• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

ಕವಿತಾ by ಕವಿತಾ
September 8, 2026 - 6:14 pm
in ಕರ್ನಾಟಕ
0 0
0
ನಾಲ್ಕು ದಿನಕ್ಕೆ 150ಕೋಟಿ.. (7)

ಬೆಂಗಳೂರು ಸೆ.8: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ನನ್ನ ನಡುವೆ ಯಾವುದೇ ಗೊಂದಲವಿಲ್ಲ. ಸರ್ಕಾರದ ವಸತಿ ಗೃಹದ ಹಂಚಿಕೆ ವಿಚಾರದಲ್ಲಿ ತಪ್ಪು ಮಾಹಿತಿ ಹೇಗೆ ಹೋಗಿದೆಯೋ ಗೊತ್ತಿಲ್ಲ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಹದೇವಪ್ಪ ಅವರು ವಾಸವಿದ್ದ ಕ್ರೆಸೆಂಟ್ ರಸ್ತೆಯ ನಂಬರ್ 2 ರ ಮನೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಕೊಟ್ಟಿದ್ದರು. ಅದರಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮನೆಯ ನವೀಕರಣ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ಈ ನವೀಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಮತ್ತು ಮನೆ ಖಾಲಿ ಮಾಡುವಂತೆ ನಾನು ಡಾ.ಮಹದೇವಪ್ಪ ಅವರಿಗೆ ಯಾವುದೇ ರೀತಿಯ ಒತ್ತಡವನ್ನೂ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

RelatedPosts

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ

ADVERTISEMENT
ADVERTISEMENT

ಸಚಿವರುಗಳಿಗೆ ಸರ್ಕಾರಿ ಮನೆಗಳನ್ನು ಹಂಚಿಕೆ ಮಾಡುವ ವಿವೇಚನೆ ಮುಖ್ಯಮಂತ್ರಿಗಳದ್ದಾಗಿರುತ್ತದೆ. ನನಗೆ ಮನೆ ಬೇಕು ಎಂದು ಕೇಳಿದಾಗ ಸ್ವತಃ ಮುಖ್ಯಮಂತ್ರಿಗಳೇ ನನಗೆ ಕ್ರೆಸೆಂಟ್ ರಸ್ತೆಯಲ್ಲಿ ಖಾಲಿ ಇದ್ದ ಈ ಮನೆ ನೀಡಿದ್ದಾರೆ ಎಂದು ಬೈರತಿ ಸುರೇಶ್ ತಿಳಿಸಿದರು.

ಮನೆ ಖಾಲಿ ಮಾಡಿರುವ ಬಗ್ಗೆ ಎಚ್ ಸಿಎಂ ಪತ್ರ
ತಾವು ವಾಸವಿದ್ದ ಮನೆಯನ್ನು ಮಹದೇವಪ್ಪ ಅವರು ಸಚಿವ ಸ್ಥಾನದಿಂದ ನಿರ್ಗಮಿಸಿದ ನಂತರ ಕಳೆದ ತಿಂಗಳ 15 ರಂದು ಮನೆ ಖಾಲಿ ಮಾಡಿರುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ. ಹೀಗಾಗಿ ಖಾಲಿ ಇದ್ದ ಮನೆಯನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನವೀಕರಣ ಆರಂಭಿಸಿದ್ದಾರೆ ಎಂದರು.

ನನ್ನ ಸ್ವಂತ ಮನೆಯಾಗಿದ್ದರೆ ನಾನು ಒತ್ತಡ ಹೇರಬಹುದಿತ್ತು. ಆದರೆ, ಹಂಚಿಕೆ ಮಾಡಿರುವ ಮನೆಯು ಸರ್ಕಾರಕ್ಕೆ ಸೇರಿದ್ದಾಗಿದೆ. ಸಂಬಂಧಪಟ್ಟ ಇಲಾಖೆಯವರು ಕೆಲಸ ಕಾರ್ಯಗಳನ್ನು ಆರಂಭಿಸಿದ್ದಾರೆ. ಯಾವುದೋ ತಪ್ಪು ಗ್ರಹಿಕೆಯಿಂದ ಈ ಗೊಂದಲ ಸೃಷ್ಟಿಯಾಗಿರಬಹುದು ಎಂದು ಅವರು ಹೇಳಿದರು.

ಎಚ್ ಸಿ ಎಂ ಬಗ್ಗೆ ನನಗೆ ಅಸಮಾಧಾನವಿಲ್ಲ

ಮಹದೇವಪ್ಪ ಅವರ ಮನೆಗೆ ನಾನು ನೂರಾರು ಬಾರಿ ಹೋಗಿದ್ದೇನೆ. ಅವರು ನನ್ನ ಸ್ನೇಹಿತರಿಗಿಂತ ಹೆಚ್ಚಾಗಿ ನನಗಿಂತ ದೊಡ್ಡವರು. ನಾನು ಅವರ ಮಗನ ಸಮಾನ. ಅವರು ನಮ್ಮ ಲೀಡರ್ ಆಗಿದ್ದಾರೆ. ಎಂದು ಸಚಿವರು ತಿಳಿಸಿದರು.

ಅದೇ ಮನೆಯಲ್ಲಿ ಇನ್ನೂ ಒಂದು ಮುಕ್ಕಾಲು ವರ್ಷ ಇರಲಿ

ಸದರಿ ಮನೆಯನ್ನು ನನಗೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಅನುಮತಿ ನೀಡಿದರೆ ಮತ್ತು ಕಾನೂನಿನಲ್ಲಿ ಅವಕಾಶವಿದ್ದರೆ ಮಹದೇವಪ್ಪಣ್ಣ ಇನ್ನೂ ಒಂದೂಮುಕ್ಕಾಲು ವರ್ಷ ಅದೇ ಮನೆಯಲ್ಲಿ ವಾಸವಾಗಿರಲಿ. ಇದಕ್ಕೆ ನನ್ನದೇನೂ ತಕರಾರಿಲ್ಲ ಎಂದು ಬೈರತಿ ಸುರೇಶ್ ಸ್ಪಷ್ಟಪಡಿಸಿದರು.

ಹಿಂದುಳಿದ ಜಾತಿ ವರ್ಗದವರು ನಡೆಸಿದ ಕಾರ್ಯಕ್ರಮ

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಹಿಂದುಳಿದ ಜಾತಿ ವರ್ಗದವರ ಕಾರ್ಯಕ್ರಮವನ್ನು ನಾವು ಆಯೋಜನೆ ಮಾಡಿದ್ದಲ್ಲ. ಹಿಂದುಳಿದ ಜಾತಿ ವರ್ಗಗಳ ಒಕ್ಕೂಟದ ಸದಸ್ಯರು ಆಯೋಜನೆ ಮಾಡಿದ್ದರು. ಅದಕ್ಕೆ ನನ್ನನ್ನು, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಆಹ್ವಾನಿಸಿದ್ದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ಅದಾಗಿತ್ತು. ಸಭೆಗೆ ಯಾರನ್ನು ಕರೆಯಬೇಕು?ಎಂಬುದನ್ನು ಒಕ್ಕೂಟದವರೇ ನಿರ್ಧರಿಸುತ್ತಾರೆ ಎಂದು ಬೈರತಿ ಸುರೇಶ್ ಸ್ಪಷ್ಟಪಡಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (8)

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

by ಕವಿತಾ
September 8, 2026 - 6:22 pm
0

ನಾಲ್ಕು ದಿನಕ್ಕೆ 150ಕೋಟಿ.. (7)

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

by ಕವಿತಾ
September 8, 2026 - 6:14 pm
0

ನಾಲ್ಕು ದಿನಕ್ಕೆ 150ಕೋಟಿ.. (5)

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

by ಕವಿತಾ
September 8, 2026 - 5:35 pm
0

ನಾಲ್ಕು ದಿನಕ್ಕೆ 150ಕೋಟಿ.. (4)

ಐಷಾರಾಮಿ EV ಕಾರು ಬಿಡುಗಡೆ ಮಾಡಿದ ಬಿಎಂಡಬ್ಲ್ಯು

by ಕವಿತಾ
September 8, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (5)
    ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (1)
    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ
    September 8, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version