• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 6:03 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 13t175320.967

ಬೆಂಗಳೂರು, ಏ.13: “ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ನಡೆದ ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

RelatedPosts

ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

ನೀವು ತಿನ್ನುವ ಬಾಳೆ ಹಣ್ಣು ಕೂಡಾ ಸೇಫ್ ಅಲ್ಲ!: ಉಡುಪಿಯಲ್ಲಿ ಬಾಳೆಹಣ್ಣಿಗೆ ಕೆಮಿಕಲ್‌ ಸಿಂಪಡಿಸುತ್ತಿದ್ದ ಜಾಲ ಪತ್ತೆ

ADVERTISEMENT
ADVERTISEMENT

“ಸಮಾಜ ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ ದಶರಥ ಮಹಾರಾಜನಿಂಗಿಂತ, ರಾಮನ ಭಂಟ ಹನುಮಂತನ ದೇವಾಲಯಗಳು ಹೆಚ್ಚಾಗಿವೆ. ಅದೇ ರೀತಿ ನೀವು ಕಾಂಗ್ರೆಸ್ ಪಕ್ಷಕ್ಕೆ ಆಧಾರಸ್ತಂಭ. ಇದನ್ನು ಸೇವಾದಳದ ಎಲ್ಲಾ ಕಾರ್ಯಕರ್ತರು ತಲೆಯಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು.

“ದೇಶದ ಭದ್ರತೆ ಉದ್ದೇಶದಿಂದ ಸ್ಥಾಪನೆಯಾದ ವಿಭಾಗ ಸೇವಾದಳ. ನೆಹರೂ ಅವರ ಅವಧಿಯಲ್ಲಿ ಪ್ರಾರಂಭವಾಗಿ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿವರೆಗೆ ನಡೆದುಕೊಂಡು ಬಂದಿದೆ. ಸೇವಾದಳ ಕಾಂಗ್ರೆಸ್ ಪಕ್ಷದ ಕಡೆಯ ಅಂಗ, ನಮ್ಮನ್ನು ಗುರುತಿಸುವುದಿಲ್ಲ ಎಂಬ ಆಲೋಚನೆಯನ್ನು ನಿಮ್ಮ ತಲೆಯಿಂದ ಕಿತ್ತೊಗೆಯಬೇಕು. ನಿಮ್ಮಲ್ಲಿ ನಾಯಕತ್ವದ ಗುಣ ಇದೆ ಎಂದು ನೆಹರೂ ಹಾಗೂ ಇಂದಿರಾ ಗಾಂಧಿ ಅವರೇ ಸೇವಾದಳದ ಅಧ್ಯಕ್ಷ ಸ್ಥಾನ ವಹಿಸಿದ್ದರು” ಎಂದರು.

“ಸೇವಾದಳದವರು ಹಾಕುವ ಗಾಂಧಿ ಟೋಪಿಯನ್ನು ಎಲ್ಲಾ ನಾಯಕರು ಹಾಕುತ್ತಾರೆ. ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರೂ ಇದನ್ನು ಧರಿಸಿದ್ದರು. ಬೇರೆ ನಾಯಕರ ಜತೆಗೆ ನೀವು ಸರಿಸಮಾನರು. ಬಿ.ಕೆ. ಹರಿಪ್ರಸಾದ್ ಅವರು ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಸಂಸತ್ ಸದಸ್ಯರಾಗಿದ್ದಾರೆ. ಇನ್ನು ಅನೇಕರು ಸೇವಾದಳದಲ್ಲಿ ಕೆಲಸ ಮಾಡಿದ್ದಾರೆ. ಅವರು ಶಾಸಕರು, ಮಂತ್ರಿಗಳಾಗಿ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ” ಎಂದು ತಿಳಿಸಿದರು.

“ನಾವು ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಸೇವೆ ಮಾಡಬೇಕು. ನನ್ನಿಂದ ಏನೂ ಸಾಧ್ಯವಿಲ್ಲ ಎಂಬ ಆಲೋಚನೆ ಮಾಡಬಾರದು. ನೀವು ಶಾಸಕರು, ಮಂತ್ರಿ, ಮುಖ್ಯಮಂತ್ರಿ ಆಗಬಹುದು. ನೀವು ನಿಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಒಳ್ಳೆಯ ಕಾಲ ಬರುತ್ತಿದೆ. ಬ್ಲಾಕ್ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಅವರು ಜಿಲ್ಲಾ ಕಾಂಗ್ರೆಸ್ ಗೆ ಹೊಸ ಸ್ವರೂಪ ನೀಡಲು ಪ್ರಯತ್ನಿಸುತ್ತಿದ್ದಾರೆ” ಎಂದರು.

“ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಆಯ್ಕೆ ಸಮಿತಿಯು ಸೇವಾದಳ ಸೇರಿದಂತೆ ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ಅಭಿಪ್ರಾಯ ಸ್ವೀಕರಿಸುವ ಕೆಲಸ ಮಾಡಲಿದೆ. ನಿಮ್ಮ ಸೇವೆಯನ್ನು ನಾವು ಗಮನದಲ್ಲಿಟ್ಟುಕೊಂಡಿದ್ದೇವೆ. ಸೇವಾದಲದಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಭಾರತ ಜೋಡೋ ಸಂದರ್ಭದಲ್ಲಿ ನಾವು ಅನೇಕ ಜಾಗಗಳನ್ನು ಗುರುತಿಸಿದ್ದು, ಶಾಶ್ವತ ಕಾಂಗ್ರೆಸ್ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ಮಂಗಳೂರಿನಲ್ಲೂ ಜಾಗ ನೋಡಿದ್ದೇವೆ. ಇದರ ಜವಾಬ್ದಾರಿಯನ್ನು ಸೇವಾದಳದವರಿಗೂ ವಹಿಸಲಾಗುವುದು” ಎಂದರು.

“ನಾವು ಈಗ ಬುದ್ಧಿ ಕಲಿತು ನಮ್ಮ ಆಧಾರಸ್ತಂಭಗಳನ್ನು ಹೇಗೆ ಬೆಳಸಬೇಕು ಎಂದು ಆಲೋಚಿಸುತ್ತಿದ್ದೇವೆ. ಮುಂದಿನದಿನಗಳಲ್ಲಿ ಪ್ರತಿ ವಿಚಾರದಲ್ಲೂ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಸಂಗ್ರಹಹಿಸಲು, ಅವರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಅವರೇ ರಾಜ್ಯಕ್ಕೆ ಬಂದು ಜಿಲ್ಲಾಧ್ಯಕ್ಷರ ಜತೆ ನೇರವಾಗಿ ಚರ್ಚೆ ಮಾಡಲಿದ್ದಾರೆ” ಎಂದು ಹೇಳಿದರು.

“ಸೇವಾದಳದವರು ಒಂದು ತಂಡ ರಚನೆ ಮಾಡಿ ಪ್ರತಿ ಜಿಲ್ಲೆಗೆ ಹೋಗಿ ಅಲ್ಲಿ ಸೇವಾದಳ ಹೊರತಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷದ ಧ್ವಜಾರೋಹಣ, ರಾಷ್ಟ್ರಗೀತೆ, ವಂದೇ ಮಾತರಂ ಗೀತೆ ಗಾಯನ ಸೇರಿದಂತೆ ಇತರೆ ಅಂಶಗಳ ತರಬೇತಿ ನೀಡಬೇಕು ಎಂದು ಸೇವಾದಳದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರಿಗೆ ಸೂಚಿಸುತ್ತೇನೆ. ಈ ರೀತಿ ಮಾಡಿದಾಗ ಬೇರೆ ಕಾರ್ಯಕರ್ತರು ಸೇವಾದಳದ ಜತೆ ಬೆರೆಯುತ್ತಾರೆ” ಎಂದು ಸಲಹೆ ನೀಡಿದರು.

“ನೀವು ಮಾನಸಿಕವಾಗಿ ಗಟ್ಟಿಯಾಗಿರಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸೇವಾದಳದವರಿಗೆ ಎಷ್ಟು ಸಾಧ್ಯವೋ ಅಷ್ಟು ಅಧಿಕಾರ ನೀಡಲಾಗುವುದು. ಕೆಲವು ನಾಯಕರು ನಿಮ್ಮನ್ನು ಅಗೌರವವಾಗಿ ನಡೆಸಿಕೊಳ್ಳುವುದನ್ನು ನೋಡಿದ್ದೇವೆ. ಸೂಕ್ತ ಕಾಲದಲ್ಲಿ ಅವರಿಗೆ ಸೂಕ್ತ ಸಂದೇಶ ರವಾನಿಸಲಾಗುವುದು. ಸೇವಾದಳದಲ್ಲೂ ಬೂತ್ ಮಟ್ಟದಲ್ಲಿ ಪ್ರತಿನಿಧಿಗಳನ್ನು ಹೊಂದಿರಬೇಕು.

ನಮ್ಮ ಸರ್ಕಾರ ಪ್ರತಿ ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳ ಮೂಲಕ ವರ್ಷಕ್ಕೆ 52 ಸಾವಿರ ಕೋಟಿ ಒದಗಿಸಲಾಗಿದೆ. ಯಾರು ಏನೇ ಕೂಗಾಡಲಿ ರಾಜ್ಯದಲ್ಲಿ ಮತ್ತೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ” ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T105549.678

ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್

by ದಿಶಾ ಕೆ. ಎಸ್.
August 21, 2026 - 10:56 am
0

Untitled design 2026 08 21T101734.040

ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್

by ದಿಶಾ ಕೆ. ಎಸ್.
August 21, 2026 - 10:18 am
0

Untitled design 2026 08 21T095819.644

ಜೈಲಿನಲ್ಲಿದ್ದ ಇಮ್ರಾನ್ ಖಾನ್‌ಗೆ ಆರೋಗ್ಯ ಸಮಸ್ಯೆ; ಮಧ್ಯರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು

by ದಿಶಾ ಕೆ. ಎಸ್.
August 21, 2026 - 9:59 am
0

Untitled design 2026 08 21T093320.464

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

by ದಿಶಾ ಕೆ. ಎಸ್.
August 21, 2026 - 9:34 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version