• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯತ್ನಾಳ್ ಬಣದಿಂದ ಡಿಕೆಶಿ ಭೇಟಿ: ಕಾಂಗ್ರೆಸ್ ಸೇರ್ಪಡೆಗೆ ನಡಿತಿದೆಯಾ ಬಿಗ್ ಪ್ಲಾನ್?

admin by admin
April 19, 2025 - 3:10 pm
in Flash News, ಕರ್ನಾಟಕ
0 0
0
123 (36)

ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿಯಿಂದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿದ್ದ ಇಬ್ಬರು ಬಿಜೆಪಿ ನಾಯಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಯತ್ನಾಳ್ ಅವರೊಂದಿಗೆ ಕೈಜೋಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ತೊಡೆ ತಟ್ಟಿದ್ದ ಈ ನಾಯಕರು, ಯತ್ನಾಳ್ ಉಚ್ಛಾಟನೆ ಬಳಿಕ ಕಾಂಗ್ರೆಸ್ ಸೇರ್ಪಡೆಯ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಡಿದ್ದವು. ಈ ಊಹಾಪೋಹಗಳಿಗೆ ಬಲ ನೀಡುವಂತೆ, ಯತ್ನಾಳ್ ಬಣದ ಪ್ರಮುಖ ನಾಯಕರಾದ ಜಿ.ಎಂ. ಸಿದ್ದೇಶ್ವರ್ ಮತ್ತು ಬಿಜೆಪಿ ಶಾಸಕ ಬಿ.ಪಿ. ಹರೀಶ್, ಡಿಕೆ ಶಿವಕುಮಾರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

RelatedPosts

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

ರಾಜೀನಾಮೆ ಬೆನ್ನಲ್ಲೇ ಭಾವುಕ ಪೋಸ್ಟ್! ಕರುನಾಡ ಜನತೆಗೆ ಕೈಮುಗಿದ ಸಿದ್ದು

ನಾಳೆಯಿಂದ 3 ದಿನ ರಾಜ್ಯಾದ್ಯಂತ ಭಾರಿ ಗುಡುಗು-ಸಿಡಿಲು ಮಳೆ! ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?

ADVERTISEMENT
ADVERTISEMENT

ಮೇಲ್ನೋಟಕ್ಕೆ ಈ ಭೇಟಿ ಸೌಜನ್ಯದ ಭೇಟಿಯಂತೆ ಕಂಡರೂ, ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ಈ ಇಬ್ಬರು ನಾಯಕರು ಒಟ್ಟಿಗೆ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದದ್ದು ಕುತೂಹಲ ಮೂಡಿಸಿದೆ. “ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ್ ಮತ್ತು ಶಾಸಕ ಬಿ.ಪಿ. ಹರೀಶ್ ನನ್ನ ಗೃಹ ಕಚೇರಿಯಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿದರು” ಎಂದು ಡಿಕೆ ಶಿವಕುಮಾರ್ ಫೋಟೋ ಸಮೇತ ತಿಳಿಸಿದ್ದಾರೆ.

ಈ ಭೇಟಿಯ ಬೆನ್ನಲ್ಲೇ ರಾಜಕೀಯ ಚರ್ಚೆಗಳು ತಾರಕಕ್ಕೇರಿವೆ. ಕೆಲವು ವಾರಗಳ ಹಿಂದೆ, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಬಿಜೆಪಿ ಯತ್ನಾಳ್ ಅವರನ್ನು ಉಚ್ಛಾಟಿಸಿತ್ತು. ಈ ಸಂದರ್ಭದಲ್ಲಿ, ಯತ್ನಾಳ್ ಬೆಂಗಳೂರಿನ ಯು.ಬಿ. ಸಿಟಿಯ ಜಿ.ಎಂ. ಸಿದ್ದೇಶ್ವರ್ ನಿವಾಸಕ್ಕೆ ತೆರಳಿ ಮಹತ್ವದ ಚರ್ಚೆ ನಡೆಸಿದ್ದರು. ಈ ಗೌಪ್ಯ ಸಭೆಯಲ್ಲಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ಪಿ. ಹರೀಶ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯತ್ನಾಳ್ ಉಚ್ಛಾಟನೆ ತೆರವುಗೊಳಿಸಲು ಮತ್ತು ಬಿಜೆಪಿ ಹೈಕಮಾಂಡ್‌ಗೆ ಮನವರಿಕೆ ಮಾಡುವ ಕುರಿತು ಚರ್ಚೆ ನಡೆದಿತ್ತು. ಆದರೆ, ಯತ್ನಾಳ್ ಹೊಸ ಪಕ್ಷ ಕಟ್ಟುವ ಸುಳಿವು ಕೂಡ ನೀಡಿದ್ದರು. ಇದೇ ವೇಳೆ, ಬಿ.ಪಿ. ಹರೀಶ್, ಬಿವೈ ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, “ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯೋಗ್ಯರಲ್ಲ” ಎಂದು ಬಹಿರಂಗವಾಗಿ ಹೇಳಿದ್ದರು.

ಯತ್ನಾಳ್ ಬೆಂಬಲಿಗರಾಗಿದ್ದ ಬಿ.ಪಿ. ಹರೀಶ್, ಯತ್ನಾಳ್ ಉಚ್ಛಾಟನೆ ಬಳಿಕ, “ಯತ್ನಾಳ್ ಮಾತು ಕಡಿಮೆ ಮಾಡಿಕೊಂಡರೆ ಮುಖ್ಯಮಂತ್ರಿಯಾಗುವ ಯೋಗವಿದೆ. ಅವರು ದೊಡ್ಡ ಹಿಂದೂ ಸಂಘಟಕರು” ಎಂದು ಬೆಂಬಲ ವ್ಯಕ್ತಪಡಿಸಿದ್ದರು. ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕಾರಣದ ಸಾಧ್ಯತೆಯನ್ನು ಸೂಚಿಸಿದ್ದ ಹರೀಶ್, ಈಗ ಡಿಕೆ ಶಿವಕುಮಾರ್ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 05 28T231948.397

30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ! ಸೆಹ್ವಾಗ್ ಭವಿಷ್ಯ

by ಶ್ರೀದೇವಿ ಬಿ. ವೈ
May 28, 2026 - 11:29 pm
0

BeFunky collage 2026 05 28T225823.500

ಹಾಸನದಲ್ಲಿ ಮನಕಲಕುವ ಘಟನೆ: ಬಕ್ರೀದ್ ದಿನವೇ ಪತ್ನಿಯನ್ನು ಕೊಂದ ಪಾಪಿ ಪತಿ!

by ಶ್ರೀದೇವಿ ಬಿ. ವೈ
May 28, 2026 - 10:59 pm
0

BeFunky collage 2026 05 28T223105.372

ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು

by ಶ್ರೀದೇವಿ ಬಿ. ವೈ
May 28, 2026 - 10:31 pm
0

BeFunky collage 2026 05 28T220233.004

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

by Hemanth Kumar S
May 28, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version