• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿಕಿತ್ಸೆ ಕೊಡುವ 135 ಸಂಚಾರಿ ಆಸ್ಪತ್ರೆಗಳನ್ನು ಕಾರ್ಮಿಕರಿಗೆ ಒಪ್ಪಿಸಿದ ಸಿಎಂ!

ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ

admin by admin
March 11, 2025 - 2:22 pm
in Flash News, ಕರ್ನಾಟಕ
0 0
0
Befunky collage 2025 03 11t141336.908

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

RelatedPosts

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ADVERTISEMENT
ADVERTISEMENT

ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು.

ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ.

ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯ ಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.

ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಘೋಷಿಸಿದರು.

ಇವೆಲ್ಲಾ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಷ್ಯ (16)

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:22 pm
0

ಷ್ಯ (15)

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

by ಶಾಲಿನಿ ಕೆ. ಡಿ
July 15, 2026 - 2:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version