• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಸಂಸದ ಬಿ.ವೈ ರಾಘವೇಂದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 5:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2026 01 21T170039.158

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ (BY Raghavendra) ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಚೇನಹಳ್ಳಿ ಗ್ರಾಮದ ಸಮೀಪ ಸೋಮವಾರ ನಡೆದಿದೆ. ಈ ಅಪಘಾತದಲ್ಲಿ ಸಂಸದರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂಸದ ಬಿ.ವೈ ರಾಘವೇಂದ್ರ ಅವರು ತಮ್ಮ ದೈನಂದಿನ ಕಾರ್ಯಕ್ರಮಗಳ ನಿಮಿತ್ತ ಕುಂಚೇನಹಳ್ಳಿ ಗ್ರಾಮ ಮಾರ್ಗವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಅತಿವೇಗದಲ್ಲಿ ಬರುತ್ತಿದ್ದ ಬೊಲೆರೋ ವಾಹನದ ಚಾಲಕ ನಿಯಂತ್ರಣ ತಪ್ಪಿ ಸಂಸದರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸಂಸದರ ಕಾರಿನ ಹಿಂಬದಿ ಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಹಿಂಬದಿ ಲೈಟ್ಸ್ ಹಾಗೂ ಡಿಕ್ಕಿ ಭಾಗ ನುಜ್ಜುಗುಜ್ಜಾಗಿದೆ.

RelatedPosts

ಸಾಗರದಲ್ಲಿ ಭೀಕರ ಕೊಲೆ: ಕೆಫೆ ಮಾಲೀಕನಿಂದ ಅಡುಗೆಯವನ ಹತ್ಯೆ, ಕಾರಿನಲ್ಲಿ ಶವ ಇಟ್ಟು ಇಡೀ ದಿನ ಸುತ್ತಾಟ!

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವಕ ನೇಣು ಹಾಕಿಕೊಂಡು ಆ*ತ್ಮಹ*ತ್ಯೆ

ರ‍್ಯಾಪಿಡೋ ಬೈಕ್‌‌‌‌ನಲ್ಲಿ ಯುವತಿ ಹುಚ್ಚಾಟ.! ಹೆಲ್ಮೆಟ್ ಧರಿಸದೆ ಸಿನಿಮೀಯ ಸ್ಟೈಲ್‌‌‌‌ನಲ್ಲಿ ಎಂಜಾಯ್

ಗ್ಯಾಸ್ ಇಲ್ಲವೇ? ಇಂಡಕ್ಷನ್ ಸ್ಟೌವ್ ಖರೀದಿಸುವ ಮುನ್ನ ಈ ಅಂಶಗಳು ಗೊತ್ತಿರಲಿ!

ADVERTISEMENT
ADVERTISEMENT

ಅಪಘಾತದ ವೇಳೆ ಕಾರಿನೊಳಗಿದ್ದ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಹಾಯಕ್ಕೆ ಧಾವಿಸಿದ್ದಾರೆ. ಕಾರಿನಲ್ಲಿದ್ದ ಸಂಸದ ಅವರ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಅದೃಷ್ಟವಶಾತ್, ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಬೊಲೆರೋ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಘಟನೆಯ ನಂತರ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಸಂಸದರಿಗೆ ಯಾವುದೇ ಗಂಭೀರ ಅಪಾಯವಿಲ್ಲ ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (11)

ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!

by ಶ್ರೀದೇವಿ ಬಿ. ವೈ
April 3, 2026 - 1:23 pm
0

BeFunky collage (10)

ಅಮೆರಿಕಕ್ಕೆ ಮತ್ತೊಂದು ಅವಮಾನ, 2ನೇ ಬಾರಿ ವಿಶ್ವದ ಅತ್ಯಾಧುನಿಕ ಸ್ಟೆಲ್ತ್ ಫೈಟರ್‌ ಜೆಟ್‌ F-35 ಧ್ವಂಸ ಮಾಡಿದ ಇರಾನ್‌

by ಶ್ರೀದೇವಿ ಬಿ. ವೈ
April 3, 2026 - 12:55 pm
0

BeFunky collage (9)

ಡಾಲಿ ಧನಂಜಯ ಅಭಿನಯದ ಹೊಸ ಸಿನಿಮಾ ‘ಮದರ್‌ ಪ್ರಾಮಿಸ್’‌

by ಶ್ರೀದೇವಿ ಬಿ. ವೈ
April 3, 2026 - 12:37 pm
0

BeFunky collage (8)

“ಮೊದಲು ನಮ್ಮ ಸಾಲ ವಾಪಸ್ ಕೊಡಿ, ಆಮೇಲೆ ಶಾಂತಿ ಜಪ ಮಾಡಿ” ಪಾಕಿಸ್ತಾನಕ್ಕೆ ಯುಎಇಯ ಆರ್ಥಿಕ ಬಾಂಬ್

by ಶ್ರೀದೇವಿ ಬಿ. ವೈ
April 3, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (3)
    ಗ್ಯಾಸ್ ಇಲ್ಲವೇ? ಇಂಡಕ್ಷನ್ ಸ್ಟೌವ್ ಖರೀದಿಸುವ ಮುನ್ನ ಈ ಅಂಶಗಳು ಗೊತ್ತಿರಲಿ!
    April 3, 2026 | 0
  • BeFunky collage (2)
    ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ತೀವ್ರ: ಪ್ರಮುಖ ಸೇತುವೆ ಸಂಪೂರ್ಣ ಧ್ವಂಸ!
    April 3, 2026 | 0
  • Karnataka weather forecast
    ಕರ್ನಾಟಕದಲ್ಲಿ ಇಂದು-ನಾಳೆ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್, IMD ಎಚ್ಚರಿಕೆ
    April 3, 2026 | 0
  • Untitled design 2026 04 02T232249.748
    IPL 2026: ಕೋಲ್ಕತಾಗೆ ಭಾರೀ ಸೋಲು, SRHಗೆ ಮೊದಲ ಜಯ
    April 2, 2026 | 0
  • Untitled design 2026 04 02T230620.690
    ಧೋನಿ-ಕಪಿಲ್ ದೇವ್ ಬಳಿ ಕ್ಷಮೆ ಕೇಳಿದ ಯುವರಾಜ್ ಸಿಂಗ್..ಕಾರಣವೇನು?
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version