• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನುಮ ಮಾಲಾಧಾರಿಗಳಿಂದ ಜಾಮೀಯಾ ಮಸೀದಿಗೆ ನುಗ್ಗಲು ಯತ್ನ..! ಸ್ಥಳದಲ್ಲಿ ನೂಕುನುಗ್ಗಲು

admin by admin
December 3, 2025 - 3:31 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 12 03T152928.518

ಮಂಡ್ಯ ಜಿಲ್ಲೆಯ ಐತಿಹಾಸಿಕ ನಗರಿ ಶ್ರೀರಂಗಪಟ್ಟಣದಲ್ಲಿ ಇಂದು ಹನುಮ ಮಾಲಾಧಾರಿಗಳ ಬೃಹದಾಕಾರದ ಸಂಕೀರ್ತನಾ ಯಾತ್ರೆಯ ನಡೆಯುವ ವೇಳೆ ನೂಕುನುಗ್ಗಲು ನಡೆದಿದೆ.ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವರು ಜಾಮಿಯಾ ಮಸೀದಿ ಪ್ರವೇಶದ್ವಾರದ ಬಳಿ ನುಗ್ಗಲು ಯತ್ನಿಸಿದ ನಡುವೆ, ಪೊಲೀಸರು ಅವರನ್ನ ತಡಿಯಲು ಯತ್ನಿಸಿದರು ಈ ವೇಳೆ ಸ್ಥಳದಲ್ಲಿ ತಳ್ಳಾಟ-ನೂಕಾಟವಾಗಿದೆ.

ಯಾತ್ರೆಯ ಹಿನ್ನೆಲೆ ಹಾಗೂ ಉದ್ದೇಶ

RelatedPosts

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ

ADVERTISEMENT
ADVERTISEMENT

ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲ್ಪಟ್ಟ ಈ ಸಂಕೀರ್ತನಾ ಯಾತ್ರೆಯು ‘ಮೂಡಲ ಬಾಗಿಲು ಶ್ರೀ ಆಂಜನೇಯಸ್ವಾಮಿ ದೇಗುಲ’ ಮರು ಸ್ಥಾಪನೆಯ ಸಂಕಲ್ಪದೊಂದಿಗೆ ನಡೆದಿತ್ತು. ಯಾತ್ರೆಯ ಮಾರ್ಗವು ನಿಮಿಷಾಂಬ ದೇಗುಲದಿಂದ ಆರಂಭಗೊಂಡು, ಜಾಮಿಯಾ ಮಸೀದಿ ಮುಂಭಾಗದ ರಂಗನಾಥಸ್ವಾಮಿ ದೇಗುಲದವರೆಗೆ ಇತ್ತು. ಸ್ಥಳೀಯ ಕೆಲವು ಹಿಂದೂ ಸಂಸ್ಥೆಗಳು ಹಾಗೂ ಭಕ್ತರು ಜಾಮಿಯಾ ಮಸೀದಿ ಸ್ಥಳದಲ್ಲಿ ಹಿಂದೆ ‘ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ’ ಇತ್ತು ಎಂದು ದೃಢವಾಗಿ ನಂಬುತ್ತಾರೆ. 18ನೇ ಶತಮಾನದಲ್ಲಿ ಟಿಪ್ಪು ಸುಲ್ತಾನನ ಆಳ್ವಿಕೆಯಲ್ಲಿ ಈ ದೇವಾಲಯವನ್ನು ಕೆಡವಲಾಯಿತು ಹಾಗೂ ಅದೇ ಸ್ಥಳದಲ್ಲಿ ಜಾಮಿಯಾ ಮಸೀದಿ ನಿರ್ಮಾಣವಾಗಿದೆ ಎಂದು ಜನರು ಆರೋಪ ಮಾಡುತ್ತಾರೆ.

ಯಾತ್ರೆಯು ಭಕ್ತಿಪೂರ್ವಕವಾಗಿ ಆರಂಭವಾಗಿದ್ದರೂ, ಜಾಮಿಯಾ ಮಸೀದಿ ಸಮೀಪಿಸಿದಂತೆ, ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವರು ಮಸೀದಿ ಪ್ರವೇಶದ್ವಾರದ ಕಡೆಗೆ ನುಗ್ಗಲು ಪ್ರಯತ್ನಿಸಿದರು. “ಜಾಮಿಯಾ ಮಸೀದಿಯಲ್ಲಿರುವವನು ಹನುಮಂತ” ಎಂಬ ಘೋಷಣೆಗಳನ್ನು ಕೂಗಿದ್ದರು ಎಂದು ಸ್ಥಳಿಯರು ಹೇಳಿದ್ದಾರೆ. ಮಸೀದಿ ಆವರಣವನ್ನು ರಕ್ಷಿಸಲು ಮುನ್ನೆಚ್ಚರಿಕೆ ವ್ಯವಸ್ಥೆ ಮಾಡಿದ್ದ ಪೊಲೀಸರು ತಕ್ಷಣ ಈ ಗುಂಪನ್ನು ತಡೆಯಲು ಮುಂದಾದರು. ಇದರಿಂದೀಚೆಗೆ ಮಸೀದಿ ಮುಂದೆ ತಳ್ಳಾಟ-ನೂಕಾಟದ ಪರಿಸ್ಥಿತಿ ಉಂಟಾಯಿತು. ಪೊಲೀಸರು ಸಮರ್ಥವಾಗಿ ಹಸ್ತಕ್ಷೇಪ ನಡೆಸಿ, ಯಾತ್ರಿಕರನ್ನು ಮಸೀದಿಯಿಂದ ದೂರವಿರಿಸಿ, ಯಾತ್ರೆ ಮುಂದುವರೆಇ ಎಂದು ಪೊಲೀಸರ ಸೂಚಿಸಿದರು. ಹೀಗಾಗಿ ಸ್ಥಳದಲ್ಲಿ ಸ್ವಲ್ಪ ಸಮಯ ಉದ್ವಿಗ್ನತೆ ಉಂಟಾಗಿ, ಮಾಲಾಧಾರಿಗಳ ನಡುವೆ ನೂಕುನುಗ್ಗಲು ಉಂಟಾಯಿತು.

ಘಟನೆಯ ನಂತರ, ಪೊಲೀಸರು ಸ್ಥಳದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಮಾಲಾಧಾರಿಗಳನ್ನ ಶಾಂತವಾಗಿರುವಂತೆ  ಸೂಚಿಸಿದರು. ಯಾತ್ರೆಯನ್ನು ಯೋಜನೆಯಂತೆ ರಂಗನಾಥಸ್ವಾಮಿ ದೇಗುಲದವರೆಗೆ ಮುಗಿಸಲು ಅನುಮತಿ ನೀಡಲಾಯಿತು.

ಈ ಸಂಕೀರ್ತನಾ ಯಾತ್ರೆಗೆ ಮೈಸೂರು, ಕೊಡಗು, ಹಾಸನ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹನುಮ ಭಕ್ತರು ಹಾಗೂ ಮಾಲಾಧಾರಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಘಟನೆಯಲ್ಲಿ ಪೊಲೀಸರ ತ್ವರಿತ ಹಸ್ತಕ್ಷೇಪವು ದೊಡ್ಡ ಗಲಭೆಯನ್ನ ತಡೆಗಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190004.796
    ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?
    June 13, 2026 | 0
  • Untitled design 2026 06 13T184913.607
    ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T175142.949
    ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version