• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜನಿವಾರ ವಿವಾದ: ಬೀದರ್ ಕಾಲೇಜ್ ಪ್ರಿನ್ಸಿಪಾಲ್, ಸಿಬ್ಬಂದಿ ಕೆಲಸದಿಂದಲೇ ವಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 8:56 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2025 04 20t085637.602

ಬೀದರ್: ರಾಜ್ಯಾದ್ಯಂತ ನಡೆದ ಸಿಇಟಿ (CET) ಪರೀಕ್ಷೆಯ ಸಂದರ್ಭದಲ್ಲಿ, ಶಿವಮೊಗ್ಗ ಮತ್ತು ಬೀದರ್ ಜಿಲ್ಲೆಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಜಂಟು) ತೆಗೆಸಿ ಪರೀಕ್ಷೆಗೆ ಅವಕಾಶ ನೀಡದ ಘಟನೆ ತೀವ್ರ ವಿವಾದವಾಗಿತ್ತು. ಈ ಪ್ರಕರಣದಲ್ಲಿ ಬೀದರ್ ಜಿಲ್ಲೆಯ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಚಂದ್ರಶೇಖರ್ ಬಿರಾದಾರ್ ಮತ್ತು ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ಘಟನೆಯೊಂದರ ಸಂಬಂಧ ಸಿಇಟಿ ಪರೀಕ್ಷಾ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಜನಿವಾರ ಹಾಗೂ ಕೈಗೆ ಕಟ್ಟಿದ್ದ ಧಾರವನ್ನು ತೆಗೆದು ಕಸದ ಬಟ್ಟಿಗೆ ಎಸೆದಿದ್ದಾರಂತೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬೀದರ್‌ನ ಘಟನೆಯೂ ಬೆಳಕಿಗೆ ಬಂದಿದೆ.

RelatedPosts

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

ADVERTISEMENT
ADVERTISEMENT

ಬೀದರ್‌ನ ಸಾಯಿ ಸ್ಪೂರ್ತಿ ಪದವಿಪೂರ್ವ ಖಾಸಗಿ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಯೊಬ್ಬನು ಜನಿವಾರ ಹಾಕಿದ್ದಾನೆ ಎಂಬ ಕಾರಣಕ್ಕೆ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ. ಈ ನಡೆಗೆ ತೀವ್ರ ಆಕ್ರೋಶ  ವ್ಯಕ್ತಪಡಿಸಲಾಗಿತ್ತು. ವಿಷಯ ಗಂಭೀರ ಸ್ವರೂಪ ಪಡೆದಿದ್ದು, ಜಿಲ್ಲಾ ಆಡಳಿತ ಕೂಡ ಕ್ರಮಕ್ಕೆ ಮುಂದಾಗಿದೆ.

ಈ ಕುರಿತು ಬೀದರ್‌ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ವರದಿ ಸಲ್ಲಿಸಿದರು. ವರದಿಯಲ್ಲಿ, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವೀಕ್ಷಕರು ಹಾಗೂ  ಪ್ರಾಂಶುಪಾಲರ ನಿರ್ಲಕ್ಷ್ಯವನ್ನು ಉಲ್ಲೇಖಿಸಲಾಗಿದೆ. ಉಪವಿಭಾಗಾಧಿಕಾರಿ ಮೋದ್ದಶೀರ್ ಅವರ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿಲ್ಲವೆಂಬುದಾಗಿ ವರದಿ ಹೇಳುತ್ತದೆ.

ಈ ವರದಿಯ ಆಧಾರದ ಮೇಲೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್ ಅವರ ಆದೇಶದಂತೆ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಬಿರಾದಾರ ಮತ್ತು ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಆಡಳಿತ ಮಂಡಳಿಗೆ ಸೂಚಿಸಲಾಗಿದೆ.

ಸಿಇಟಿ ಪರೀಕ್ಷೆಗಳ ಸಂದರ್ಭದಲ್ಲಿ ಧಾರ್ಮಿಕ ಗುರುತುಗಳನ್ನು ಧರಿಸುವ ಕುರಿತಾಗಿ ಯಾವುದೇ ಸ್ಪಷ್ಟ ನಿಯಮವಿಲ್ಲದಿದ್ದರೂ, ಕೆಲವು ಸಿಬ್ಬಂದಿಗಳ ವೈಯಕ್ತಿಕ ಆಧಾರದ ನಿರ್ಧಾರಗಳು ಇಂತಹ ತೊಂದರೆಗಳಿಗೆ ಕಾರಣವಾಗಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಈ ಘಟನೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೂ ತಕ್ಷಣದ ಗಮನಸೆಳೆದಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ಆರಂಭಿಸಿದೆ. ಇದು ವಿದ್ಯಾರ್ಥಿಗಳ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಬ್ರಾಹ್ಮಣ ಮಹಾಸಭೆ ಸೇರಿದಂತೆ ಹಲವಾರು ಸಂಘಟನೆಗಳು ಈ ವಿರುದ್ಧ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಧಾರ್ಮಿಕ ಗುರುತಿನ ಆಧಾರದ ಮೇಲೆ ವ್ಯತ್ಯಾಸ ಮಾಡುವುದು ಸಂವಿಧಾನಬಾಹಿರ ಎಂಬ ತೀರ್ಮಾನವನ್ನು ಮುಂದಿಟ್ಟಿವೆ. ಈ ಮಧ್ಯೆ, ಕೆಇಎ ಮತ್ತು ಶಿಕ್ಷಣ ಇಲಾಖೆ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸ್ಪಷ್ಟ ಮಾರ್ಗಸೂಚಿ ರೂಪಿಸಲು ಚಿಂತನೆ ನಡೆಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 13T105220.736

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
April 13, 2026 - 10:54 am
0

Untitled design 2026 04 13T102101.651

ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 13, 2026 - 10:22 am
0

Untitled design 2026 04 13T095350.674

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 13, 2026 - 9:56 am
0

Untitled design 2026 04 13T085841.374

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

by ಶಾಲಿನಿ ಕೆ. ಡಿ
April 13, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T085841.374
    ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ
    April 13, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T160727.233
    ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ
    April 12, 2026 | 0
  • Untitled design 2026 04 12T134350.362
    ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು
    April 12, 2026 | 0
  • Untitled design 2026 04 12T102317.232
    ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version