• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್

admin by admin
April 15, 2025 - 3:37 pm
in Flash News, ಕರ್ನಾಟಕ
0 0
0
Pti08 22 2024 000245b 0 1725780815091 1726030855746

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ನ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮೇ 7, 2025ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತವು ಅಂತಿಮ ತನಿಖಾ ವರದಿಯನ್ನು ಸಲ್ಲಿಸುವವರೆಗೆ ತೀರ್ಪನ್ನು ಕಾಯ್ದಿರಿಸಲಾಗಿದೆ.

ಲೋಕಾಯುಕ್ತ ಪೊಲೀಸರಿಗೆ ಅಂತಿಮ ತನಿಖೆಯನ್ನು ಮುಂದುವರೆಸಲು ನ್ಯಾಯಾಲಯವು ಅನುಮತಿ ನೀಡಿದೆ.ಜಾರಿ ನಿರ್ದೇಶನಾಲಯ ಇಡಿ ಕೂಡ ಈ ವರದಿಯ ವಿರುದ್ಧ ತಕರಾರು ಅರ್ಜಿಯನ್ನು ಸಲ್ಲಿಸಬಹುದು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.ಮೈಸೂರು ಲೋಕಾಯುಕ್ತ ಪೊಲೀಸರು ಈಗಾಗಲೇ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ತನಿಖೆ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು.ಇಡಿ ಕೂಡ ಈ ವರದಿಯ ವಿರುದ್ಧ ತಕರಾರು ಅರ್ಜಿಯನ್ನು ಸಲ್ಲಿಸುವ ಸಾಧ್ಯತೆಯನ್ನು ನ್ಯಾಯಾಲಯವು ಗಮನಿಸಿದೆ.

RelatedPosts

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?

ADVERTISEMENT
ADVERTISEMENT

ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಆದ ಬಳಿಕ ಅದನ್ನು ಜನಪ್ರತಿನಿಧಿ ಕೋರ್ಟ್ ಒಪ್ಪಿಕೊಂಡು ರಿಲೀಫ್ ಪಡೆಯುವ ನಿರೀಕ್ಷೆಯಲ್ಲಿ ಸಿದ್ದರಾಮಯ್ಯ ಆಸೆಗೆ ತಣ್ಣೀರು ಎರಚಿದಂತಾಗಿದೆ. ಸದ್ಯಕ್ಕೆ ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತಿಳಿಸಿದ್ದು, ಮೇ 7ರ ಒಳಗಾಗಿ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಲಿದೆ. ಅಲ್ಲಿಯವರೆಗೂ ಬಿ ರಿಪೋರ್ಟ್ ಬಗ್ಗೆ ಯಾವುದೇ ಆದೇಶ ಇರೋದಿಲ್ಲ ಎನ್ನಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

WhatsApp Image 2026 09 17 at 8.18.27 AM

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

by ದಿಶಾ ಕೆ. ಎಸ್.
September 19, 2026 - 10:30 am
0

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version