• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ? ಡಿ.ಕೆ.ಶಿವಕುಮಾರ್ ಪ್ರಶ್ನೆ

"ಬಿಜೆಪಿ-ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2025 - 5:04 pm
in Flash News, ಕರ್ನಾಟಕ
0 0
0
Film 2025 04 03t165726.811

“ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದರು.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

RelatedPosts

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ

ಗುರು ರಾಯರ ಮಹಿಮೆ ಸಾರುವ ‘ರಾಯರ ದರ್ಶನ’ ಸಾಂಗ್ ರಿಲೀಸ್.!

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು: ಡಿ.ಕೆ ಶಿವಕುಮಾರ್ ಆಕ್ರೋಶ

‘ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ

ADVERTISEMENT
ADVERTISEMENT

ಬೆಲೆಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, “ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ?. ಊರುಗಳಿಗೆ ನಾವುಗಳು ಹೋದಾಗ ರೈತರು ನಮ್ಮನ್ನು ಹೊಡೆಯಲು ಬಂದಿಲ್ಲ ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ?”ಎಂದು ಕುಟುಕಿದರು.

ಪ್ರತಿಭಟನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ಮಧ್ಯೆ ಒಡಕು ಮೂಡಿರುವ ಬಗ್ಗೆ ಕೇಳಿದಾಗ, “ಅವರ ಪಕ್ಷದ ವಿಚಾರ ನನಗೆ ಬೇಡ. ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇದರ ಬಗ್ಗೆ ಸುಮ್ಮನೆ ಚರ್ಚೆ ಏಕೆ? ಬಿಜೆಪಿಯವರ ಪ್ರತಿಭಟನೆಗೆ ನಾನು ಶುಭಕೋರುತ್ತೇನೆ. ಅವರು ಪಕ್ಷ ಉಳಿಸಿಕೊಳ್ಳಲು ರಾಜಕೀಯ ಮಾಡುತ್ತಿದ್ದಾರೆ ಮಾಡಲಿ” ಎಂದರು.

ಗ್ಯಾರಂಟಿ ವೆಚ್ಚ ಹೊರೆಯಾಗುತ್ತಿರುವ ಕಾರಣಕ್ಕೆ ಬೆಲೆ ಹೆಚ್ಚಳ ಮಾಡುತ್ತಿದ್ದಾರೆ ಎನ್ನುವ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಅವರುಗಳು ಮಾತನಾಡ ಬೇಕಲ್ಲ ಎಂದು ಮಾತನಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ” ಎಂದು ಹೇಳಿದರು.

ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ

ಮುಖ್ಯಮಂತ್ರಿ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ‌ಮಾಡಿದ್ದರ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ನಾಯಕರು ಅದಕ್ಕೆ ಬೇಟಿ ಮಾಡಿದ್ದಾರೆ. ನಾನು ಕೂಡ ಬಂದಾಗ ‌ಭೇಟಿ ಮಾಡಿದ್ದೇನೆ. ಹಲವಾರು ನಾಯಕರನ್ನು ಭೇಟಿಯಾಗುತ್ತೇವೆ. ಕಾಂಗ್ರೆಸ್ ಕಚೇರಿ ಪಕ್ಷದ ದೇವಸ್ಥಾನವಿದ್ದಂತೆ ಭೇಟಿ ಮಾಡಿದರೆ ತಪ್ಪೇನಿದೆ?. ವಿಧಾನ ಪರಿಷತ್ ಸ್ಥಾನಗಳ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ” ಎಂದರು.

“ದೆಹಲಿಯ ನೂತನ ಕರ್ನಾಟಕ ಭವನ ನಮ್ಮ ರಾಜ್ಯದ ಜನತೆಯ ರಾಯಭಾರಿಯಾಗಿ ಕೆಲಸ ಮಾಡಲಿದೆ. ಅಂದರೆ ಎಲ್ಲ ಪಕ್ಷಗಳ ಜನಪ್ರತಿನಿಧಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಸೇರಿದಂತೆ ಅನೇಕರಿಗೆ ಈ ಭವನ ಉಪಯೋಗವಾಗಲಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ರಾಜ್ಯಕ್ಕೆ ಉಪಯೋಗವಾಗಲಿ ಎಂದು ಆಶಿಸುತ್ತೇನೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಸೂಚನೆಗಳನ್ನು ಕಾರ್ಯಗತಗೊಳಿಸಲಾಗುವುದು, ಇದರ ಬಗ್ಗೆ ಮುಖ್ಯಮಂತ್ರಿಗಳು ಸಹ ಸಹಮತ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 22T191859.932

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
May 22, 2026 - 7:19 pm
0

Untitled design 2026 05 22T184909.870

ಗುರು ರಾಯರ ಮಹಿಮೆ ಸಾರುವ ‘ರಾಯರ ದರ್ಶನ’ ಸಾಂಗ್ ರಿಲೀಸ್.!

by ಶಾಲಿನಿ ಕೆ. ಡಿ
May 22, 2026 - 6:50 pm
0

Untitled design 2026 05 22T175651.041

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು: ಡಿ.ಕೆ ಶಿವಕುಮಾರ್ ಆಕ್ರೋಶ

by ಶಾಲಿನಿ ಕೆ. ಡಿ
May 22, 2026 - 5:58 pm
0

Untitled design 2026 05 22T174857.355

‘ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ

by ಶಾಲಿನಿ ಕೆ. ಡಿ
May 22, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 22T191859.932
    ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ
    May 22, 2026 | 0
  • Untitled design 2026 05 22T184909.870
    ಗುರು ರಾಯರ ಮಹಿಮೆ ಸಾರುವ ‘ರಾಯರ ದರ್ಶನ’ ಸಾಂಗ್ ರಿಲೀಸ್.!
    May 22, 2026 | 0
  • Untitled design 2026 05 22T175651.041
    ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು: ಡಿ.ಕೆ ಶಿವಕುಮಾರ್ ಆಕ್ರೋಶ
    May 22, 2026 | 0
  • Untitled design 2026 05 22T174857.355
    ‘ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ
    May 22, 2026 | 0
  • Untitled design 2026 05 22T171857.829
    ಇಸ್ಲಾಂಗೆ ಮತಾಂತರಗೊಂಡ ತಮಿಳು ನಟ ಜೈ ಹೇಳಿದ್ದೇನು?
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version