• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2026 - 9:03 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2026 02 21T205834.398

RelatedPosts

ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ

ಶಾಸಕ ಚಂದ್ರು ಲಮಾಣಿ ಪಕ್ಷದಿಂದ ಅಮಾನತು? ಬಿಜೆಪಿಗೆ ವರದಿ ಕೇಳಿದ ಹೈಕಮಾಂಡ್

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಮಗಳನ್ನು ಪ್ರೀತಿಸುತ್ತಿದ್ದ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದ ತಾಯಿಯನ್ನೇ ಸಿಟ್ಟಿನಿಂದ ಕೊಲೆ ಮಾಡಿದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ರೇಣುಕಾ (38) ಎಂದು ಗುರುತಿಸಲಾಗಿದೆ. ಈಕೆ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ನಿವಾಸಿಯಾಗಿದ್ದು, ಕುಟುಂಬದ ಜೊತೆ ವಾಸವಾಗಿದ್ದರು.

ಆರೋಪಿ ರಂಜಿತ್ ಕುಮಾರ್ ಕೂಡ ಇದೇ ಗ್ರಾಮದವನಾಗಿದ್ದು, ರೇಣುಕಾಳ ಮಗಳನ್ನು ಪ್ರೀತಿಸುತ್ತಿದ್ದನೆಂದು ತಿಳಿದುಬಂದಿದೆ. ಮದುವೆ ವಿಚಾರವಾಗಿ ಹಲವು ಬಾರಿ ಮನೆಗೆ ಬಂದು ಮಾತನಾಡಲು ಯತ್ನಿಸಿದ್ದ ರಂಜಿತ್, ಮಗಳನ್ನು ಮದುವೆ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದನೆಂಬ ಆರೋಪ ಕೇಳಿಬಂದಿದೆ. ಆದರೆ ಕುಟುಂಬದವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ರೇಣುಕಾ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ರಂಜಿತ್ ವಿರುದ್ಧ ಪೋಕೋ ಪ್ರಕರಣ ದಾಖಲಿಸಿದ್ದರು. ಪ್ರಕರಣದ ನಂತರ ರಂಜಿತ್ ಜೈಲುಪಾಲಾಗಿದ್ದು, ಬಳಿಕ ರೌಡಿಶೀಟರ್ ಆಗಿಯೂ ಗುರುತಿಸಿಕೊಂಡಿದ್ದ. 2024ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರವೂ ರೇಣುಕಾಳ ಮೇಲೆ ಆತನ ವೈಮನಸ್ಸು ಮುಂದುವರಿದಿತ್ತು ಎನ್ನಲಾಗಿದೆ. ರೇಣುಕಾಳನ್ನು ಕಂಡಾಗಲೆಲ್ಲಾ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನೆಂದು ಆರೋಪಿಸಲಾಗಿದೆ.

ಘಟನೆಯ ದಿನವೂ ಇದೇ ರೀತಿಯ ಗಲಾಟೆ ನಡೆದಿದೆ. ರೇಣುಕಾ ಮನೆಯ ಮುಂದೆ ಬಂದು ರಂಜಿತ್ ಅವಾಚ್ಯವಾಗಿ ಬೈದಿದ್ದಾನೆ. ಇದಕ್ಕೆ ಪ್ರತಿಯಾಗಿ ರೇಣುಕಾ ಪ್ರಶ್ನಿಸುತ್ತಿದ್ದಂತೆ, ಕೋಪಗೊಂಡ ರಂಜಿತ್ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ರಂಜಿತ್ ತಾಯಿ ರಾಧಮ್ಮ ಮತ್ತು ಅಣ್ಣ ನವೀನ್ ಕೂಡ ಸ್ಥಳಕ್ಕಾಗಮಿಸಿ ರೇಣುಕಾಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗಲಾಟೆಯಲ್ಲಿ ರೇಣುಕಾಳ ಮಗ ತಾಯಿಗೆ ಅಡ್ಡ ಬಂದಾಗ ಅವನ ಮೇಲೂ ಹಲ್ಲೆ ನಡೆದಿದ್ದು, ಗಲಾಟೆ ತಡೆಯಲು ಬಂದ ರೇಣುಕಾಳ ತಾಯಿಗೂ ಗಾಯಗಳಾಗಿವೆ. ಹಲ್ಲೆಯ ವೇಳೆ ರೇಣುಕಾ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನಳಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದದರೆ ವೈದ್ಯರು ಆಕೆಯನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ಘಟನೆಯ ಬಳಿಕ ರೇಣುಕಾಳ ಸಂಬಂಧಿಕರು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ರಂಜಿತ್, ಆತನ ತಾಯಿ ರಾಧಮ್ಮ ಹಾಗೂ ಅಣ್ಣ ನವೀನ್ ವಿರುದ್ಧ ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ದೂರು ದಾಖಲಿಸಿದ್ದಾರೆ. ಗಲಾಟೆಗೆ ಪ್ರಚೋದನೆ ನೀಡಿದ ಆರೋಪವೂ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳು ಊರು ತೊರೆದು ಪರಾರಿಯಾಗಿದ್ದಾರೆ.

ವಿಶ್ವನಾಥಪುರ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 21T222219.795

ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ

by ಶಾಲಿನಿ ಕೆ. ಡಿ
February 21, 2026 - 10:28 pm
0

Untitled design 2026 02 21T212957.238

ಶಾಸಕ ಚಂದ್ರು ಲಮಾಣಿ ಪಕ್ಷದಿಂದ ಅಮಾನತು? ಬಿಜೆಪಿಗೆ ವರದಿ ಕೇಳಿದ ಹೈಕಮಾಂಡ್

by ಶಾಲಿನಿ ಕೆ. ಡಿ
February 21, 2026 - 9:30 pm
0

Untitled design 2026 02 21T205834.398

ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ

by ಶಾಲಿನಿ ಕೆ. ಡಿ
February 21, 2026 - 9:03 pm
0

Untitled design 2026 02 21T202227.412

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

by ಶಾಲಿನಿ ಕೆ. ಡಿ
February 21, 2026 - 8:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 21T222219.795
    ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ
    February 21, 2026 | 0
  • Untitled design 2026 02 21T212957.238
    ಶಾಸಕ ಚಂದ್ರು ಲಮಾಣಿ ಪಕ್ಷದಿಂದ ಅಮಾನತು? ಬಿಜೆಪಿಗೆ ವರದಿ ಕೇಳಿದ ಹೈಕಮಾಂಡ್
    February 21, 2026 | 0
  • Untitled design 2026 02 21T202227.412
    ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್
    February 21, 2026 | 0
  • Untitled design 2026 02 21T200800.523
    T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ
    February 21, 2026 | 0
  • Untitled design 2026 02 21T191539.297
    ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version