• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲಬುರಗಿ ಭಾಗ್ಯಶ್ರೀ ಆತ್ಮಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಪಿಯುಸಿಯಲ್ಲೇ ಫೇಲ್ ಆಗಿದ್ದ ವಿದ್ಯಾರ್ಥಿನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 2:45 pm
in Flash News, ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design 2026 05 24T143920.842

RelatedPosts

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

ಕಪ್ಪೆ ಚಿಪ್ಪು ತೆಗೆಯಲು ಹೋಗಿ 8 ಮಂದಿ ಜಲಸಮಾಧಿ, ಇಬ್ಬರು ನಾಪತ್ತೆ

ADVERTISEMENT
ADVERTISEMENT

ಕಲಬುರಗಿ: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಒಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಭಾಗ್ಯಶ್ರೀ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಯೇ ಅನುತ್ತೀರ್ಣರಾಗಿದ್ದ ಸಂಗತಿ ತನಿಖೆಯ ವೇಳೆ ಗೊತ್ತಾಗಿದೆ.

ಭಾಗ್ಯಶ್ರೀ ಅವರು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಂದಾಗ, ತನಗೆ ಶೇಕಡ 92 ರಷ್ಟು ಅಂಕಗಳು ಬಂದಿವೆ ಎಂದು ಪೋಷಕರ ಬಳಿ ಸುಳ್ಳು ಹೇಳಿಕೊಂಡಿದ್ದರು. ಇದರೊಂದಿಗೆ ನೀಟ್ ಪರೀಕ್ಷೆಯನ್ನೂ ಬರೆದಿದ್ದರು. ಆದರೆ, ಅವರು ಗಣಿತ ಮತ್ತು ಭೌತಶಾಸ್ತ್ರ ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದರು.

ಮರುಪರೀಕ್ಷೆಯಲ್ಲಿ ಭೌತಶಾಸ್ತ್ರದಲ್ಲಿ 51 ಅಂಕ ಗಳಿಸಿ ತೇರ್ಗಡೆಯಾದರೂ, ಗಣಿತದಲ್ಲಿ ಕೇವಲ 24 ಅಂಕಗಳನ್ನು ಮಾತ್ರ ಪಡೆದಿದ್ದರಿಂದ ದ್ವಿತೀಯ ಪಿಯುಸಿಯಲ್ಲೇ ಅನುತ್ತೀರ್ಣಳಾಗಿದ್ದಳು. ಆದರೂ ತಾನು ನೀಟ್ ಪರೀಕ್ಷೆ ಬರೆಯಲು ಅರ್ಹಳು ಎಂದು ಭ್ರಮೆಯಲ್ಲಿದ್ದಳು.

ನಿನ್ನೆಯಷ್ಟೇ ಏಕಾಏಕಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನಲ್ಲಿ ಅವರು, “ನಮ್ಮ ಪುತ್ರಿ ಯಾವುದೋ ವಿಷಯದಲ್ಲಿ ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರ ಮೇಲೆಯೂ ದೂರುವುದಿಲ್ಲ” ಎಂದು ಹೇಳಿದ್ದರು.

ಆದರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಾಗ ಹೊಸ ಅಂಶಗಳು ಹೊರಬಿದ್ದಿವೆ. ಅಂಕಪಟ್ಟಿ ಪರಿಶೀಲನೆಯಿಂದ ಭಾಗ್ಯಶ್ರೀ ದ್ವಿತೀಯ ಪಿಯುಸಿಯಲ್ಲಿ ಫೇಲ್ ಆಗಿದ್ದುದ್ದು ಸ್ಪಷ್ಟವಾಗಿದೆ. ಮನೆಯಲ್ಲಿ ಸುಳ್ಳು ಕಥೆ ಹೇಳಿದ್ದ ಭಾಗ್ಯಶ್ರೀ ಅವರು, ನಿಜವಾದ ಅಂಕಗಳು ಗೊತ್ತಾಗಬಹುದು ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಭಾಗ್ಯಶ್ರೀ ನೀಟ್ ಪರೀಕ್ಷೆ ಬರೆದಿದ್ದಳು ನಿಜ, ಆದರೆ ಅದರ ಫಲಿತಾಂಶ ಬರುವ ಮುನ್ನವೇ ಅವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದು, ಸ್ನೇಹಿತರು, ಟೀಚರ್ಗಳು ಮತ್ತು ಕುಟುಂಬದವರ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 24T170900.856

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

by ಶಾಲಿನಿ ಕೆ. ಡಿ
May 24, 2026 - 5:10 pm
0

Untitled design 2026 05 24T164733.814

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

by ಶಾಲಿನಿ ಕೆ. ಡಿ
May 24, 2026 - 4:48 pm
0

Untitled design 2026 05 24T161007.795

ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

by ಶಾಲಿನಿ ಕೆ. ಡಿ
May 24, 2026 - 4:11 pm
0

Untitled design 2026 05 24T153811.225

ಕಪ್ಪೆ ಚಿಪ್ಪು ತೆಗೆಯಲು ಹೋಗಿ 8 ಮಂದಿ ಜಲಸಮಾಧಿ, ಇಬ್ಬರು ನಾಪತ್ತೆ

by ಶಾಲಿನಿ ಕೆ. ಡಿ
May 24, 2026 - 3:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 24T170900.856
    ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ
    May 24, 2026 | 0
  • Untitled design 2026 05 24T164733.814
    IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!
    May 24, 2026 | 0
  • Untitled design 2026 05 24T161007.795
    ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ
    May 24, 2026 | 0
  • Untitled design 2026 05 24T153811.225
    ಕಪ್ಪೆ ಚಿಪ್ಪು ತೆಗೆಯಲು ಹೋಗಿ 8 ಮಂದಿ ಜಲಸಮಾಧಿ, ಇಬ್ಬರು ನಾಪತ್ತೆ
    May 24, 2026 | 0
  • Untitled design 2026 05 24T151558.553
    ಪಾಕ್ ಸೇನೆ ಮೇಲೆ ಬಿಎಲ್ಎ ಭಯೋತ್ಪಾದಕರ ದಾಳಿ
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version