• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್

admin by admin
April 15, 2025 - 3:37 pm
in Flash News, ಕರ್ನಾಟಕ
0 0
0
Pti08 22 2024 000245b 0 1725780815091 1726030855746

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ನ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮೇ 7, 2025ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತವು ಅಂತಿಮ ತನಿಖಾ ವರದಿಯನ್ನು ಸಲ್ಲಿಸುವವರೆಗೆ ತೀರ್ಪನ್ನು ಕಾಯ್ದಿರಿಸಲಾಗಿದೆ.

ಲೋಕಾಯುಕ್ತ ಪೊಲೀಸರಿಗೆ ಅಂತಿಮ ತನಿಖೆಯನ್ನು ಮುಂದುವರೆಸಲು ನ್ಯಾಯಾಲಯವು ಅನುಮತಿ ನೀಡಿದೆ.ಜಾರಿ ನಿರ್ದೇಶನಾಲಯ ಇಡಿ ಕೂಡ ಈ ವರದಿಯ ವಿರುದ್ಧ ತಕರಾರು ಅರ್ಜಿಯನ್ನು ಸಲ್ಲಿಸಬಹುದು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.ಮೈಸೂರು ಲೋಕಾಯುಕ್ತ ಪೊಲೀಸರು ಈಗಾಗಲೇ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ತನಿಖೆ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು.ಇಡಿ ಕೂಡ ಈ ವರದಿಯ ವಿರುದ್ಧ ತಕರಾರು ಅರ್ಜಿಯನ್ನು ಸಲ್ಲಿಸುವ ಸಾಧ್ಯತೆಯನ್ನು ನ್ಯಾಯಾಲಯವು ಗಮನಿಸಿದೆ.

RelatedPosts

ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ADVERTISEMENT
ADVERTISEMENT

ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಆದ ಬಳಿಕ ಅದನ್ನು ಜನಪ್ರತಿನಿಧಿ ಕೋರ್ಟ್ ಒಪ್ಪಿಕೊಂಡು ರಿಲೀಫ್ ಪಡೆಯುವ ನಿರೀಕ್ಷೆಯಲ್ಲಿ ಸಿದ್ದರಾಮಯ್ಯ ಆಸೆಗೆ ತಣ್ಣೀರು ಎರಚಿದಂತಾಗಿದೆ. ಸದ್ಯಕ್ಕೆ ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತಿಳಿಸಿದ್ದು, ಮೇ 7ರ ಒಳಗಾಗಿ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಲಿದೆ. ಅಲ್ಲಿಯವರೆಗೂ ಬಿ ರಿಪೋರ್ಟ್ ಬಗ್ಗೆ ಯಾವುದೇ ಆದೇಶ ಇರೋದಿಲ್ಲ ಎನ್ನಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (16)

ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!

by ಕವಿತಾ
August 3, 2026 - 8:28 am
0

Untitled design (15)

ಕೊಡಗು ಮಳೆಯ ಅಬ್ಬರ: 100 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

by ಕವಿತಾ
August 3, 2026 - 8:15 am
0

Untitled design (14)

ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ಮೇಲೆ ಭೀಕರ ಬಾಂಬ್ ದಾಳಿ: 14 ಮಂದಿ ಸಾ*ವು

by ಕವಿತಾ
August 3, 2026 - 7:59 am
0

Untitled design (13)

ಇಂದು ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ಗೊತ್ತಾ?

by ಕವಿತಾ
August 3, 2026 - 7:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version