• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನಸೌಧ ಮೆಟ್ಟಿಲುಗಳಿಗೆ ನಮಸ್ಕರಿಸಿದ ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 3, 2026 - 8:09 pm
in Flash News, ಕರ್ನಾಟಕ
0 0
0
Untitled design 2026 06 03T200829.637

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಆರಂಭವಾಗಿದ್ದು, ರಾಜ್ಯದ  25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಭವ್ಯ ಪ್ರಮಾಣವಚನ ಸಮಾರಂಭದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿ ಡಿಕೆಶಿ ಅವರು ತಮ್ಮ ಸರಳತೆ, ವಿನಯ ಹಾಗೂ ಸಂಪ್ರದಾಯಪಾಲನೆಯ ಮೂಲಕ ಎಲ್ಲರ ಗಮನ ಸೆಳೆದರು.

ಪ್ರಮಾಣವಚನ ಸ್ವೀಕರಿಸಿದ ನಂತರ ವಿಧಾನಸೌಧಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಮೊದಲು ಡಾ. ಬಿ.ಆರ್. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿ ಸೇರಿದಂತೆ ಹಲವು ಮಹನೀಯರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ವಿಧಾನಸೌಧ ಆವರಣದಲ್ಲಿರುವ ಮುನೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

RelatedPosts

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್

CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್

ADVERTISEMENT
ADVERTISEMENT

ಇದರ ನಂತರ ನಡೆದ ಒಂದು ದೃಶ್ಯ ರಾಜ್ಯದ ಜನರ ಗಮನ ಸೆಳೆಯಿತು. ವಿಧಾನಸೌಧದ ಮೆಟ್ಟಿಲುಗಳ ಮುಂದೆ ನಿಂತ ಡಿಕೆಶಿ, ಅವುಗಳಿಗೆ ದೀರ್ಘದಂಡ ನಮಸ್ಕಾರ ಸಲ್ಲಿಸಿದರು. ಪ್ರಜಾಪ್ರಭುತ್ವದ ದೇವಾಲಯ ಎಂದೇ ಕರೆಯಲ್ಪಡುವ ವಿಧಾನಸೌಧದ ಮೆಟ್ಟಿಲುಗಳಿಗೆ ತಲೆಬಾಗಿದ ಅವರು, ಸಾರ್ವಜನಿಕ ಸೇವೆಯ ಮಹತ್ವವನ್ನು ಸಾರುವ ಸಂದೇಶ ನೀಡಿದರು. ಬಳಿಕ ಉತ್ತರದ ನಂದಿ ದ್ವಾರದ ಮೂಲಕ ವಿಧಾನಸೌಧ ಪ್ರವೇಶಿಸಿದ ಮುಖ್ಯಮಂತ್ರಿ, ಅಧಿಕಾರದ ಜವಾಬ್ದಾರಿಯನ್ನು ಅಧಿಕೃತವಾಗಿ ಸ್ವೀಕರಿಸಿದರು.

ವಿಧಾನಸೌಧ ಪ್ರವೇಶಿಸಿದ ನಂತರ ನೂತನ ಸಚಿವ ಸಂಪುಟ ಸದಸ್ಯರೊಂದಿಗೆ ತಮ್ಮ ಮೊದಲ ಕ್ಯಾಬಿನೆಟ್ ಸಭೆಯನ್ನು ನಡೆಸಿದರು. ರಾಜ್ಯದ ಆಡಳಿತಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದ ಅವರು, ಜನಪರ ಆಡಳಿತ ನೀಡುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಹೋರಾಟ ಮತ್ತು ಸಾಧನೆಯ ಕಥೆಯಾಗಿದೆ. ಸುಮಾರು 45 ವರ್ಷಗಳ ರಾಜಕೀಯ ಪಯಣದಲ್ಲಿ ಅನೇಕ ಏಳು-ಬೀಳುಗಳನ್ನು ಎದುರಿಸಿದ ಅವರು, ಪಕ್ಷ ಸಂಘಟನೆ, ನಾಯಕತ್ವ ಮತ್ತು ಹೋರಾಟದ ಮೂಲಕ ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿ ಬೆಳೆದಿದ್ದಾರೆ. ಹಲವು ಸವಾಲುಗಳು, ರಾಜಕೀಯ ಸಂಕಷ್ಟಗಳು ಹಾಗೂ ವೈಯಕ್ತಿಕ ಕಷ್ಟಗಳನ್ನು ಮೀರಿ ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಅವರ ರಾಜಕೀಯ ಜೀವನದ ಮಹತ್ವದ ಮೈಲಿಗಲ್ಲಾಗಿದೆ.

ಇನ್ನೊಂದೆಡೆ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿಕೆಶಿಗೆ ರೈತರಿಂದ ವಿಶೇಷ ಅಭಿನಂದನೆ ದೊರೆಯಿತು. ಹೈಕೋರ್ಟ್ ಗೇಟ್ ಸಮೀಪ ಸಾಗುತ್ತಿದ್ದ ವೇಳೆ ಕೆಲ ರೈತರು ಅವರನ್ನು ಭೇಟಿ ಮಾಡಲು ಮುಂದಾದರು. ಆರಂಭದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ರೈತರನ್ನು ತಡೆಯಲು ಯತ್ನಿಸಿದರೂ, ಸ್ವತಃ ಡಿಕೆ ಶಿವಕುಮಾರ್ ಅವರೇ ರೈತರಿಗೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಿದರು. ಬಳಿಕ ರೈತರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಕೃಷಿಯ ಸಂಕೇತವಾಗಿರುವ ನೇಗಿಲನ್ನು ಉಡುಗೊರೆಯಾಗಿ ನೀಡಿ ಅಭಿನಂದಿಸಿದರು. 

ಇದಕ್ಕೂ ಮುನ್ನ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸಂಜೆ 4.15ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಪದ ಹಾಗೂ ಗೌಪ್ಯತೆಯ ವಿಧಿಯನ್ನು ಬೋಧಿಸಿದರು. ರೇಷ್ಮೆ ಜುಬ್ಬಾ, ಪಂಚೆ ಹಾಗೂ ಶಲ್ಯ ಧರಿಸಿದ ಸಾಂಪ್ರದಾಯಿಕ ಉಡುಪಿನಲ್ಲಿ ವೇದಿಕೆಗೆ ಬಂದ ಡಿಕೆಶಿ, ಕೈಯಲ್ಲಿ ಭಾರತದ ಸಂವಿಧಾನ ಹಿಡಿದು ತಮ್ಮ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 03T210156.937

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

by ಶಾಲಿನಿ ಕೆ. ಡಿ
June 3, 2026 - 9:02 pm
0

Untitled design 2026 06 03T204713.234

ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

by ಶಾಲಿನಿ ಕೆ. ಡಿ
June 3, 2026 - 8:49 pm
0

Untitled design 2026 06 03T203651.771

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್

by ಶಾಲಿನಿ ಕೆ. ಡಿ
June 3, 2026 - 8:38 pm
0

Untitled design 2026 06 03T200829.637

ವಿಧಾನಸೌಧ ಮೆಟ್ಟಿಲುಗಳಿಗೆ ನಮಸ್ಕರಿಸಿದ ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 3, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T210156.937
    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
    June 3, 2026 | 0
  • Untitled design 2026 06 03T204713.234
    ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ
    June 3, 2026 | 0
  • Untitled design 2026 06 03T203651.771
    ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್
    June 3, 2026 | 0
  • Untitled design 2026 06 03T191845.088
    CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್
    June 3, 2026 | 0
  • Untitled design 2026 06 03T184128.249
    ಡಿ.ಕೆ ಶಿವಕುಮಾರ್‌‌ ಸಂಪುಟ ಸೇರಿದ 13 ಮಂದಿ ನಾಯಕರು: ಯಾರಿಗೆ ಯಾವ ಖಾತೆ?
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version