• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನಾನು ಆತ್ಮಹ**ತ್ಯೆಗೆ ಶರಣಾದರೆ ಐಟಿ ಅಧಿಕಾರಿಗಳೇ ಹೊಣೆ”: ಕೆಜಿಎಫ್ ಬಾಬು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 3, 2026 - 12:42 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 03T124123.969

RelatedPosts

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

ADVERTISEMENT
ADVERTISEMENT

ಬೆಂಗಳೂರು: ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಬೆನ್ನಲ್ಲೇ ರಾಜ್ಯದ ಉದ್ಯಮ ವಲಯದಲ್ಲಿ ಆತಂಕ ಹೆಚ್ಚಾಗುತ್ತಿರುವ ನಡುವೆ, ಇದೀಗ ಮತ್ತೊಬ್ಬ ಪ್ರಭಾವಿ ಉದ್ಯಮಿ ಕೆಜಿಎಫ್ ಬಾಬು ಆದಾಯ ತೆರಿಗೆ (ಐಟಿ) ಇಲಾಖೆಯ ವಿರುದ್ಧ ಗಂಭೀರ ಹಾಗೂ ಸ್ಪೋಟಕ ಆರೋಪಗಳನ್ನು ಹೊರಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ತಮ್ಮ ಮನಸ್ಸಿನ ನೋವು, ಭಯ ಮತ್ತು ಒತ್ತಡವನ್ನು ಬಹಿರಂಗವಾಗಿ ಹಂಚಿಕೊಂಡಿದ್ದಾರೆ.

“ನಾನು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಐಟಿ ಅಧಿಕಾರಿಗಳೇ ನೇರವಾಗಿ ಹೊಣೆ” ಎಂದು ಕೆಜಿಎಫ್ ಬಾಬು ಅವರು ಹೇಳಿದ್ದಾರೆ. ಐಟಿ ಇಲಾಖೆಯಿಂದ ನಿರಂತರವಾಗಿ ನೋಟಿಸ್‌ಗಳು, ವಿಚಾರಣೆಗಳು ಹಾಗೂ ಮಾನಸಿಕ ಒತ್ತಡ ಎದುರಿಸುತ್ತಿರುವುದಾಗಿ ಅವರು ದೂರಿದ್ದಾರೆ.

“ನಾನು ಸಾವಿರಾರು ಕೋಟಿ ರೂಪಾಯಿಗಳ ಆಸ್ತಿ ಹೊಂದಿರುವ ಉದ್ಯಮಿಯಾಗಿರಬಹುದು. ಆದರೆ ಹಣ ಇದ್ದರೆ ನೆಮ್ಮದಿ ಇಲ್ಲ. ಕಳೆದ ಕೆಲ ತಿಂಗಳುಗಳಿಂದ ನನಗೆ ಜೀವನವೇ ಬೇಸರವಾಗುವ ಮಟ್ಟಿಗೆ ಐಟಿ ಅಧಿಕಾರಿಗಳ ವರ್ತನೆ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದೆ,” ಎಂದು ಅವರು ಬೇಸರ ವ್ಯಕ್ತಪಡಿಸಿದರು. ತನಿಖೆಯ ಹೆಸರಿನಲ್ಲಿ ಅನಗತ್ಯ ಕಿರುಕುಳ ನೀಡಲಾಗುತ್ತಿದೆ, ಅಧಿಕಾರಿಗಳ ವರ್ತನೆ ಚಿತ್ರಹಿಂಸೆಯಂತಿದೆ ಎಂದು ಆರೋಪಿಸಿದರು.

ಇನ್ನೂ ಮಾತನಾಡಿದ ಅವರು, “ಈ ಹಿಂದೆ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಸು ಆಗಿತ್ತು. ಆದರೆ ನನ್ನ ಹೆಂಡತಿ ಮತ್ತು ಮಕ್ಕಳ ಮುಖ ನೋಡಿ ಆ ನಿರ್ಧಾರದಿಂದ ಹಿಂದೆ ಸರಿದೆ. ಆದರೆ ಇದೇ ಒತ್ತಡ ಮುಂದುವರಿದರೆ ಏನಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ,” ಎಂದು ತಮ್ಮ ಮನಸ್ಥಿತಿಯನ್ನು ಬಹಿರಂಗಪಡಿಸಿದರು.

ಕೆಜಿಎಫ್ ಬಾಬು ತಮ್ಮ ಹೇಳಿಕೆಯಲ್ಲಿ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರ ಆತ್ಮಹತ್ಯೆ ಪ್ರಕರಣ ಹಾಗೂ ಇತ್ತೀಚೆಗೆ ನಿಧನರಾದ ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ವಿಚಾರವನ್ನು ಪ್ರಸ್ತಾಪಿಸಿದರು. “ಸಿದ್ಧಾರ್ಥ್ ಅವರ ಸಾವಿನ ಸಮಯದಲ್ಲಿಯೂ ಐಟಿ ಇಲಾಖೆಯ ಒತ್ತಡದ ಮಾತುಗಳು ಕೇಳಿಬಂದಿದ್ದವು. ಇತ್ತೀಚೆಗೆ ಸಿ.ಜೆ. ರಾಯ್ ಅವರ ಸಾವಿನ ಹಿಂದೆಯೂ ಇದೇ ಮಾದರಿಯ ಒತ್ತಡ ಇತ್ತು ಎಂಬ ಮಾತುಗಳು ಹರಿದಾಡುತ್ತಿವೆ. ನನ್ನ ಮೇಲೂ ಇದೇ ರೀತಿ ಭೀತಿ ಇದೆ ಎಂದು ಹೇಳಿಕೆ ನೀಡಿದ್ದಾರೆ..

“ಐಟಿ ಇಲಾಖೆಯ ಕೆಲ ಅಧಿಕಾರಿಗಳು ಅಧಿಕಾರದ ದುರುಪಯೋಗ ಮಾಡುತ್ತಿದ್ದಾರೆ. ಉದ್ಯಮಿಗಳನ್ನು ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ. ಇದರಿಂದ ಉದ್ಯಮ ವಾತಾವರಣಕ್ಕೆ ಭಾರೀ ಹಾನಿಯಾಗುತ್ತಿದೆ,” ಎಂದು ಅವರು ಕಿಡಿಕಾರಿದರು. ಇಂತಹ ವರ್ತನೆಯಿಂದ ಉದ್ಯಮಿಗಳು ಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದು ಆರ್ಥಿಕ ಅಭಿವೃದ್ಧಿಗೂ ಅಪಾಯಕಾರಿಯಾಗಿದೆ ಎಂದು ಎಚ್ಚರಿಸಿದರು.

ಒಂದು ವೇಳೆ ತನಗೆ ಏನಾದರೂ ಅನಾಹುತ ಸಂಭವಿಸಿದರೆ, ಅದರ ಸಂಪೂರ್ಣ ಹೊಣೆಗಾರಿಕೆ ಐಟಿ ಅಧಿಕಾರಿಗಳು ಹೊಣೆ ಎಂದು ಸ್ಪಷ್ಟವಾಗಿ ಹೇಳಿದ ಕೆಜಿಎಫ್ ಬಾಬು, ಈ ವಿಷಯದಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. “ಐಟಿ ಇಲಾಖೆಯ ಕಾರ್ಯವೈಖರಿಯ ಕುರಿತು ಉನ್ನತ ಮಟ್ಟದ, ಸ್ವತಂತ್ರ ತನಿಖೆ ನಡೆಯಬೇಕು. ಅಧಿಕಾರಿಗಳ ವರ್ತನೆಗೆ ಸ್ಪಷ್ಟ ಮಾರ್ಗಸೂಚಿಗಳು ಅಗತ್ಯ,” ಎಂದು ಅವರು ಹೇಳಿದರು.

ಉದ್ಯಮಿಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿ, ನೋಟಿಸ್‌ಗಳು ಹಾಗೂ ಮಾನಸಿಕ ಒತ್ತಡಗಳು ಜೀವಕ್ಕೆ ಕುತ್ತು ತರುತ್ತಿವೆ ಎಂದು ಎಚ್ಚರಿಸಿದ ಅವರು, “ಉದ್ಯಮಿಗಳನ್ನು ರಕ್ಷಿಸುವುದು ಸರ್ಕಾರದ ಹೊಣೆ. ಇಲ್ಲವಾದರೆ ಮುಂದೆ ಇನ್ನಷ್ಟು ದುರ್ಘಟನೆಗಳು ನಡೆಯಬಹುದು,” ಎಂದು ಆತಂಕ ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (65)

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ‘ಕಾಕ್ರೋಚ್ ಜನತಾ ಪಕ್ಷ’ದ ಬೃಹತ್ ಜಾಗೃತಿ ರ‍್ಯಾಲಿ

by ಶ್ರೀದೇವಿ ಬಿ. ವೈ
June 4, 2026 - 12:35 pm
0

BeFunky collage (64)

ಒರಾಕಲ್‌ನಲ್ಲಿ ಬೃಹತ್ ಲೇ ಆಫ್! 30,000 ಉದ್ಯೋಗಿಗಳಿಗೆ ಶಾಕ್‌

by ಶ್ರೀದೇವಿ ಬಿ. ವೈ
June 4, 2026 - 12:14 pm
0

BeFunky collage (63)

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

by ಶ್ರೀದೇವಿ ಬಿ. ವೈ
June 4, 2026 - 11:57 am
0

BeFunky collage (62)

ಒಂದು ಹೊಡೆದ ಗಂಡನಿಗೆ ವಾಪಸ್‌‌ ಹೆಂಡತಿ ಹೊಡೆದು ಕೊಂ*ದೇಬಿಟ್ಳಾ

by ಶ್ರೀದೇವಿ ಬಿ. ವೈ
June 4, 2026 - 11:43 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (63)
    ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ
    June 4, 2026 | 0
  • BeFunky collage (58)
    ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?
    June 4, 2026 | 0
  • BeFunky collage (55)
    ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ
    June 4, 2026 | 0
  • Untitled design 2026 06 03T233417.416
    ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ
    June 3, 2026 | 0
  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version