ರಶ್ನೆ ಮಾಡಿದ RPF ಸಿಬ್ಬಂದಿಯನ್ನು ತಳ್ಳಿ, ಅವರ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ, ಆರ್‌ಪಿಎಫ್ ಸಿಬ್ಬಂದಿ ಕೂಡಲೇ ಹೆಚ್ಚಿನ ಸಹ ಸಿಬ್ಬಂದಿಗೆ ಮಾಹಿತಿ ನೀಡಿದರು. ಹೆಚ್ಚುವರಿ ಆರ್‌ಪಿಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಗಲಾಟೆ ಮಾಡುತ್ತಿದ್ದ ಕಿಡಿಗೇಡಿಗಳನ್ನು ತಕ್ಷಣವೇ ವಶಕ್ಕೆ ಪಡೆದರು.

Massive ruckus at Yeshwantpur railway station in Bengaluru. Local rowdies have held the Goa bound Vasco Da Gama Express hostage.

They have beaten up RPF and held him hostage too.

All this because RPF objected to chain pulling. The group is repeatedly pulling the chain and the… pic.twitter.com/XQG8qDjTpy

— With Love India (@WithLoveIndiaa) December 15, 2025

ಈ ಘಟನೆಯ ಕುರಿತು ಆರ್.ಪಿ.ಎಫ್ ಸಿಬ್ಬಂದಿಯು ಯಶವಂತಪುರ ರೈಲ್ವೆ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ರೈಲ್ವೆ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪುಂಡಾಟಿಕೆ ನಡೆಸಿದ ಮೂವರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಈ ಆರೋಪಿಗಳ ಮೇಲೆ ಪ್ರಮುಖವಾಗಿ, ರೈಲಿನ ಚೈನ್ ಎಳೆದು ಪ್ರಯಾಣಕ್ಕೆ ಅಡ್ಡಿಪಡಿಸುವುದು, ರೈಲ್ವೆ ಪೊಲೀಸರ ಮೇಲೆ ಹಲ್ಲೆ ನಡೆಸುವುದು ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸುವುದು ಮುಂತಾದ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ.

ಘಟನೆಯ ನಂತರ, ರೈಲ್ವೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ಮುಂದಿನ ಕಾನೂನು ಕ್ರಮಕ್ಕಾಗಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಮೂವರು ಪುಂಡರ ಗಲಾಟೆ ಮತ್ತು ನಂತರದ ಪೊಲೀಸರ ಕಾರ್ಯಾಚರಣೆಯಿಂದಾಗಿ ಯಶವಂತಪುರ-ವಾಸ್ಕೋಡಗಾಮ ರೈಲಿನ ಪ್ರಯಾಣದಲ್ಲಿ ಸ್ವಲ್ಪ ವಿಳಂಬವಾಯಿತು. ನಿಗದಿತ ಸಮಯಕ್ಕಿಂತ ತಡವಾಗಿ ರೈಲು ಗೋವಾ ಕಡೆಗೆ ಪ್ರಯಾಣ ಮುಂದುವರೆಸಿತು. ಪ್ರಯಾಣಿಕರು ಸಹ ಪುಂಡರ ಈ ಕೃತ್ಯದಿಂದಾಗಿ ತೊಂದರೆ ಅನುಭವಿಸಬೇಕಾಯಿತು.ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣ ಮಾಡುವಾಗ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪ್ರತಿಯೊಬ್ಬ ಪ್ರಯಾಣಿಕರ ಕರ್ತವ್ಯ. ಆರೋಪಿಗಳ ವಿರುದ್ದ ಶೀಘ್ರವೇ ಕಠಿನ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 05T144504.207

ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 2:46 pm
0

Untitled design 2026 03 05T142238.945

Israel-Iran War: ಅಮೆರಿಕದ ಟ್ಯಾಂಕರ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
March 5, 2026 - 2:31 pm
0

Untitled design 2026 03 05T141230.181

ಯುಗಾದಿ ನಂತರ ಪ್ರಕೃತಿ ವಿಕೋಪ ಖಚಿತವೇ? ಬಾಬಾ ವಂಗಾ ಹೇಳಿದ್ದ ಭವಿಷ್ಯ ಏನು?

by ಶಾಲಿನಿ ಕೆ. ಡಿ
March 5, 2026 - 2:13 pm
0

Untitled design 2026 03 05T134442.827

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

by ಶಾಲಿನಿ ಕೆ. ಡಿ
March 5, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T134442.827
    ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR
    March 5, 2026 | 0
  • Untitled design 2026 03 05T132323.990
    ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ
    March 5, 2026 | 0
  • Untitled design 2026 03 05T093109.905
    ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ
    March 5, 2026 | 0
  • Untitled design 2026 03 05T082358.256
    ರಾಜ್ಯದಾದ್ಯಂತ ಶುಷ್ಕ ವಾತಾವರಣ: ಬೆಂಗಳೂರು ಸೇರಿ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣಹವೆ
    March 5, 2026 | 0
  • Untitled design 2026 03 05T074913.778
    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್: ರಾಜ್ಯದ ಹಲವು ಕಡೆ ಏಕಕಾಲಕ್ಕೆ ದಾಳಿ
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version