• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯೇಂದ್ರಗೆ ಯತ್ನಾಳ್ ಓಪನ್ ಚಾಲೆಂಜ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 9:49 pm
in Flash News, ಕರ್ನಾಟಕ
0 0
0
Film 2025 04 06t214739.826

ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಗುಡುಗುತ್ತಿದ್ದ ಯತ್ನಾಳ್ ಗೆ ಹೈಕಮಾಂಡ್‌ ಶಾಕ್‌ ಕೊಟ್ಟಿದೆ. ಬಿಜೆಪಿಯಿಂದ ಯತ್ನಾಳ್ ಉಚ್ಛಾಟಿಸಿ ವರಿಷ್ಠರು ಶಿಸ್ತು ಕ್ರಮವನ್ನೇನೋ ತೆಗೆದುಕೊಂಡಿದ್ದಾರೆ. ಆದ್ರೆ, ಯತ್ನಾಳ ಮೇಲಿನ ಶಿಸ್ತು ಕ್ರಮದ ವಿರುದ್ಧ ರಾಜ್ಯಾಧ್ಯಂತ ಹೋರಾಟ ಶುರುವಾಗಿದೆ. ಯತ್ನಾಳ್ ಪರ ಹಿಂದೂಪರ ಸಂಘಟನೆಳು ಒಂದಾಗಿ ಹೋರಾಟಕ್ಕಿಳಿದಿವೆ. ಇತ್ತ ಯತ್ನಾಳ್ ಘರವಾಪ್ಸಿಗೆ ರೆಬೆಲ್ ನಾಯಕರ ಪಣ ತೊಟ್ಟಿದ್ದು, ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಮನವೊಲಿಸುವ ಚಿಂತನೆ ನಡೆಸಿದ್ದಾರೆ.

ವಿಜಯೇಂದ್ರ ವಿರುದ್ಧ ಗುಡುಗುವ ಮೂಲಕ ಯತ್ನಾಳ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ರಾಜ್ಯದಲ್ಲಿ ಬಿಜೆಪಿಯ ರೆಬೆಲ್ ನಾಯಕನಾಗಿ ಗುರುತಿಸಿಕೊಂಡಿದ್ದ ಯತ್ನಾಳ ಮೇಲೆ ಹೈಕಮಾಂಡ್ ನಾಯಕರೇನೋ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ. ಆದ್ರೆ ಯತ್ನಾಳ ಹೈಕಮಾಂಡ್ ನಾಯಕರ ಶಿಸ್ತು ಕ್ರಮದ ನಂತರವೂ ಸುಮ್ಮನಾಗಿಲ್ಲ. ನಿತ್ಯ ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ನಾನು ಪಕ್ಷ ಬಿಟ್ಟಿಲ್ಲ ಅಪ್ಪ ಮಕ್ಕಳು ನನ್ನನ್ನ ಪಕ್ಷದಿಂದ ಹೊರಹಾಕಿದ್ದಾರೆ. ವಿಜಯೇಂದ್ರಗೆ ತಾಕತ್ ಇದ್ದರೆ, ಚುನಾವಣೆಗೆ ಬರಲಿ ಎಂದು ಓಪನ್ ಚಾಲೇಂಜ್ ಹಾಕಿದ್ದಾರೆ. ಅಲ್ಲದೇ ಬಿಜೆಪಿ ಪಕ್ಷದ ಚಿನ್ಹೆಯಡಿ ನೀನು ಸ್ಪರ್ಧೆ ಮಾಡು, ನಾನು ಭಗವಾ ಧ್ವಜದಡಿ ಸ್ಪರ್ಧೆ ಮಾಡುತ್ತೇನೆ ಎಂದು ವಿಜಯೇಂದ್ರ ವಿರುದ್ಧ ಮತ್ತೆ ಯತ್ನಾಳ್ ಗುಡುಗಿದ್ದಾರೆ.

RelatedPosts

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ

ಮೇಕೆದಾಟು ವಿರುದ್ಧ ಸಲ್ಲಿಸಿದ್ದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಕಾರ್‌ನಲ್ಲಿ ನಿಷೇಧಿತ ಇ-ಸಿಗರೇಟ್ ಪತ್ತೆ: ₹50 ಲಕ್ಷ ಬೆಲೆಯ ಸಾಮಗ್ರಿ ಜಪ್ತಿ, 9 ಮಂದಿ ಬಂಧನ !

ADVERTISEMENT
ADVERTISEMENT

ಬಿಜೆಪಿಯ ರೆಬೆಲ್ ನಾಯಕರಿಂದ ಕೂಡ ಯತ್ನಾಳ್ ಘರವಾಪ್ಸಿ ಪ್ರಯತ್ನ ಜೋರಾಗಿಯೇ ನಡೆಯುತ್ತಿದೆ. ಶಾಸಕ ರಮೇಶ್ ಜಾರಕಿಹೊಳಿ ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮುಂದಿನ ವಾರ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶವನ್ನ ಕೇಳಿದ್ದಾರೆ. ಯತ್ನಾಳ ಮೇಲೆ ಕೈಗೊಂಡಿರೋ ಶಿಸ್ತು ಕ್ರಮವನ್ನಯ ಮರು ಪರಿಶೀಲನೆ ಮಾಡಬೇಕು ಅಂತ ಮನವಿ ಮಾಡಲು ಚಿಂತನೆ ನಡೆಸಿದ್ದಾರೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ತೆಗೆದುಕೊಂಡ ಶಿಸ್ತು ಕ್ರಮದ ವಿರುದ್ಧ ರಾಜ್ಯಾದಲ್ಲಿ ಯತ್ನಾಳ ಪರ ಹೋರಾಟಗಳು ಜೋರಾಗಿವೆ. ಬಸನಗೌಡ ಪಾಟೀಲ್ ಯತ್ನಾಳ್ ಅವರಿಲ್ಲದೇ ಬಿಜೆಪಿ ಪಕ್ಷವಿಲ್ಲ. ಹೈಕಮಾಂಡ್ ನಾಯಕರು ಉಚ್ಛಾಟನೆಯನ್ನ ಮರು ಪರಿಶೀಲನೆ ನಡೆಸಬೇಕು. ಬಿಜೆಪಿಗೆ ಯತ್ನಾಳ ವಾಪಸ್ ಕರೆತರಬೇಕು ಅಂತ ಒತ್ತಾಯಿಸಿದ್ದಾರೆ.

ವಿಜಯೇಂದ್ರ ವಿರೋಧಿ ಹೇಳಿಕೆಗಳು ಯತ್ನಾಳಗೆ ದಿನದಿಂದಿ ದಿನಕ್ಕೆ ಮುಳ್ಳಾಗುತ್ತಲೇ ಇವೆ. ಬಿಜೆಪಿ ಪಕ್ಷದಿಂದ ಆರು ವರ್ಷ ಉಚ್ಛಾಟನೆಗೊಂಡ ಬಳಿಕ ಯತ್ನಾಳ ದಿನಕೊಂದು ಹೇಳಿಕೆ ನೀಡ್ತಿದ್ದಾರೆ. ಹೊಸ ಪಕ್ಷ ಕಟ್ತಿನಿ ಎಂದಿದ್ದ ಯತ್ನಾಳ್ ಇದೀಗ ವಿಜಯೇಂದ್ರಗೆ ಚುನಾವಣೆಯ ಸವಾಲ್ ಎಸೆದಿದ್ದಾರೆ. ರೆಬೆಲ್ ನಾಯಕರು ದೆಹಲಿ ಭೇಟಿಯ ವೇಳೆ ಎಲ್ಲ ಅಂಶಗಳನ್ನ ಹೈಕಮಾಂಡ್ ಗಣನೆಗೆ ತೆಗೆದುಕೊಳ್ಳತ್ತಾ? ಯತ್ನಾಳ ಪರ ನಿಲ್ಲುವವರ ಮೇಲೂ ಕ್ರಮ ಕೈಗೊಂಡು ಶಾಕ್ ಕೊಡತ್ತಾ ಕಾದುನೋಡೋಣ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 13T172508.048

ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2025 - 5:26 pm
0

Untitled design 2025 11 13T170137.329

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
November 13, 2025 - 5:13 pm
0

Untitled design 2025 11 13T164925.119

ಕಿಚ್ಚ ಸುದೀಪ್ ‘ಮಾರ್ಕ್’ ಸಿನಿಮಾದ ಶೂಟಿಂಗ್ ಮುಕ್ತಾಯ: ಡಿಸೆಂಬರ್ 25ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
November 13, 2025 - 4:51 pm
0

Untitled design 2025 11 13T161817.056

ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ

by ಶಾಲಿನಿ ಕೆ. ಡಿ
November 13, 2025 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T170137.329
    ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
    November 13, 2025 | 0
  • Untitled design 2025 11 13T161817.056
    ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ
    November 13, 2025 | 0
  • Untitled design (2)
    ಕೆಂಪುಕೋಟೆ ಸ್ಫೋಟ ಪ್ರಕರಣ: ಶಂಕಿತ ಉಗ್ರ ಡಾ. ಉಮರ್ ಸಾವನ್ನಪ್ಪಿರುವುದು ದೃಢ
    November 13, 2025 | 0
  • Untitled design (48)
    ಬಿಹಾರ ವಿಧಾನಸಭಾ ಚುನಾವಣೆ 2025: ಮತ್ತೆ BJPಗೆ ಜೈ ಎಂದ Exit Poll
    November 12, 2025 | 0
  • Untitled design 2025 11 12T142323.241
    ಹೊಂಬಾಳೆ ತೆಕ್ಕೆಗೆ RCB ಟೀಂ..? ‘ವಿಜಯ’ಕ್ಕೆ ಇನ್ನೊಂದೇ ಮೆಟ್ಟಿಲು..!
    November 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version