• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಚಿವರಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್: ಅಧಿವೇಶನಕ್ಕೆ ಕಡ್ಡಾಯ ಹಾಜರಾಗುವಂತೆ ಖಡಕ್ ಸೂಚನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 24, 2026 - 8:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 24T201659.099

ಬೆಂಗಳೂರು: ರಾಜ್ಯದಲ್ಲಿ ಮನರೇಗಾ (MGNREGA) ಯೋಜನೆ ಹೆಸರು ಬದಲಾವಣೆ ವಿಚಾರವಾಗಿ ಕರೆಯಲಾಗಿರುವ ವಿಶೇಷ ಅಧಿವೇಶನದಲ್ಲಿ ಸಚಿವರ ಗೈರುಹಾಜರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಕೆಲಸಗಳನ್ನು ಬದಿಗಿಟ್ಟು ಸದನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸಿಎಂ ಸಚಿವರಿಗೆ ಪತ್ರ ಬರೆದಿದ್ದಾರೆ.

ಸಚಿವರಿಗೆ ಸಿಎಂ ಬರೆದ ಪತ್ರದಲ್ಲಿ ಏನಿದೆ ?

ವಿಧಾನಮಂಡಲದ ಅಧಿವೇಶನ ನಡೆಯುವಾಗ ಸಚಿವರು ಗೈರಾಗುತ್ತಿರುವುದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿವೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರ ಅನುಪಸ್ಥಿತಿ ಸಾರ್ವಜನಿಕ ವಲಯದಲ್ಲಿ ತಪ್ಪು ಸಂದೇಶ ರವಾನಿಸುತ್ತದೆ ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.

RelatedPosts

ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್

ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ತಗಡಿನ ಶೀಟ್: ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ

ADVERTISEMENT
ADVERTISEMENT

ಪತ್ರದಲ್ಲಿ, ಅಧಿವೇಶನ ನಡೆಯುವ ಸಮಯದಲ್ಲಿ ಸಚಿವರು ಯಾವುದೇ ಇಲಾಖೆಯ ಸಭೆ ಅಥವಾ ಸಮಾರಂಭಗಳನ್ನು ಆಯೋಜಿಸಬಾರದು , ಉಭಯ ಸದನಗಳ ಘನತೆಯನ್ನು ಕಾಪಾಡಲು ಸಚಿವರು ಖುದ್ದಾಗಿ ಹಾಜರಿರಬೇಕು ಮತ್ತು ಪ್ರತಿದಿನದ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಪತ್ರದಲ್ಲಿ ಸೂಚಿಸಿದ್ದಾರೆ.

ಕೇಂದ್ರ ಸರ್ಕಾರವು ಮನರೇಗಾ ಯೋಜನೆಯನ್ನು ವಿಬಿ ಜಿ ರಾಮ್ ಜಿ ಯೋಜನೆ ಎಂದು ಮರುನಾಮಕರಣ ಮಾಡಲು ಹೊರಟಿರುವುದರ ವಿರುದ್ಧ ಚರ್ಚಿಸಲು ರಾಜ್ಯ ಸರ್ಕಾರ ಈ ವಿಶೇಷ ಅಧಿವೇಶನ ಕರೆದಿದೆ. ಆದರೆ ಒಂದು ವಾರದ ಅಧಿವೇಶನದ ಮೊದಲ ಎರಡು ದಿನಗಳು ರಾಜ್ಯಪಾಲರ ಭಾಷಣದ ವಿವಾದದಲ್ಲೇ ಕಳೆದುಹೋಗಿದೆ.

ಬಿ.ವೈ. ವಿಜಯೇಂದ್ರ ವಾಗ್ದಾಳಿ

ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದನದಲ್ಲಿ ನಾಡಿನ ಜನರ ಕಲ್ಯಾಣದ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ ಕೇಂದ್ರದ ವಿರುದ್ಧ ಜನರನ್ನು ಎತ್ತಿಕಟ್ಟಲು ಈ ಅಧಿವೇಶನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಡವರ ಹಿತದೃಷ್ಟಿಯಿಂದ ಪ್ರಧಾನಿ ಮೋದಿಯವರು ತಂದಿರುವ ಸುಧಾರಣೆಗಳ ವಿರುದ್ಧ ಕಾಂಗ್ರೆಸ್‌ ದ್ವೇಷ ಸಾಧಿಸುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 11T112348.960

ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು

by ಶಾಲಿನಿ ಕೆ. ಡಿ
March 11, 2026 - 11:31 am
0

Untitled design 2026 03 11T110830.172

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

by ಶಾಲಿನಿ ಕೆ. ಡಿ
March 11, 2026 - 11:08 am
0

Untitled design 2026 03 11T103748.988

ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ

by ಶಾಲಿನಿ ಕೆ. ಡಿ
March 11, 2026 - 10:42 am
0

Untitled design 2026 03 11T102215.227

ಗ್ಯಾಸ್‌ ಸಿಲಿಂಡರ್‌ ನಂತರ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ಯಾ? ಇಲ್ಲಿ ಚೆಕ್‌ ಮಾಡಿ.!

by ಶಾಲಿನಿ ಕೆ. ಡಿ
March 11, 2026 - 10:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T112348.960
    ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು
    March 11, 2026 | 0
  • Untitled design 2026 03 11T110830.172
    ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್
    March 11, 2026 | 0
  • Untitled design 2026 03 11T092931.205
    ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್
    March 11, 2026 | 0
  • Untitled design 2026 03 11T090730.455
    ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ತಗಡಿನ ಶೀಟ್: ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ
    March 11, 2026 | 0
  • Untitled design 2026 03 11T085917.060
    ‘ಏಕರೂಪ ನಾಗರಿಕ ಸಂಹಿತೆಯೇ ಎಲ್ಲ ಸಮಸ್ಯೆಗಳಿಗೂ ಉತ್ತರ’ : ಸುಪ್ರೀಂ ಕೋರ್ಟ್
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version