• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

ಕವಿತಾ by ಕವಿತಾ
June 20, 2026 - 5:26 pm
in ಕರ್ನಾಟಕ, ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (72)

ಬೆಂಗಳೂರು, (ಜೂನ್ 20):“ಬಿಡದಿಯ ರೈತರು ಒಳ್ಳೆಯವರು, ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಯೋಜನೆಯ ಪಿತಾಮಹ ಕುಮಾರಸ್ವಾಮಿ ಅವರೇ ಅಲ್ಲವೇ? ಇದನ್ನು ಅವರೇ ಒಪ್ಪಿಕೊಂಡಿದ್ದಾರೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಸಭೆಯಲ್ಲಿ ಬಿಡದಿ ಟೌನ್ ಶಿಪ್ ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, “ಈ ಹಿಂದೆ ಕುಮಾರಸ್ವಾಮಿ ಅವರೇ ರೈತರಿಗೆ ಪರಿಹಾರವಾಗಿ ಅಭಿವೃದ್ಧಿಪಡಿಸಿದ ಭೂಮಿಯಲ್ಲಿ 40% ಕೊಡುತ್ತೇನೆ ಎಂದು ಹೇಳಿದ್ದರು. ನಾವು ಶೇ.50 ರಷ್ಟು ಭೂಮಿ ನೀಡುವುದಾಗಿ ಹೇಳಿದ್ದೇವೆ. ರೈತರಿಗೆ ಒಂದು ಎಕರೆಗೆ 2.50 ಕೋಟಿ ರೂ. ಪರಿಹಾರ ನೀಡುವ ಕೆಲಸ ಶುಕ್ರವಾರ ಆರಂಭವಾಗಿದೆ” ಎಂದರು.

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ADVERTISEMENT
ADVERTISEMENT

ಕುಮಾರಸ್ವಾಮಿ ಆರಂಭಿಸಿ, ಯಡಿಯೂರಪ್ಪನವರು ಮುಂದುವರಿಸಿದ್ದ ಯೋಜನೆ

“ಕುಮಾರಸ್ವಾಮಿ ಅವರು ನೋಟಿಫಿಕೇಷನ್ ಮಾಡಿದ್ದರು. ಯಡಿಯೂರಪ್ಪ ಅವರು ಈ ಯೋಜನೆ ಮುಂದುವರೆಸಿದ್ದರು. ಅದನ್ನು ನಾವು ಇನ್ನಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆಯೇ ಹೊರತು ಹೊಸದಾಗಿ ನಾವೇನೂ ಮಾಡುತ್ತಿಲ್ಲ. ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಮಾಡಿದವರು ಯಾರು? ಈಗಿರುವ 9 ಸಾವಿರ ಎಕರೆಯಲ್ಲಿ 1 ಸಾವಿರ ಎಕರೆಯನ್ನು ಬಿಜೆಪಿಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ವಾಧೀನ ಮಾಡಿಕೊಡಲಿಲ್ಲವೇ?” ಎಂದರು.

“ವಿರೋಧ ಪಕ್ಷದವರು ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ಹೊಸ ಕೈಗಾರಿಕೆಗಳು ಬರಬೇಕು ಎಂದು ಹೇಳುತ್ತಾರೆ. ಕೇಂದ್ರ ಬೃಹತ್ ಕೈಗಾರಿಕಾ ಸಚಿವರೇ ಎಲ್ಲಿಂದ ಜಮೀನು ತೆಗೆದುಕೊಡಲಿ ಎಂದು ಹೇಳಿದ್ದಾರೆ. ಹೀಗಿರುವಾಗ ಬಿಡದಿ ಜಮೀನನ್ನು ಡಿನೋಟಿಫಿಕೇಷನ್ ಮಾಡಿ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ” ಎಂದರು.

ರೆಡ್ ಜೋನ್ ಮಾಡಿದ್ದೇಕೆ?

“ಬಿಡದಿ ಪ್ರದೇಶವನ್ನು ರೆಡ್ ಜೋನ್ ಎಂದು ಕುಮಾರಸ್ವಾಮಿ ಅವರು ಏಕೆ ಘೋಷಣೆ ಮಾಡಿದರು ಎಂದು ಅವರು ಮೊದಲು ತಿಳಿಸಲಿ. ನೋಟಿಫಿಕೇಷನ್ ಏಕೆ ಮಾಡಿದರು ಎಂದು ಉತ್ತರಿಸಲಿ. ಯಡಿಯೂರಪ್ಪ ಅವರು ಏಕೆ ಮುಂದುವರೆಸಿದರು, ಅವರ ಕಾಲದಲ್ಲೇ ಡಿನೋಟಿಫಿಕೇಷನ್ ಮಾಡಲು ಅವರಿಗೆ ಅವಕಾಶವಿತ್ತಲ್ಲವೇ? ಯಾಕೆ ಮಾಡಲಿಲ್ಲ” ಎಂದರು.

“ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ. ಆದರೆ ನಾನು ಇದಕ್ಕೆ ಬೇಸರ ಮಾಡಿಕೊಳ್ಳುವುದಿಲ್ಲ. ಶೇ 80 ರಷ್ಟು ರೈತರು ಭೂಮಿ ನೀಡಲು ಮುಂದೆ ಬಂದಿದ್ದಾರೆ. ಬೇರೆಯವರು ಮುಂದೆ ಬರಲಿಲ್ಲ ಎಂದರೆ ನಾನು ಏನು ಮಾಡಲು ಸಾಧ್ಯವಿಲ್ಲ. ನಾವು ಕಾನೂನಿನ ಪ್ರಕಾರ ಹೋಗುತ್ತೇವೆ” ಎಂದು ತಿಳಿಸಿದರು.

‘ಕುಮಾರಸ್ವಾಮಿ ಅವರ ರಕ್ತಕ್ರಾಂತಿ ಆಗುತ್ತದೆ ಎನ್ನುವ ಹೇಳಿಕೆಯ ಬಗ್ಗೆ ಕೇಳಿದಾಗ, “ಅವರು ದೊಡ್ಡವರು. ಬೃಹತ್ ಕೈಗಾರಿಕಾ ಸಚಿವರು. ಅವರಿಗೆ ಕೈಗಾರಿಕೆಗಳನ್ನು ತರಬೇಕು ಎನ್ನುವ ಆಸೆಯಿದೆ. ಎಲ್ಲಿಗೆ ಕೈಗಾರಿಕೆಗಳನ್ನು ತರಬೇಕು, ಹೇಗೆ ತರಬೇಕು, ಯಾರ ಜಮೀನಿನಲ್ಲಿ ತರಬೇಕು ಎಂದು ಅವರೇ ಉತ್ತರ ಹೇಳಬೇಕು” ಎಂದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version