• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗ್ಯಾರಂಟಿ ನ್ಯೂಸ್ ಗೆ ಬಿಗ್ ಬಾಸ್ ಸ್ಪರ್ಧಿಗಳ ಶುಭ ಹಾರೈಕೆ

ಗ್ಯಾರಂಟಿ ನ್ಯೂಸ್: ಡಿಜಿಟಲ್ ನಂತರ ಸ್ಯಾಟಲೈಟ್ ಮೂಲಕ ಕರ್ನಾಟಕದ ಹೃದಯಕ್ಕೆ ತಲುಪಲಿದೆ.

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 14, 2025 - 9:16 am
in ಕರ್ನಾಟಕ, ವಿಶೇಷ, ಸಿನಿಮಾ
0 0
0
Add a subheading (23)

ಕರ್ನಾಟಕದ ಮಾಧ್ಯಮ ಲೋಕದಲ್ಲಿ ಹೊಸ ಯುಗವನ್ನು ರೂಪಿಸುತ್ತಿರುವ ಗ್ಯಾರಂಟಿ ನ್ಯೂಸ್, ಇದೀಗ ಸ್ಯಾಟಲೈಟ್ ವಾಹಿನಿಯಾಗಿ ರಾಜ್ಯದಾದ್ಯಂತ ಲಭ್ಯವಾಗಿದೆ. ಡಿಜಿಟಲ್ ಮೂಲಕ ಯೂಟ್ಯೂಬ್, ಫೇಸ್ಬುಕ್ ಮತ್ತು ವೆಬ್‌ಸೈಟ್ ಮೂಲಕ ಈಗಾಗಲೇ ಮನೆಮಾತಾಗಿತ್ತು . ಕನ್ನಡಿಗರಿಗೆ ನೈಜ, ತರ್ಕಬದ್ಧ ಮತ್ತು ಮೌಲ್ಯಯುತ ಸುದ್ದಿಗಳನ್ನು ತಲುಪಿಸುವ ಧ್ಯೇಯದೊಂದಿಗೆ ಈ ವಾಹಿನಿಯನ್ನು ಡಾ. ಜಿ. ಪರಮೇಶ್ವರ್ ಮತ್ತು ನಟ ರಾಘವೇಂದ್ರ ರಾಜ್ಕುಮಾರ್ ಅವರು ಲಾಂಚ್ ಮಾಡಿದ್ದರು . ಗ್ಯಾರಂಟಿ ನ್ಯೂಸ್ ಡಿಜಿಟಲ್ ಪ್ರಸಾರದ ಮೂಲಕ ಲಕ್ಷಾಂತರ ಪ್ರೇಕ್ಷಕರನ್ನು ಸಂಪರ್ಕಿಸಿತು. ವಿಶೇಷ ಸಂದರ್ಶನಗಳು, ಲೈವ್ ಪ್ರಸಾರಗಳು ಮತ್ತು ಸುದ್ದಿ ವಿಶ್ಲೇಷಣೆಗಳ ಮೂಲಕ ವಿಶ್ವಾಸ ಗಳಿಸಿದ ಇವರು, ಸ್ಯಾಟಲೈಟ್ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹೆಚ್ಚು ಜನರನ್ನು ತಲುಪಲು ಸಿದ್ಧರಾಗಿದ್ದಾರೆ .

RelatedPosts

ದಳಪತಿ ವಿಜಯ್ ದಾಂಪತ್ಯ ಅಂತ್ಯ?: “ನನಗೆ ಮನೆ ಬೇಕು” ಎಂದು ಕೋರ್ಟ್‌ ಮೊರೆ ಹೋದ ಪತ್ನಿ ಸಂಗೀತಾ

ಸೊಸೆ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅತ್ತೆ ಪುಷ್ಪ

ಧನುಷ್‌‌ಗೆ ಜೈ ಅಂತಾರೆ.. ಸತೀಶ್-ವಿಜಯ್‌ಗೆ ಕಾಲೆಳೀತಾರೆ..!

ಸಿನಿಪ್ರಿಯರಿಗೆ ಸಿಹಿ ಸುದ್ದಿ: ಚಿತ್ರಮಂದಿರಗಳಲ್ಲಿ ಪಾರ್ಕಿಂಗ್ ಶುಲ್ಕ ವಸೂಲಿಗೆ ಹೈಕೋರ್ಟ್ ಬ್ರೇಕ್

ADVERTISEMENT
ADVERTISEMENT

ಗ್ಯಾರಂಟಿ ನ್ಯೂಸ್ನ  ಸ್ಯಾಟಲೈಟ್ ವಾಹಿನಿಗೆ ಬಿಗ್ ಬಾಸ್ ಕನ್ನಡ ಸೀಸನ್ 11ರ ಫೈನಲಿಸ್ಟ್ ತ್ರಿವಿಕ್ರಮ್ ಲಮಾಣಿ ಶುಭಾಶಯ ಕೋರಿದರು. ಬಿಗ್ ಬಾಸ್ ಕನ್ನಡ  ಸೀಸನ್ 9ರ ಮಾಜಿ ಸ್ಪರ್ಧಿ ರೂಪೇಶ್ ರಾಜಣ್ಣ ಗ್ಯಾರಂಟಿ ನ್ಯೂಸ್ ಕಚೇರಿಗೆ ಭೇಟಿ ನೀಡಿ ಶುಭಾಶಯಗಳನ್ನು ಹಂಚಿದ್ದಾರೆ.ತ್ರಿವಿಕ್ರಮ್ ಅವರು ತಮ್ಮ ಸಂದರ್ಶನದಲ್ಲಿ, “ಕನ್ನಡ ಮಾಧ್ಯಮದ ಗುಣಮಟ್ಟವನ್ನು ಹೆಚ್ಚಿಸುವ ಈ ಪ್ರಯತ್ನ ಅಭಿನಂದನೀಯ” ಎಂದು ಪ್ರಶಂಸಿಸಿದರೆ, ರೂಪೇಶ್ ರಾಜಣ್ಣ ಅವರು “ಗ್ಯಾರಂಟಿ ನ್ಯೂಸ್ ಸಾಕ್ಷರತೆ ಮತ್ತು ಸಾಮಾಜಿಕ ಬದಲಾವಣೆಗೆ ಕೊಡುಗೆ ನೀಡಲಿ” ಎಂದು ಕೋರಿದರು.  ಹಿರಿಯ ಹಾಸ್ಯ ಕಲಾವಿದ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ‘ಬಿಗ್ ಬಾಸ್’ ಶೋ ಮೂಲಕ ಹೆಚ್ಚು ಜನಪ್ರಿಯರಾದರು ಅವರು ಗ್ಯಾರಂಟಿ ನ್ಯೂಸ್ನ  ಸ್ಯಾಟಲೈಟ್ ವಾಹಿನಿಗೆ ಶುಭಾಶಯ ಹಾರೈಸಿದರು.

ಗ್ಯಾರಂಟಿ ನ್ಯೂಸ್‌ನ ಸ್ಯಾಟಲೈಟ್ ಪ್ರಸಾರವು ಕೇವಲ ತಾಂತ್ರಿಕ ಹೆಜ್ಜೆಯಲ್ಲ, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸುವ ಪ್ರಯತ್ನ. ರಾಜಕೀಯ, ಮನೋರಂಜನೆ, ಕ್ರೀಡೆ, ಸ್ಯಾಂಡಲ್ವುಡ್, ಮತ್ತು ವ್ಯವಹಾರ ಸೇರಿದಂತೆ ಎಲ್ಲಾ ರೀತಿಯ ಸುದ್ದಿಗಳನ್ನು 24×7 ಪ್ರಸಾರಮಾಡುವ ಇವರು, ಸ್ಥಳೀಯ ಸಮಸ್ಯೆಗಳಿಂದ ಹಿಡಿದು ರಾಷ್ಟ್ರೀಯ ಮಟ್ಟದ ವಿಷಯಗಳವರೆಗೆ ಸಮಗ್ರ ವಿಶ್ಲೇಷಣೆ ನೀಡುತ್ತಾರೆ . 

ಡಿಜಿಟಲ್ ಯುಗದ ಸವಾಲುಗಳನ್ನು ಧೈರ್ಯದಿಂದ ಎದುರಿಸಿದ ಗ್ಯಾರಂಟಿ ನ್ಯೂಸ್, ಸ್ಯಾಟಲೈಟ್ ಮೂಲಕ ತನ್ನ ಪರಿವರ್ತನೆಯನ್ನು ಪೂರ್ಣಗೊಳಿಸಿದೆ. “ಕರ್ನಾಟಕದ ಜನತೆ ನಮ್ಮನ್ನು ಮೆಚ್ಚುವಂತೆ ಕೆಲಸ ಮಾಡುತ್ತೇವೆ” ಎಂಬ ಅವರ ಮಾತಿನಂತೆ, ಈ ವಾಹಿನಿ ಸುದ್ದಿ ವಿತರಣೆಯ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಹೊತ್ತು ಕನ್ನಡದ ಹೆಮ್ಮೆಯಾಗಲಿದೆ .

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (94)

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

by ಯಶಸ್ವಿನಿ ಎಂ
March 7, 2026 - 7:44 pm
0

Untitled design 2026 03 07T193601.231

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

by ಶಾಲಿನಿ ಕೆ. ಡಿ
March 7, 2026 - 7:40 pm
0

Untitled design 2026 03 07T191134.176

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

by ಶಾಲಿನಿ ಕೆ. ಡಿ
March 7, 2026 - 7:25 pm
0

Untitled design (93)

ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ

by ಯಶಸ್ವಿನಿ ಎಂ
March 7, 2026 - 7:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (88)
    ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ
    March 7, 2026 | 0
  • Untitled design (83)
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ
    March 7, 2026 | 0
  • Untitled design (82)
    ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ
    March 7, 2026 | 0
  • Untitled design (81)
    ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !
    March 7, 2026 | 0
  • BeFunky collage 2026 03 07T092249.513
    ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version