• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನರಿಗೆ ಕಾಂಗ್ರೆಸ್ ಸರ್ಕಾರ ಹಗಲು ದರೋಡೆ, ಮನವರಿಕೆ ಬಿಜೆಪಿ ನಿರಂತರ ಹೋರಾಟ: ವಿಜಯೇಂದ್ರ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2025 - 2:06 pm
in Flash News, ಕರ್ನಾಟಕ
0 0
0
Film 2025 04 03t140556.920

ದರಿದ್ರ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಜನರ ವಿಶ್ವಾಸ ಮತ್ತು ಆಶೀರ್ವಾದ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೀಗ ಎಲ್ಲವನ್ನೂ ಗಾಳಿಗೆ ತೂರಿ ರೈತರು, ಬಡವರು, ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನೋವಿದೆ ಎಂದು ತಿಳಿಸಿದರು.
40 ಶೇಕಡಾ ಸರಕಾರ ಎಂದು ಬಿಜೆಪಿಯನ್ನು ಕರೆದಿದ್ದರು. ಅದಕ್ಕೆ ಪುರಾವೆ ಇಲ್ಲ. ನಾವು ಮುಗ್ಗರಿಸಿದ್ದೂ ಆಗಿದೆ. ಬಿಜೆಪಿ ನಿರಂತರ ಹೋರಾಟ ಮಾಡುವ ಮೂಲಕ ಈ ಸರಕಾರಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ನುಡಿದರು.

ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ..
ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ ಎಂದು ವಿಜಯೇಂದ್ರ ಅವರು ವಿವರಿಸಿದರು.
ಹಿಂದೆ ಬಿಜೆಪಿ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ ಸಹ ಅಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಸಾಕಷ್ಟು ಅಪಪ್ರಚಾರ ಮಾಡಿದರು. ಜನರ ಒಳಿತಿಗಾಗಿ ಈ ಸರಕಾರ ಬಂದಿಲ್ಲ; ಜನರ ಒಳಿತಿಗಾಗಿ ಅಧಿಕಾರ ಪಡೆದಿದ್ದರೆ ಇಂಥ ದರಿದ್ರ ಸರಕಾರವನ್ನು ಜನತೆ ನೋಡಬೇಕಿರಲಿಲ್ಲ ಎಂದು ವಿಶ್ಲೇಷಿಸಿದರು.

RelatedPosts

ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ADVERTISEMENT
ADVERTISEMENT

ಹೈಕಮಾಂಡ್ ಅಥವಾ ಗಾಂಧಿ ಕುಟುಂಬಕ್ಕೆ ಕರ್ನಾಟಕ ರಾಜ್ಯವನ್ನು ಅಡ ಇಡಲು ಮತ್ತು ಚುನಾವಣೆ ವೇಳೆ ಎಟಿಎಂ ಆಗಿ ಪರಿವರ್ತಿಸಲು ಕಾಂಗ್ರೆಸ್ಸಿಗೆ ಇಲ್ಲಿ ಸರಕಾರ ಬೇಕಿದೆ ಎಂದು ಟೀಕಿಸಿದರು. ಹಿಂದಿನ ಬಿಜೆಪಿ ಸರಕಾರದ ಮೇಲಿನ ಅಪಪ್ರಚಾರವನ್ನು ನಾವು ಸರಿಯಾಗಿ ನಿಭಾಯಿಸಿಲ್ಲ; ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಅದರ ಪರಿಣಾಮವಾಗಿ ವಿಪಕ್ಷದಲ್ಲಿದ್ದೇವೆ. ಅದರ ಬಗ್ಗೆ ನೋವಿಲ್ಲ ಎಂದು ತಿಳಿಸಿದರು.

ಜನಜಾಗೃತಿ ಮೂಡಿಸಲು ಜನಾಕ್ರೋಶ ಯಾತ್ರೆ..
ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆ ಮತ್ತು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ, ಪರಿಶಿಷ್ಟ ಜಾತಿ, ಜನಾಂಗದ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣ ದುರ್ಬಳಕೆ- ಇವೆಲ್ಲವನ್ನೂ ರಾಜ್ಯದ ಜನತೆ ಮುಂದೆ ತೆಗೆದುಕೊಂಡು ಹೋಗುತ್ತೇವೆ. ನಿನ್ನೆ ಆರಂಭವಾದ ಅಹೋರಾತ್ರಿ ಧರಣಿಯ ಹೋರಾಟವು ಏ.7ರಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರಕಾರದ ಹಗಲುದರೋಡೆಯನ್ನು ಜನರಿಗೆ ಮನದಟ್ಟು ಮಾಡುತ್ತೇವೆ. ಜನರ ಹಣ ಲೂಟಿ ಮಾಡಿ, ಜನರಿಗೆ ಬರೆ ಎಳೆದು ಅಧಿಕಾರ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ದೋಖಾಗಳನ್ನು ಜನರ ಮುಂದಿಡಲಿದ್ದೇವೆ ಎಂದು ಹೇಳಿದರು. ಈ ಸರಕಾರದ ನೈಜ ಮುಖವಾಡವನ್ನು ತಿಳಿಸುವ ಕೆಲಸವನ್ನು ಮುಂದಿನ ಒಂದು ತಿಂಗಳು ಮಾಡಲಿದ್ದೇವೆ ಎಂದರು.

ವಕ್ಫ್ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು
ಕಾಂಗ್ರೆಸ್ಸಿಗರು ವಕ್ಫ್ ಹೆಸರು ಹೇಳಿ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದವರು; ಇದಕ್ಕೆ ಕರ್ನಾಟಕವೇ ತಾಜಾ ಉದಾಹರಣೆ. ಈ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು ಕೂಡ ಈ ಹಿಂದೆಯೂ ಕೇಳಿಬಂದಿತ್ತು. ಹಾಗಾಗಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ಸಿನವರು ಸಹಜವಾಗಿಯೇ ವಿರೋಧಿಸುತ್ತಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ಏಕಾಏಕಿ ವಕ್ಫ್ ಹೆಸರು ಹೇಳಿಕೊಂಡು ಸಾವಿರಾರು ವರ್ಷಗಳ ಇತಿಹಾಸ ಇರುವ ಮಠಮಾನ್ಯಗಳ, ದೇವಾಲಯಗಳ ಜಮೀನನ್ನು ವಶಕ್ಕೆ ಪಡೆಯುತ್ತಿದ್ದರು. ನಮ್ಮ ರಾಜ್ಯದಲ್ಲೂ ರೈತರ ಜಮೀನು ಕಬ್ಜಾ ಮಾಡಿಕೊಂಡಿದ್ದಾರೆ. ಅದನ್ನು ಯಾರಿಗೂ ಪ್ರಶ್ನೆ ಮಾಡಲು ಅವಕಾಶ ಇಲ್ಲದಿದ್ದರೆ ಇದ್ಯಾವ ನ್ಯಾಯ? ನಾವು ಯಾವ ದೇಶದಲ್ಲಿದ್ದೇವೆ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T192814.737

ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

by ಶಾಲಿನಿ ಕೆ. ಡಿ
May 16, 2026 - 8:06 pm
0

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T192814.737
    ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ
    May 16, 2026 | 0
  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
  • Untitled design 2026 05 16T180132.658
    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version