• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿತ್ರದುರ್ಗ ಬಸ್‌ ದುರಂತ: ಸಿಎಂ, ಡಿಸಿಂ ಸಂತಾಪ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 25, 2025 - 10:42 am
in Flash News, ಕರ್ನಾಟಕ, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
Untitled design 2025 12 25T104059.838

ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ನಡೆದ ಭೀಕರ ರಸ್ತೆ ಅಪಘಾತ ಜನರನ್ನಯ ಭಯಭೀತಗೊಳಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಈ ಘೋರ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು  ಸಂತಾಪ ವ್ಯಕ್ತಪಡಿಸಿದರು. ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

RelatedPosts

ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ

ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

ADVERTISEMENT
ADVERTISEMENT

ಅಪಘಾತದ ಕುರಿತು ತಮ್ಮ ‘X’ ಖಾತೆಯಲ್ಲಿ ಭಾವುಕವಾಗಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿತ್ರದುರ್ಗದ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಸ್‌ಮಸ್ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಸಂತೋಷದಿಂದ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ಮಸಣದಲ್ಲಿ ಅಂತ್ಯಗೊಂಡಿರುವುದು ಅತ್ಯಂತ ವಿಷಾದನೀಯ ಎಂದು ಅವರು ಹೇಳಿದ್ದಾರೆ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಇದಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

 ಡಿಸಿಎಂ ಡಿಕೆಶಿ ಸಂತಾಪ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ಆಘಾತವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ. ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ದುರಂತದ ಹಿನ್ನೆಲೆ:

ಬೆಂಗಳೂರಿನಿಂದ ಗೋಕರ್ಣಕ್ಕೆ 29 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸೀಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಡಿವೈಡರ್ ದಾಟಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಈ ವೇಳೆ ಉಂಟಾದ ಭೀಕರ ಬೆಂಕಿಯಿಂದಾಗಿ  10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸುಟ್ಟು ಕರಕಲಾಗಿದ್ದರು.

ಸರ್ಕಾರವು ಮೃತರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದು, ಹೆದ್ದಾರಿ ಸುರಕ್ಷತಾ ನಿಯಮಗಳ ಪಾಲನೆಯ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಈಗಾಗಲೇ ಸ್ಥಳದಲ್ಲಿದ್ದು, ಮೃತದೇಹಗಳ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 14T232901.157

ಬೇಸಿಗೆಯಲ್ಲಿ ಈ ತಪ್ಪುಗಳು ಮಾಡಿದರೆ ಆರೋಗ್ಯಕ್ಕೆ ಅಪಾಯ! ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
March 14, 2026 - 11:30 pm
0

Untitled design 2026 03 14T230824.665

ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 11:09 pm
0

Untitled design 2026 03 14T224009.686

ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ

by ಶಾಲಿನಿ ಕೆ. ಡಿ
March 14, 2026 - 10:50 pm
0

Untitled design 2026 03 14T222549.200

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T230824.665
    ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ
    March 14, 2026 | 0
  • Untitled design 2026 03 14T224009.686
    ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ
    March 14, 2026 | 0
  • Untitled design 2026 03 14T222549.200
    1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ
    March 14, 2026 | 0
  • Untitled design 2026 03 14T210427.704
    “ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್
    March 14, 2026 | 0
  • Untitled design 2026 03 14T200228.199
    ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version