ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು

BeFunky collage 2026 02 22T124233.645

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸೇರಿಸಲಾಗಿದೆ. ಜೈಲಾಧಿಕಾರಿಗಳು ಅವರಿಗೆ ವಿಚಾರಣಾಧೀನ ಕೈದಿ ನಂಬರ್ 1864 ನೀಡಿದ್ದಾರೆ.

ಘಟನೆಯ ಹಿನ್ನೆಲೆ :

ಜೈಲು ಸೇರಿದ ನಂತರದ ವಿವರ :

ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಬಿಕ್ಲು ಶಿವ ಹತ್ಯೆಯ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ವಿವಾದಗಳು ಮತ್ತು ರೌಡಿ ಜಾಲಗಳ ಸಂಪರ್ಕಗಳ ಬಗ್ಗೆ ಆತಂಕ ವ್ಯಕ್ತವಾಗಿದೆ.

Exit mobile version