• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2026 - 10:28 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 12T102536.077

RelatedPosts

ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆ

ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ

ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

ADVERTISEMENT
ADVERTISEMENT

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಇದೀಗ ಭಾರತದ ಮಾರುಕಟ್ಟೆಯ ಮೇಲೂ ಬಿದ್ದಿದೆ. ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಯ ನಡುವೆ, ಅಡುಗೆ ಎಣ್ಣೆ, ಬೇಳೆ ಕಾಳು ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ದಿಢೀರ್ ಏರಿಕೆಯಾಗಿದೆ. ಇದರಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಯುಗಾದಿ ಹಾಗೂ ರಂಜಾನ್ ಹಬ್ಬಗಳು ಸಮೀಪಿಸುತ್ತಿರುವ ಸಮಯದಲ್ಲೇ ಈ ಬೆಲೆ ಏರಿಕೆ ಜನಸಾಮಾನ್ಯರಿಗೆ ದೊಡ್ಡ ಹೊಡೆತ ನೀಡಿದೆ. ಸಾಮಾನ್ಯವಾಗಿ ಹಬ್ಬದ ಸಮಯದಲ್ಲಿ ಮನೆಗಳಲ್ಲಿ ವಿಶೇಷ ಆಹಾರ ತಯಾರಿಕೆ ನಡೆಯುವುದರಿಂದ ದಿನಸಿ ವಸ್ತುಗಳ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಇದೇ ಸಮಯದಲ್ಲಿ ಬೆಲೆ ಏರಿಕೆ ಆಗಿರುವುದರಿಂದ ಜನರು ಕಂಗಾಲಾಗಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ದಿನಸಿ ಅಂಗಡಿಗಳಲ್ಲಿ ಈಗಾಗಲೇ ಖರೀದಿ ಜೋರಾಗಿದೆ. ಹಬ್ಬಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಹಲವರು ಈಗಿನಿಂದಲೇ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಬೆಲ್ಲ, ಸಕ್ಕರೆ ಸೇರಿದಂತೆ ವಿವಿಧ ದಿನಸಿ ವಸ್ತುಗಳನ್ನು ಸಂಗ್ರಹಿಸಿಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿ ಬೆಲೆ ಮತ್ತಷ್ಟು ಏರಿಕೆಯಾಗುತ್ತಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಅಡುಗೆ ಎಣ್ಣೆಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಅದೇ ರೀತಿ ತೊಗರಿ ಬೇಳೆ, ಉದ್ದಿನ ಬೇಳೆ, ಕಡಲೆ ಬೇಳೆ ಸೇರಿದಂತೆ ಹಲವು ಬೇಳೆ ಕಾಳುಗಳ ಬೆಲೆ ಕೂಡ ಏರಿಕೆಯಾಗಿದೆ. ಅಕ್ಕಿ ಮತ್ತು ಬೆಲ್ಲದ ದರವೂ ಕೆಲವು ಪ್ರದೇಶಗಳಲ್ಲಿ ಹೆಚ್ಚಳ ಕಂಡಿದೆ. ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ವಿಶೇಷವಾಗಿ ಕೆಳ ಮಧ್ಯಮ ವರ್ಗದ ಜನರು ಹೆಚ್ಚು ಸಂಕಷ್ಟ ಅನುಭವಿಸುತ್ತಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಇಂಧನ ಹಾಗೂ ಸಾಗಣೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಇದರಿಂದ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಿದ್ದು, ಕೆಲವು ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಕಾರಣಗಳಿಂದ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದರ ಜೊತೆಗೆ ಕೆಲವು ಕೃಷಿ ಉತ್ಪನ್ನಗಳ ಉತ್ಪಾದನೆ ಕಡಿಮೆಯಾಗಿರುವುದೂ ಬೆಲೆ ಏರಿಕೆಗೆ ಮತ್ತೊಂದು ಕಾರಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T082449.151

ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆ

by ಶಾಲಿನಿ ಕೆ. ಡಿ
June 29, 2026 - 8:26 am
0

Untitled design 2026 06 29T075457.929

ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ

by ಶಾಲಿನಿ ಕೆ. ಡಿ
June 29, 2026 - 7:56 am
0

Untitled design 2026 06 29T072916.965

ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 29, 2026 - 7:31 am
0

Untitled design 2026 06 29T070313.194

ರಾತ್ರಿ ನಿದ್ರೆ ಬರ್ತಿಲ್ಲವೇ? ಮಲಗುವ ಮುನ್ನ ಈ ಅಭ್ಯಾಸಗಳನ್ನು ತಪ್ಪಿಸಿ.!

by ಶಾಲಿನಿ ಕೆ. ಡಿ
June 29, 2026 - 7:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T082449.151
    ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆ
    June 29, 2026 | 0
  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
  • Untitled design 2026 06 29T072916.965
    ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್
    June 29, 2026 | 0
  • Untitled design 2026 06 28T233046.999
    ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ
    June 28, 2026 | 0
  • Untitled design 2026 06 28T230913.786
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version