• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಭೇಟಿ ನೀಡಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 3:55 pm
in Flash News, ಕರ್ನಾಟಕ, ಬಿಗ್ ಬಾಸ್
0 0
0
Untitled design 2026 01 29T154732.124

RelatedPosts

ಅಧಿಕಾರದ ದಾಹಕ್ಕೆ ತನ್ನ ಆರು ವರ್ಷದ ಮಗಳನ್ನೇ ಕೊಂದ ತಂದೆ

ಪತ್ನಿ ಸುಂದರವಾಗಿದ್ರೆ ಆಕೆಯ ಹಿಂದೆ ಹುಡುಗ್ರು ಬೀಳ್ತಾರೆಂದು ಆಕೆಯ ತಲೆಬೋಳಿಸಿದ ಪತಿ

ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌

ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ

ADVERTISEMENT
ADVERTISEMENT

ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟ ಅವರು ತಮ್ಮ ಸರಳತೆ, ಮಾತಿನ ಮ್ಯಾಜಿಕ್ ಮತ್ತು ಸಹಜ ವ್ಯಕ್ತಿತ್ವದ ಮೂಲಕ ರಾಜ್ಯ ಮಾತ್ರವಲ್ಲದೆ ದೇಶ-ವಿದೇಶದಲ್ಲೂ ಅಪಾರ ಅಭಿಮಾನ ಗಳಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯೊಳಗಿನ ಅವರ ಪ್ರಾಮಾಣಿಕ ನಡೆ, ನೇರ ಮಾತು ಮತ್ತು ಮಾನವೀಯ ಸ್ಪರ್ಶವು ಕೋಟ್ಯಾಂತರ ಪ್ರೇಕ್ಷಕರ ಮನಸ್ಸನ್ನು ಗೆದ್ದಿದೆ. ಈ ಸಾಧನೆಯ ನಂತರ, ಗಿಲ್ಲಿ ನಟರಿಗೆ ಅಭಿನಂದನೆಗಳ ಸುರಿಮಳೆ ಹರಿದು ಬರುತ್ತಿದ್ದು, ರಾಜಕೀಯ ಹಾಗೂ ಕಲಾವಿದರ ವಲಯದಿಂದ ಅನೇಕ ಗಣ್ಯರು ಭೇಟಿ ನೀಡಿ ಶುಭ ಹಾರೈಸುತ್ತಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್, ಸೇರಿದಂತೆ ಹಲವಾರು ಪ್ರಮುಖ ನಾಯಕರು ಗಿಲ್ಲಿ ನಟರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದರು. ಇದೀಗ ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ತಮ್ಮ ನಿವಾಸದಲ್ಲಿ ಗಿಲ್ಲಿ ನಟರನ್ನು ಆತ್ಮೀಯವಾಗಿ ಆಹ್ವಾನಿಸಿ, ವಿಶೇಷವಾಗಿ ಸನ್ಮಾನಿಸಿ ಗೌರವಿಸಿದ್ದಾರೆ.

ಜನಾರ್ದನ ರೆಡ್ಡಿ ಅವರು ತಮ್ಮ ಧರ್ಮಪತ್ನಿ ಲಕ್ಷ್ಮಿ ಅರುಣ ಅವರೊಂದಿಗೆ ಗಿಲ್ಲಿ ನಟರನ್ನು ಸ್ವಾಗತಿಸಿ, ಸನ್ಮಾನ ಸಮಾರಂಭ ನಡೆಸಿದರು. ಈ ವೇಳೆ, “ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ 12ರ ವಿಜೇತ ಗಿಲ್ಲಿ ನಟ ಅವರು ತಮ್ಮ ಮಾತಿನ ಶಕ್ತಿ ಹಾಗೂ ಸರಳ ನಡವಳಿಕೆಯಿಂದ ನಾಡಿನ ಜನರ ಹೃದಯ ಗೆದ್ದಿದ್ದಾರೆ. ಅವರ ಮುಂದಿನ ಕಲಾಜೀವನವು ಯಶಸ್ಸಿನಿಂದ ಕೂಡಿರಲಿ” ಎಂದು ಹಾರೈಸಿದರು.

ಸನ್ಮಾನದ ವೇಳೆ ಜನಾರ್ದನ ರೆಡ್ಡಿ ಅವರು, ಗಿಲ್ಲಿ ನಟರ ವ್ಯಕ್ತಿತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, “ಇಂದಿನ ಯುವಜನತೆಗೆ ಗಿಲ್ಲಿ ನಟ ಅವರು ಒಳ್ಳೆಯ ಮಾದರಿ. ಶ್ರಮ, ಸಹನೆ ಹಾಗೂ ನಂಬಿಕೆಯೊಂದಿಗೆ ಮುನ್ನಡೆದರೆ ಯಶಸ್ಸು ಸಾಧ್ಯ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ” ಎಂದು ಹೇಳಿದರು.

ಬಿಗ್ ಬಾಸ್ ಸೀಸನ್ 12ರ ಗೆಲುವಿನ ಬಳಿಕ ಗಿಲ್ಲಿ ನಟ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದ್ದು, ಅವರ ಪ್ರತಿಯೊಂದು ಹೆಜ್ಜೆಯೂ ಸುದ್ದಿಯಾಗುತ್ತಿದೆ. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಳೆಗರೆದಿದ್ದು, ಅವರ ಮುಂದಿನ ಸಿನಿಮಾ ಹಾಗೂ ಟಿವಿ ಪ್ರಾಜೆಕ್ಟ್‌ಗಳ ಬಗ್ಗೆ ಕಾತರದಿಂದ ನಿರೀಕ್ಷಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 03T202252.669

ಅಧಿಕಾರದ ದಾಹಕ್ಕೆ ತನ್ನ ಆರು ವರ್ಷದ ಮಗಳನ್ನೇ ಕೊಂದ ತಂದೆ

by ಯಶಸ್ವಿನಿ ಎಂ
February 3, 2026 - 8:27 pm
0

Untitled design 2026 02 03T201007.199

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

by ಯಶಸ್ವಿನಿ ಎಂ
February 3, 2026 - 8:16 pm
0

Untitled design 2026 02 03T194537.186

ಪತ್ನಿ ಸುಂದರವಾಗಿದ್ರೆ ಆಕೆಯ ಹಿಂದೆ ಹುಡುಗ್ರು ಬೀಳ್ತಾರೆಂದು ಆಕೆಯ ತಲೆಬೋಳಿಸಿದ ಪತಿ

by ಯಶಸ್ವಿನಿ ಎಂ
February 3, 2026 - 7:59 pm
0

Untitled design 2026 02 03T192941.264

ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌

by ಯಶಸ್ವಿನಿ ಎಂ
February 3, 2026 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T202252.669
    ಅಧಿಕಾರದ ದಾಹಕ್ಕೆ ತನ್ನ ಆರು ವರ್ಷದ ಮಗಳನ್ನೇ ಕೊಂದ ತಂದೆ
    February 3, 2026 | 0
  • Untitled design 2026 02 03T194537.186
    ಪತ್ನಿ ಸುಂದರವಾಗಿದ್ರೆ ಆಕೆಯ ಹಿಂದೆ ಹುಡುಗ್ರು ಬೀಳ್ತಾರೆಂದು ಆಕೆಯ ತಲೆಬೋಳಿಸಿದ ಪತಿ
    February 3, 2026 | 0
  • Untitled design 2026 02 03T192941.264
    ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌
    February 3, 2026 | 0
  • Untitled design 2026 02 03T175528.102
    ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ
    February 3, 2026 | 0
  • Untitled design 2026 02 03T171501.432
    ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಭಾರತ ತೈಲ ಖರೀದಿ ನಿಲ್ಲಿಸುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದ ರಷ್ಯಾ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version