• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಸಿಸಿ U-19 ವಿಶ್ವಕಪ್‌ ಗೆದ್ದ ಭಾರತ: ಚಾಂಪಿಯನ್ಸ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

admin by admin
February 6, 2026 - 11:06 pm
in Flash News, ಕರ್ನಾಟಕ, ಕ್ರೀಡೆ
0 0
0
Untitled design 2026 02 06T230301.813

ಬೆಂಗಳೂರು: ಜಾಗತಿಕ ಕ್ರಿಕೆಟ್ ಅಂಗಳದಲ್ಲಿ ಭಾರತದ ಅಂಡರ್-19 ತಂಡ ಮತ್ತೊಮ್ಮೆ ಅಧಿಪತ್ಯ ಸ್ಥಾಪಿಸಿದೆ. ಐಸಿಸಿ ಅಂಡರ್-19 ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸಿ, ಆರನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ ತಂಡಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Congratulations to the Indian Under-19 Cricket Team on winning a record 6th ICC Under-19 World Cup. This remarkable achievement reflects discipline, teamwork and the strength of India’s sporting ecosystem.

Special appreciation to Vaibhav Sooryavanshi for his extraordinary… pic.twitter.com/EEM86E3k4W

— Siddaramaiah (@siddaramaiah) February 6, 2026

ವೈಭವ್ ಸೂರ್ಯವಂಶಿ ದಾಖಲೆಯ ಆಟಕ್ಕೆ ಪ್ರಶಂಸೆ

RelatedPosts

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!

ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್

ADVERTISEMENT
ADVERTISEMENT

ಕೇವಲ 80 ಎಸೆತಗಳಲ್ಲಿ 15 ಬೌಂಡರಿ ಹಾಗೂ 15 ಸಿಕ್ಸರ್ ನೆರವಿನಿಂದ 175 ರನ್ ಚಚ್ಚಿದ ವೈಭವ್ ಪ್ರದರ್ಶನವನ್ನು ಒಂದು ಪೀಳಿಗೆಗೆ ಸ್ಫೂರ್ತಿ ನೀಡುವ ಅಸಾಧಾರಣ ಇನ್ನಿಂಗ್ಸ್ ಎಂದು ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ಹರಾರೆಯಲ್ಲಿ ನಡೆದ ಹೈವೋಲ್ಟೇಜ್ ಫೈನಲ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ, ವೈಭವ್ ಸೂರ್ಯವಂಶಿ ಅವರ ಬಿರುಗಾಳಿಯಂತಹ ಇನ್ನಿಂಗ್ಸ್‌ನಿಂದಾಗಿ ಬೃಹತ್ ಮೊತ್ತ ಪೇರಿಸಿತ್ತು. 412 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಭಾರತದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ತತ್ತರಿಸಿ 100 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಭಾರತ ಅಂಡರ್-19 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ (6) ಪ್ರಶಸ್ತಿ ಗೆದ್ದ ತಂಡ ಎಂಬ ದಾಖಲೆ ಸೃಷ್ಟಿಸಿದೆ.

6ನೇ ಬಾರಿ ಅಂಡರ್-19 ವಿಶ್ವಕಪ್ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ

ಹರಾರೆ: ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಅಂಡರ್-19 ವಿಶ್ವಕಪ್ 2026ರ ಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 100 ರನ್‌ಗಳ ಭರ್ಜರಿ ಅಂತರದಿಂದ ಸೋಲಿಸಿ, 6ನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ವೈಭವ್ ಸೂರ್ಯವಂಶಿಯನ್ನ ಕಂಡು ಇಂಗ್ಲೈಂಡ್‌ ತಂಡ ಅಚ್ಚರಿಗೊಂಡಿದೆ. ಕೇವಲ 80 ಎಸೆತಗಳಲ್ಲಿ 175 ರನ್ ಸಿಡಿಸಿದ ವೈಭವ್, ಇಂಗ್ಲೆಂಡ್ ಬೌಲರ್‌ಗಳ ಪಾಲಿಗೆ ಸಿಂಹಸ್ವಪ್ನವಾದರು. ಅವರ ಈ ಸುನಾಮಿ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಹಾಗೂ 15 ಸಿಕ್ಸರ್‌ಗಳು ಸೇರಿದ್ದವು. ಈ ಮೂಲಕ ಆಸ್ಟ್ರೇಲಿಯಾದ ಆಲಿವರ್ ಡೇವಿಸ್ (ಈ ಹಿಂದೆ ಮಿಚೆಲ್ ಹಿಲ್ ಎಂದು ತಪ್ಪಾಗಿ ಉಲ್ಲೇಖಿಸಲಾಗಿತ್ತು) ಹೆಸರಲ್ಲಿದ್ದ 12 ಸಿಕ್ಸರ್‌ಗಳ ದಾಖಲೆಯನ್ನು ಮುರಿದು, ಅಂಡರ್-19 ವಿಶ್ವಕಪ್ ಇನ್ನಿಂಗ್ಸ್‌ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಖ್ಯಾತಿ ಪಡೆದಿದ್ದಾರೆ.

ವೈಭವ್ ಸೂರ್ಯವಂಶಿ 175 ರನ್ ಸಿಡಿಸಿದ್ದರೆ, ನಾಯಕ ಆಯುಷ್ ಮರಾಠೆ 53ರನ್, ವೇದಾಂತ್ ತ್ರಿವೇದಿ 32, ವಿಹಾನ್ ಮಲ್ಹೋತ್ರ 30, ಅಭಿಗ್ಯಾನ್ ಕುಂಡು 40, ಕಾನಿಷ್ಕ್ ಚೌವ್ಹಾನ್ 37 ರನ್ ನೆರವಿನಿಂದ ಭಾರತ ಭಾರತ 9 ವಿಕೆಟ್ ಕಳೆದುಕೊಂಡು 411 ರನ್ ಸಿಡಿಸಿತು. ಇದು ಅಂಡರ್ ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯದ ಗರಿಷ್ಠ ಮೊತ್ತಗಳ ದಾಖಲೆ ಪಟ್ಟಿಯಲ್ಲಿ ಸೇರಿಕೊಂಡಿದೆ.

ಬ್ಯಾಟಿಂಗ್ ಫ್ರೆಂಡ್ಲಿ ಹರಾರೆ ಪಿಚ್‌ನಲ್ಲಿ ಇಂಗ್ಲೆಂಡ್ ಕೂಡ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ಬೆನ್ ಡಾಕಿನ್ಸ್ 66 ರನ್, ಬೆನ್ ಮೇಯ್ಸ್ 45, ಥಾಮಸ್ ರಿಯೂ 31 ರನ್ ಕಾಣಿಕೆ ನೀಡಿದರು. ಇತ್ತ ಸೆಲೆಬ್ ಫಾಲ್ಕೋನರ್ ಭಾರತೀಯ ಬೌಲರ್‌ಗಳಿಗೆ ತಲೆನೋವಾಗಿದ್ದರು. ಸಿಕ್ಸರ್ ಮೂಲಕವೇ ಅಬ್ಬರಿಸಿದ್ದರು. ಫಾಲ್ಕೋನರ್ 115 ರನ್ ಸಿಡಿಸಿ ಔಟಾಗೋ ಮೂಲಕ ಇಂಗ್ಲೆಂಡ್ 311 ರನ್‌ಗೆ ಆಲೌಟ್ ಆಯಿತು. 

ಈ ಭರ್ಜರಿ ಗೆಲುವಿನೊಂದಿಗೆ ಭಾರತ ತಂಡ ಅಜೇಯವಾಗಿ ಟೂರ್ನಿಯನ್ನು ಮುಗಿಸಿದೆ. ಟೂರ್ನಿಯ 7 ಇನ್ನಿಂಗ್ಸ್‌ಗಳಲ್ಲಿ ಒಟ್ಟು 439 ರನ್ ಗಳಿಸಿದ ವೈಭವ್ ಸೂರ್ಯವಂಶಿ ಗರಿಷ್ಠ ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ. ಫೈನಲ್ ಪಂದ್ಯದ ಈ 175 ರನ್ ಸೂರ್ಯವಂಶಿಯನ್ನು ಜಾಗತಿಕ ಕ್ರಿಕೆಟ್‌ನ ಮುಂದಿನ ಸೂಪರ್ ಸ್ಟಾರ್ ಆಗಿ ಬಿಂಬಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 29T172844.293

ಇನ್ನು ಒಂದು ಭಾರತೀಯ ಭಾಷೆ ಕಡ್ಡಾಯ: CBSEಯಿಂದ ಮಹತ್ವದ ನಿರ್ಧಾರ!

by ಕವಿತಾ
June 29, 2026 - 5:31 pm
0

Untitled design 2026 06 29T170305.852

ಬಂಗಾರದ ಬೆಲೆ ಇಳಿಕೆ ಎಫೆಕ್ಟ್: 3 ತಿಂಗಳಲ್ಲಿ 50 ಟನ್ ಹಳೆ ಚಿನ್ನ ಮಾರಾಟ

by ಕವಿತಾ
June 29, 2026 - 5:04 pm
0

Untitled design 2026 06 29T162839.857

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

by ಕವಿತಾ
June 29, 2026 - 4:29 pm
0

Untitled design 2026 06 29T155956.811

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

by ಕವಿತಾ
June 29, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version