• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸರ್ಕಾರದ ಮನವಿ ತಿರಸ್ಕರಿಸಿದ ವಿಪ್ರೋ: ಸಿಎಂ ಸಿದ್ದರಾಮಯ್ಯಗೆ ನಿರಾಸೆ

admin by admin
September 25, 2025 - 7:20 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (75)

ಬೆಂಗಳೂರು; (ಸೆ.25, 2025) ಬೆಂಗಳೂರಿನ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ವಾಹನ ಸಂಚಾರ ದಟ್ಟಣೆಯಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವರ್ತೂರು ಮತ್ತು ಇಬ್ಲೂರು ಜಂಕ್ಷನ್‌ಗಳಂತಹ ಪ್ರಮುಖ ಕೇಂದ್ರಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಕ್ರಮ ಕೈಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪ್ರೋ ಕ್ಯಾಂಪಸ್‌ನ ರಸ್ತೆಯನ್ನು ಸಾರ್ವಜನಿಕ ವಾಹನ ಸಂಚಾರಕ್ಕೆ ತೆರೆಯುವಂತೆ ವಿಪ್ರೋ ಚೇರ್ಮನ್ ಅಜೀಮ್ ಪ್ರೇಮ್‌ಜೀ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಆದರೆ, ವಿಪ್ರೋ ಈ ಕೋರಿಕೆಯನ್ನು ನಯವಾಗಿ ತಿರಸ್ಕರಿಸಿದ್ದು ಸಿಎಂಗೆ ನಿರಾಸೆಯಾಗಿದೆ.

RelatedPosts

ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ನೇತ್ರಾವತಿ ನದಿ

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

ADVERTISEMENT
ADVERTISEMENT

ಬೆಂಗಳೂರಿನ ಹೊರ ವರ್ತುಲ ರಸ್ತೆ (ORR) ಕಾರಿಡಾರ್‌ನಲ್ಲಿ ಟ್ರಾಫಿಕ್ ದಟ್ಟಣೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಗುಂಡಿಗಳಿಂದಾಗಿ ಸಂಚಾರ ವ್ಯವಸ್ಥೆ ಇನ್ನಷ್ಟು ಹದಗೆಟ್ಟಿದೆ. ಜನರ ಆಕ್ರೋಶ ಹೆಚ್ಚಾದಂತೆ, ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚಲು ಕಾರ್ಯಪ್ರವೃತ್ತವಾಗಿದೆ. ಇದರ ಜೊತೆಗೆ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಕಾರ್ಪೊರೇಟ್ ಸಹಕಾರ ಕೋರಿದ್ದಾರೆ. ವಿಶೇಷವಾಗಿ ವಿಪ್ರೋ ಕ್ಯಾಂಪಸ್‌ನ ರಸ್ತೆಯನ್ನು ಸಾರ್ವಜನಿಕ ಬಳಕೆಗೆ ತೆರೆಯುವಂತೆ ಕೋರಿಕೆ ಸಲ್ಲಿಸಿದ್ದರು.

ವಿಪ್ರೋ ಚೇರ್ಮನ್ ಅಜೀಮ್ ಪ್ರೇಮ್‌ಜೀ ಅವರು ಸರ್ಕಾರದ ಮನವಿಯನ್ನು ನೇರವಾಗಿ ತಿರಸ್ಕರಿಸದೆ.ಈ ವಿಷಯದ ಬಗ್ಗೆ ಹೆಚ್ಚಿನ ಚರ್ಚೆಯ ಅಗತ್ಯವಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ವಿಪ್ರೋ ಕ್ಯಾಂಪಸ್ ಒಂದು ವಿಶೇಷ ಆರ್ಥಿಕ ವಲಯ (SEZ) ಆಗಿದ್ದು, ಕಟ್ಟುನಿಟ್ಟಿನ ಭದ್ರತಾ ನಿಯಮಗಳನ್ನು ಹೊಂದಿದೆ. “ಕ್ಯಾಂಪಸ್ ರಸ್ತೆಯನ್ನು ಸಾರ್ವಜನಿಕ ಬಳಕೆಗೆ ತೆರೆಯುವುದು ಸದ್ಯಕ್ಕೆ ಸಾಧ್ಯವಿಲ್ಲ. ಇದು ಖಾಸಗಿ ಸ್ಥಳವಾಗಿದ್ದು, ಆರ್ಥಿಕ ಉದ್ದೇಶಗಳಿಗಾಗಿ ರಚಿತವಾಗಿದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೂ, ದೀರ್ಘಕಾಲೀನ ಪರಿಹಾರಕ್ಕಾಗಿ ಸರ್ಕಾರದ ಜೊತೆ ಸಹಕರಿಸಲು ವಿಪ್ರೋ ಒಲವು ತೋರಿದೆ.

ಅಜೀಮ್ ಪ್ರೇಮ್‌ಜೀ ಅವರು, ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. ವಿಶ್ವ ದರ್ಜೆಯ ಸಾರಿಗೆ ನಿರ್ವಹಣೆ ಪರಿಣತಿಯನ್ನು ಹೊಂದಿರುವ ಸಂಸ್ಥೆಯೊಂದರ ನೇತೃತ್ವದಲ್ಲಿ ಸಮಗ್ರ ಅಧ್ಯಯನ ನಡೆಸಬೇಕು ಎಂದಿದ್ದಾರೆ. ಈ ಅಧ್ಯಯನವು ತಾತ್ಕಾಲಿಕ ಮತ್ತು ದೀರ್ಘಾವಧಿಯ ಪರಿಹಾರಗಳನ್ನು ರೂಪಿಸಲು ಸಹಾಯಕವಾಗಲಿದೆ. ಈ ಯೋಜನೆಯ ವೆಚ್ಚದ ಭಾಗವನ್ನು ವಿಪ್ರೋ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಸರ್ಕಾರದ ಜೊತೆಗಿನ ಸಹಕಾರದ ಬದ್ಧತೆಯನ್ನು ತೋರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಕಾರ್ಪೊರೇಟ್ ಸಹಕಾರ ಕೋರಿಕೆಯನ್ನು ಅಜೀಮ್ ಪ್ರೇಮ್‌ಜೀ ಮೆಚ್ಚಿಕೊಂಡಿದ್ದಾರೆ. ಆದರೆ, ಭದ್ರತಾ ಕಾರಣಗಳಿಂದ ಕ್ಯಾಂಪಸ್ ರಸ್ತೆಯನ್ನು ತೆರೆಯಲು ಸಾಧ್ಯವಿಲ್ಲ ಎಂದು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಈ ಮೂಲಕ, ವಿಪ್ರೋ ತನ್ನ ನಿಲುವನ್ನು ರಕ್ಷಿಸಿಕೊಂಡಿದ್ದು, ಚರ್ಚೆಗೆ ತೆರೆದುಕೊಳ್ಳುವ ಮೂಲಕ ಸರ್ಕಾರದ ಜೊತೆ ಸೌಹಾರ್ದಯುತ ಸಂಬಂಧ ಕಾಯ್ದುಕೊಂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅನೈತಿಕ (10)

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:38 pm
0

ಅನೈತಿಕ (9)

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ

by ಕವಿತಾ
August 1, 2026 - 6:30 pm
0

ಅನೈತಿಕ (8)

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:00 pm
0

ಅನೈತಿಕ (7)

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (3)
    ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ
    August 1, 2026 | 0
  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
  • Untitled design 2026 08 01T114336.903
    ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version