• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

admin by admin
June 4, 2026 - 12:52 pm
in Flash News, ಕರ್ನಾಟಕ
0 0
0

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದಲ್ಲಿ ಅಧಿಕಾರಾಕಾಂಕ್ಷಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಪಕ್ಷದಲ್ಲಿ ಎರಡು ಬಣಗಳ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸಿದ್ದಾರೆ.

ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಟ್ವಿಟ್ಟರ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡ ಹರಿಪ್ರಸಾದ್ ಅವರು, ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. “ಸರ್ಕಾರದಲ್ಲಿ ಈಗಾಗಲೇ ಬೇರೆ ಬೇರೆ ಕೆಲಸ ಮಾಡಿದವರು ಈಗ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ನಾವೆಲ್ಲರೂ ಸೇರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ” ಎಂದು ಹೇಳಿದ್ದಾರೆ.

RelatedPosts

‘ನನ್ನವಳು ಗಂಧದ ಕೊರಡು’ ದೊಡ್ಡಗೌಡರ ಭಾವುಕ ಪತ್ರ..!

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ

ADVERTISEMENT
ADVERTISEMENT

ಈ ನಿರ್ಧಾರವು ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ ಎಂದು ಬಣ್ಣಿಸಿದ ಹರಿಪ್ರಸಾದ್, “ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ದುರ್ಬಲ ವರ್ಗಗಳ ಸಬಲೀಕರಣಕ್ಕೆ ಸಂದ ಜಯ” ಎಂದು ಹೇಳಿದ್ದಾರೆ. ತಮ್ಮ ಜೀವನ ಪೂರ್ತಿ ಕಾಂಗ್ರೆಸ್ ತತ್ವಗಳಿಗಾಗಿ ಮೀಸಲಿಟ್ಟಿದ್ದೇನೆ ಎಂದು ಭರವಸೆ ನೀಡಿದ ಅವರು, “ನನಗೆ ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ ದೇಶದಲ್ಲಿ ದ್ವೇಷದ ರಾಜಕಾರಣ ಮತ್ತು ಧರ್ಮದ ಹೆಸರಿನಲ್ಲಿ ಧ್ರುವೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಈ ಹುದ್ದೆಗೆ ಆಯ್ಕೆಯಾಗಿರುವುದು ದೊಡ್ಡ ಸವಾಲು ಎಂದು ಹರಿಪ್ರಸಾದ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು ಮತ್ತು ಯುವಜನರ ಆಶೋತ್ತರಗಳನ್ನು ತಾವು ಬಲ್ಲೆ ಎಂದು ಹೇಳಿದ ಅವರು, ಸಂವಿಧಾನವೇ ನಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ ಎಂದು ಒತ್ತಿ ಹೇಳಿದ್ದಾರೆ.

ಹೈಕಮಾಂಡ್ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ ಹರಿಪ್ರಸಾದ್, ಎಲ್ಲಾ ನಾಯಕರು ಮತ್ತು ಪ್ರಜಾಪ್ರಭುತ್ವವಾದಿಗಳು ತಮ್ಮೊಂದಿಗೆ ಕೈಜೋಡಿಸುವರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಾತುಗಳು ಕಾಂಗ್ರೆಸ್ ಪಕ್ಷದಲ್ಲಿ ಹೊಸ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (15)

ಹಿಮಾಚಲದಲ್ಲಿ ಭೀಕರ ದುರಂತ: ಟ್ಯಾಕ್ಸಿ ಮೇಲೆ ಬಂಡೆ ಕುಸಿದು 13 ಸಾ*ವು

by ಕವಿತಾ
July 24, 2026 - 7:27 pm
0

ಕೈಗೊಳ್ಳಲಿರುವ (12)

‘ನನ್ನವಳು ಗಂಧದ ಕೊರಡು’ ದೊಡ್ಡಗೌಡರ ಭಾವುಕ ಪತ್ರ..!

by ಕವಿತಾ
July 24, 2026 - 6:32 pm
0

ಕೈಗೊಳ್ಳಲಿರುವ (11)

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್

by ಕವಿತಾ
July 24, 2026 - 6:15 pm
0

ಕೈಗೊಳ್ಳಲಿರುವ (9)

ಇರಾನ್-ಅಮೆರಿಕ ಜಗಳಕ್ಕೆ ಬ್ರಿಟನ್, ಸೌದಿ ಎಂಟ್ರಿ: ಮತ್ತಷ್ಟು ಭೀಕರ ಸ್ವರೂಪ ಪಡೆಯಲಿದೆಯೇ ಜಾಗತಿಕ ಯುದ್ಧ?

by Hemanth Kumar S
July 24, 2026 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version