• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಶಾಲೆಯ ಶೌಚಾಲಯದಲ್ಲಿ ಪಟಾಕಿ ಸ್ಫೋಟ: ಬಾಂಬ್‌ ಎಂದು ಬೆಚ್ಚಿಬಿದ್ದ ವಿದ್ಯಾರ್ಥಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 1:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 11T124452.833

ಬೆಂಗಳೂರು: ಶಾಲೆಯ ಶೌಚಾಲಯದಲ್ಲಿ ಪಟಾಕಿ ಸ್ಫೋಟಗೊಂಡಿದ್ದು, ಬಾಂಬ್‌ ಎಂದು ತಿಳಿದು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬನ್ನೇರುಘಟ್ಟ ಸಮೀಪದ ಎಸ್. ಬಂಗೀಪುರದ ಬಿ.ಎಸ್. ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಹಿನ್ನೆಲೆ ಕೆಲ ಕಾಲ ಶಾಲೆಯ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಘಟನೆಯ ವಿವರ

RelatedPosts

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ

ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

ADVERTISEMENT
ADVERTISEMENT

ಬೆಳಿಗ್ಗೆ ಸುಮಾರು 10.30ರ ಸಮಯದಲ್ಲಿ ಈ ಘಟನೆ ನಡೆದಿದೆ. ಶಾಲೆಯ ಕೆಲವು ವಿದ್ಯಾರ್ಥಿಗಳು ಶೌಚಾಲಯದೊಳಗೆ ಪಟಾಕಿ ಇಟ್ಟು ಸ್ಫೋಟಿಸಿದ್ದಾರೆ. ಸ್ಫೋಟವಾಗುತ್ತಿದ್ದಂತೆ ಶಾಲೆಯ ಇತರ ವಿದ್ಯಾರ್ಥಿಗಳು ಭಯಭೀತರಾಗಿ ಕೂಗಾಡಿದ್ದಾರೆ.  ತಕ್ಷಣ ಶಾಲಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ನಂತರ ಬಾಂಬ್‌‌ ಅಲ್ಲ ಪಟಾಕಿ ಎಂದು ತಿಳಿದು ಬಂದಿದೆ.

ಈ ಘಟನೆ ನಂತರ ಬೆನ್ನಲ್ಲೇ ವಿದ್ಯಾರ್ಥಿಯೊಬ್ಬರ ಪೋಷಕ ಆನಂದ್ ರೆಡ್ಡಿ ಎಂಬುವವರು, ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದರು. “ಶಾಲೆಯಲ್ಲಿ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂದಿದೆ. ವಿದ್ಯಾರ್ಥಿಗಳು ಭಯಪಡುತ್ತಿದ್ದಾರೆ. ತಕ್ಷಣ ಬಂದು ಪರಿಶೀಲಿಸಿ” ಎಂದು ತಿಳಿಸಿದರು.

ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದರು. ಅಧಿಕಾರಿಗಳ ನೇತೃತ್ವದಲ್ಲಿ ತಂಡವೊಂದು ಪರಿಶೀಲನೆ ನಡೆಸಿದರು. ಶೌಚಾಲಯದಲ್ಲಿ ಸ್ಫೋಟಗೊಂಡಿದ್ದು ಪಟಾಕಿ ಎಂದು ದೃಢಪಡಿಸಿದ್ದಾರೆ. ನಂತರ, ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ಆರಂಭಿಸಿದ್ದಾರೆ.

ಗಣಪತಿ ಮೆರವಣಿಗೆಯಲ್ಲಿ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾ*ವು: ಪೊಲೀಸ್ ಸೇರಿ ಐವರಿಗೆ ಗಾಯ

ಬೆಂಗಳೂರು: ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡ ಘಟನೆಯಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ಬಾಲಕನನ್ನು ಮುತ್ತೂರು ನಿವಾಸಿಯಾದ ತನುಷ್ ರಾವ್ (15) ಎಂದು ಗುರುತಿಸಲಾಗಿದೆ. ಫ್ರೆಂಡ್ಸ್ ಯುವಕರ ಬಳಗವು ಆಯೋಜಿಸಿದ್ದ ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೆರವಣಿಗೆಯಲ್ಲಿ ಬಳಸಲಾಗಿದ್ದ ಲಿಫ್ಟಿಂಗ್ ವಾಹನದಲ್ಲಿ ಪಟಾಕಿ ಬಾಕ್ಸ್‌ಗಳನ್ನು ಇಡಲಾಗಿತ್ತು. ವಾಹನದ ಸೈಲೆನ್ಸರ್‌ನಿಂದ ಉಂಟಾದ ಬಿಸಿಯಿಂದಾಗಿ ಪಟಾಕಿ ಬಾಕ್ಸ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಗಾಯಗೊಂಡವರನ್ನು ಗಣೇಶ್ (16), ಯೋಗೇಶ್ (15), ಮುನಿರಾಜು (27), ನಾಗರಾಜು (35), ಮತ್ತು ಕಾನ್ಸ್‌ಟೇಬಲ್ ಜಾಕಿರ್ ಹುಸೇನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ತಕ್ಷಣವೇ ಚಿಕಿತ್ಸೆಗಾಗಿ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸ್ಫೋಟದ ನಿಖರ ಕಾರಣವನ್ನು ತಿಳಿಯಲು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 04 01 at 13.19.50

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

by ಯಶಸ್ವಿನಿ ಎಂ
April 1, 2026 - 1:53 pm
0

Untitled design 2026 04 01T132850.151

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

by ಯಶಸ್ವಿನಿ ಎಂ
April 1, 2026 - 1:34 pm
0

Untitled design 2026 04 01T125441.973

ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ

by ಯಶಸ್ವಿನಿ ಎಂ
April 1, 2026 - 1:01 pm
0

Untitled design 2026 04 01T122047.005

ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

by ಯಶಸ್ವಿನಿ ಎಂ
April 1, 2026 - 12:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 04 01 at 13.19.50
    ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌
    April 1, 2026 | 0
  • Untitled design 2026 04 01T132850.151
    ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ
    April 1, 2026 | 0
  • Untitled design 2026 04 01T125441.973
    ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ
    April 1, 2026 | 0
  • Untitled design 2026 04 01T122047.005
    ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ
    April 1, 2026 | 0
  • Untitled design 2026 04 01T120342.107
    ಇಂದಿನಿಂದ ಜನಗಣತಿ ಆರಂಭ: ಏಪ್ರಿಲ್ 15ರೊಳಗೆ ನೀವೇ ನಿಮ್ಮ ದಾಖಲೆಗಳನ್ನ ಅಪ್ಲೋಡ್‌ ಮಾಡಬಹುದು
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version