• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಕೊಟ್ಟವ ಆರೋಪಿ ಅಂದರ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 10:46 pm
in Flash News, ಕರ್ನಾಟಕ
0 0
0
Untitled design 2025 04 13t223818.676

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ, ಅತ್ಯಾಚಾರದಂತಹ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಮಹಿಳೆಯರು ರಸ್ತೆಗಳಲ್ಲಿ ಧೈರ್ಯವಾಗಿ ನಡೆದು ಹೋಗಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ನಡೆದ ಮತ್ತೊಂದು ಘೋರ ಘಟನೆ ಇದಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಏಪ್ರಿಲ್ 3ರ ರಾತ್ರಿ 2 ಗಂಟೆ ಸಮಯ, ಬಿಟಿಎಂ ಲೇಔಟ್‌ನ ಸುದ್ದಗುಂಟೆ ಪಾಳ್ಯದಲ್ಲಿ ಒಂದು ಭಯಾನಕ ಘಟನೆ ನಡೆದಿದೆ. ಸ್ನೇಹಿತೆಯ ಜೊತೆಗೆ ನಡೆದುಕೊಂಡು ಬರುತ್ತಿದ್ದ ಯುವತಿಯೊಬ್ಬಳಿಗೆ ಹಿಂಬದಿಯಿಂದ ಬಂದು, ಓರ್ವ ಅಪರಿಚಿತ ಯುವಕ ಲೈಂಗಿಕ ಕಿರುಕುಳ ನೀಡಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿ ನಂತರ ವೈರಲ್ ಆಯಿತು. ಯುವಕ ತೀವ್ರವಾಗಿ ಅಸಭ್ಯವಾಗಿ ವರ್ತಿಸಿದ್ದ. ಆ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

RelatedPosts

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ADVERTISEMENT
ADVERTISEMENT

ಈ ಘಟನೆಯ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ, ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಕೊಂಡಿತು. ಸಾರ್ವಜನಿಕರು ಪೊಲೀಸರು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಪರಿಣಾಮವಾಗಿ ಎಸ್.ಜಿ. ಪಾಳ್ಯ ಠಾಣೆಯ ಪೊಲೀಸರು ತಕ್ಷಣವೇ ಪ್ರಕರಣದ ತನಿಖೆ ಪ್ರಾರಂಭಿಸಿದರು.

ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ಎರಡು ಪ್ರತ್ಯೇಕ ತನಿಖಾ ತಂಡಗಳನ್ನು ರಚಿಸಿದರು. ಈ ತಂಡಗಳು ಸೇರಿ ಸುಮಾರು 700ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದವು. ಈ ಮೂಲಕ ಆರೋಪಿ ಯುವಕನ ಚಲನೆಗಳು, ಮುಖಚಹರೆ, ಅವನ ನಡವಳಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಯಿತು. ತನಿಖೆ ಮುಂದುವರಿದಂತೆ, ಆರೋಪಿಯು ಘಟನೆ ನಡೆದು ಹೋದ ನಂತರ ಬೆಂಗಳೂರು ನಗರದಿಂದ ಪರಾರಿಯಾಗಿದ್ದ ಎಂದು ಹೇಳಲಾಗಿತ್ತು.

ಪೊಲೀಸರು ಅವನನ್ನು ಹುಡುಕಲು ರಾಜ್ಯದ ಹೊರಗೆ ತನಿಖೆ ವಿಸ್ತರಿಸಿದರು. ಕೊನೆಗೂ, ಕೇರಳ ರಾಜ್ಯದೊಳಗೆ ಆರೋಪಿಯಿರುವ ಮಾಹಿತಿ ದೊರೆತ ನಂತರ, ವಿಶೇಷ ಕಾರ್ಯಾಚರಣೆ ನಡೆಸಿ ಅವನನ್ನು ಬಂಧಿಸಲಾಯಿತು. ಬಂಧಿತ ಆರೋಪಿಯನ್ನು ಸಂತೋಷ್ ಎಂದು ಗುರುತಿಸಲಾಗಿದ್ದು, ಈತನನ್ನು ಈಗ ಬೆಂಗಳೂರಿಗೆ ಕರೆತರಲಾಗಿದೆ.

ಘಟನೆ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿ ಲೋಕೇಶ್ ಗೌಡ ಅವರು ಸಿಸಿಟಿವಿ ದೃಶ್ಯಗಳೊಂದಿಗೆ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದಲ್ಲಿ ಅವರ ಸಹಕಾರ ಮತ್ತು ತಕ್ಷಣದ ಕ್ರಮದಿಂದ ಪ್ರಕರಣ ಗಂಭೀರವಾಗಿ ಪರಿಗಣಿಸಲಾಯಿತು.

ಇದೀಗ ಕೊನೆಗೂ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕ್ರಮ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸ್ವ (49)

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

by ದಿಶಾ ಕೆ. ಎಸ್.
July 22, 2026 - 11:37 am
0

ಸ್ವ (47)

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

by ದಿಶಾ ಕೆ. ಎಸ್.
July 22, 2026 - 11:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version