• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಎಂ ಕುರ್ಚಿ ಕದನ: ನಾಳೆ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬ್ರೇಕ್‌‌ ಫಾಸ್ಟ್‌ ಮೀಟಿಂಗ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 8:47 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 28T205040.971

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಯುದ್ಧ ರಾಜ್ಯದಾದ್ಯಂತ ಚರ್ಚೆಯಾಗುತ್ತಿದೆ. ಸಿಎಂ ಕುರ್ಚಿಯ ವಾರಸುದಾರ ಯಾರು ಎನ್ನುವ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರವಿಲ್ಲದ ನಡುವೆ, ಇಬ್ಬರೂ ನಾಯಕರು ನಾಳೆ (ಶನಿವಾರ) ಬೆಳಗ್ಗೆ 9:20ಕ್ಕೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಲಿದ್ದಾರೆ.

ಕಾಂಗ್ರೆಸ್ ಒಳಗೆ ಸಿದ್ದರಾಮಯ್ಯ ಬಣ ಮತ್ತು ಡಿಕೆಶಿ ಬಣದ ನಡುವೆ ನಡೆಯುತ್ತಿರುವ ಈ ಕಿತ್ತಾಟ ಕೇಂದ್ರ ನಾಯಕತ್ವದವರೆಗೂ ತಲುಪಿದೆ. 2028ರ ವಿಧಾನಸಭೆ ಚುನಾವಣೆಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ “ಯಾರು ಮುಂದಿನ ಸಿಎಂ?” ಎಂಬ ಪ್ರಶ್ನೆ ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂಬುದಾಗಿ ತಮ್ಮ ಬಣದ ಶಾಸಕರ ಮುಂದೆ ಘೋಷಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಸಿದ್ದರಾಮಯ್ಯ ಬಣ ತಿರುಗೇಟು ನೀಡುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ದೆಹಲಿಯಿಂದ ಹೈಕಮಾಂಡ್‌ನಿಂದ ಬುಲಾವ್ ಬರುವ ಸಾಧ್ಯತೆ ಇರುವುದಾಗಿ ವದಂತಿಗಳು ಹಬ್ಬಿದ್ದವು.

RelatedPosts

ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ

ವಿವಾಹಿತೆ ಮಹಿಳೆಯೊಂದಿಗೆ ಪರಾರಿಯಾದ ಯುವಕನ ಮನೆ ಧ್ವಂಸ

ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್

ಇಂದಿನಿಂದ SIR ಆರಂಭ: ಸಾರ್ವಜನಿಕರ ನೆರವಿಗೆ ಕಂಟ್ರೋಲ್ ರೂಂ, ಸಹಾಯವಾಣಿ ಬಿಡುಗಡೆ

ADVERTISEMENT
ADVERTISEMENT

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಆರ್. ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ಈಗಾಗಲೇ ರಾಜ್ಯಕ್ಕೆ ಆಗಾಗ ಬಂದು ಇಬ್ಬರು ನಾಯಕರನ್ನೂ ಭೇಟಿಯಾಗಿ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಆದರೆ ಒಳಗೊಳಗೆ ಕಿಚಾಯಿಸುತ್ತಿರುವ ಬೆಂಕಿ ಈ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ತಂಪಾಗುತ್ತದೆಯೇ ಎಂಬುದು ಕುತೂಹಲ.

ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ, ಅದರಂತೆ ನಡೆದುಕೊಳ್ಳುತ್ತೇನೆ-ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ, ನವೆಂಬರ್ 24, 2025: ಮುಖ್ಯಮಂತ್ರಿ ಸಿದ್ದರಾಮಯ್ಯ  ಸಂಪುಟ ಪುನಾರ್ಚನೆಯ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ 4-5 ತಿಂಗಳ ಹಿಂದೆಯೇ ಸಂಪುಟ ಪುನಾರ್ಚನೆ ಮಾಡಿ ಎಂದಿದ್ದರು. ಆದರೆ ಎರಡೂವರೆ ವರ್ಷ ತುಂಬಲಿ, ಆಮೇಲೆ ಮಾಡೋಣ ಎಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ, ಅದರಂತೆ ನಡೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಭೂಮಿ ಪೂಜೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎರಡೂವರೆ ವರ್ಷ ಆಗಲಿ, ಆಮೇಲೆ ಸಂಪುಟ ಪುನಾರ್ಚನೆ ಮಾಡೋಣ ಅಂತ ಹೇಳಿದ್ದೆ. ಈಗಲೂ ಹೈಕಮಾಂಡ್ ಇರು ಅಂದ್ರೆ ಇರ್ತೀನಿ ಎಂದು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ 2023ರ ಮೇನಲ್ಲಿ ಅಧಿಕಾರಕ್ಕೆ ಬಂದಿದ್ದು, ನವೆಂಬರ್ 20ರಂದು 2.5 ವರ್ಷಗಳ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪರಂಪರೆಯ ‘ರೋಟೇಷನಲ್ ಸಿಎಂ’ ಚರ್ಚೆಗಳು ಸಹ ಹೆಚ್ಚಾಗಿವೆ.

ಇನ್ನೂ ಸಿಎಂ ಬದಲಾವಣೆ ಕುರಿತು ಮಾತನಾಡಿದ ಅವರು, ನನ್ನನ್ನೇ ಮುಂದುವರೆಸಿ ಅಂದ್ರೆ ನಾನೇ ಮುಂದುವರೆಯುತ್ತೇನೆ. ಹೈಕಮಾಂಡ್ ಹೇಳಿದ್ರೆ ನಾನು ಒಪ್ಪಿಕೊಳ್ಳಬೇಕು. ಡಿಸಿಎಂ ಡಿ.ಕೆ. ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು. ಹೈಕಮಾಂಡ್‌ನೊಂದಿಗೆ ಇತ್ತೀಚೆಗೆ ನಡೆದ ಸಭೆಗಳಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ರಾಹುಲ್ ಗಾಂಧಿ ಅವರ ಒಪ್ಪಿಗೆಯೊಂದಿಗೆ ಪುನಾರ್ಚನೆಯ ಚಿಂತನೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದ ಸಿಎಂ, ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ಬಿಜೆಪಿಯವರು ದುಡ್ಡು ಇಲ್ಲ ಅಂತಾರೆ. ದುಡ್ಡು ಇಲ್ಲದೆ ಮಾಡೋಕೆ ಆಗುತ್ತಾ ? ಬಿಜೆಪಿಯವರು ಸುಳ್ಳು ಅಪಪ್ರಚಾರ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ಸುಳ್ಳು ಹೇಳೋದು ಅವರ ಕೆಲಸ ಎಂದು ಟೀಕಿಸಿದರು.

ಹೈಕಮಾಂಡ್‌ನೊಂದಿಗೆ ನಡೆದ ಚರ್ಚೆಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಹೈಕಮಾಂಡ್ ಏನು ಹೇಳುತ್ತಾರೆ, ಅದನ್ನೇ ಕೇಳೋದು ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ಸಂಪುಟ ಪುನಾರ್ಚನೆಯಲ್ಲಿ 50% ಸಚಿವರನ್ನು ಬದಲಾಯಿಸುವ ಸಾಧ್ಯತೆಯಿದೆ ಎಂದು ರಾಜಕೀಯ ವರ್ಗಗಳು ಊಹಿಸಿವೆ. ಡಿಸೆಂಬರ್ ಆರಂಭದೊಂದಿಗೆ ಪುನಾರ್ಚನೆ ಘೋಷಣೆಯಾಗಬಹುದು ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ-ಶಿವಕುಮಾರ್ ನಡುವಿನ ‘ಪವರ್ ಶೇರಿಂಗ್‌’ ಚರ್ಚೆಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. 2023ರ ಚುನಾವಣೆಯ ನಂತರ ರೋಟೇಷನಲ್ ಸಿಎಂ ಫಾರ್ಮುಲಾ ಚರ್ಚೆಯಾಗಿದ್ದರೂ, ಸಿದ್ದರಾಮಯ್ಯ ಅವರು ಐದು ವರ್ಷಗಳ ಅವಧಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ಶಿವಕುಮಾರ್ ಅವರ ಬೆಂಬಲಿಗರು ದೆಹಲಿಯಲ್ಲಿ ಕ್ಯಾಂಪ್ ಮಾಡಿ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಈ ಹೇಳಿಕೆಯು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಒಟ್ಟಾರೆಯಾಗಿ, ಸಂಪುಟ ಪುನಾರ್ಚನೆಯ ಚಿಂತನೆಯಲ್ಲಿ ಹೈಕಮಾಂಡ್‌ನ ನಿರ್ದೇಶವೇ ಅಂತಿಮ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಇಲ್ಲಿಗೆ ಇದು ಮುಗಿಯುತ್ತದೆಯೇ ಅಥವಾ ಕುರ್ಚಿ ಕದನ ಮುಂದುವರೆಯುತ್ತದೆಯೋ ಕಾದು ನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T093942.462

ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ

by ಶಾಲಿನಿ ಕೆ. ಡಿ
June 30, 2026 - 9:46 am
0

Untitled design 2026 06 30T091919.469

ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಪ್ರಮುಖ ನಗರಗಳ ಇಂಧನ ದರ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
June 30, 2026 - 9:20 am
0

Untitled design 2026 06 30T085507.576

ಜುಲೈ 1ರಿಂದ ಪೆಟ್ರೋಲ್-ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆರವು

by ಶಾಲಿನಿ ಕೆ. ಡಿ
June 30, 2026 - 8:55 am
0

Untitled design 2026 06 30T083857.428

ವಿವಾಹಿತೆ ಮಹಿಳೆಯೊಂದಿಗೆ ಪರಾರಿಯಾದ ಯುವಕನ ಮನೆ ಧ್ವಂಸ

by ಶಾಲಿನಿ ಕೆ. ಡಿ
June 30, 2026 - 8:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T093942.462
    ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ
    June 30, 2026 | 0
  • Untitled design 2026 06 30T083857.428
    ವಿವಾಹಿತೆ ಮಹಿಳೆಯೊಂದಿಗೆ ಪರಾರಿಯಾದ ಯುವಕನ ಮನೆ ಧ್ವಂಸ
    June 30, 2026 | 0
  • Untitled design 2026 06 30T075137.702
    ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್
    June 30, 2026 | 0
  • Untitled design 2026 06 30T073436.548
    ಇಂದಿನಿಂದ SIR ಆರಂಭ: ಸಾರ್ವಜನಿಕರ ನೆರವಿಗೆ ಕಂಟ್ರೋಲ್ ರೂಂ, ಸಹಾಯವಾಣಿ ಬಿಡುಗಡೆ
    June 30, 2026 | 0
  • Untitled design 2026 06 29T211005.357
    ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version