• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 14, 2026 - 10:57 am
in ಕರ್ನಾಟಕ
0 0
0
Untitled design 2026 08 14T105227.222

RelatedPosts

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!

“ಸಂಧ್ಯಾ ಕಿರಣ” ಆರೋಗ್ಯ ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

ADVERTISEMENT
ADVERTISEMENT

ಡಿಸೆಂಬರ್‌ನಲ್ಲಿ ಮದುವೆಯಾಗಿ ಹೊಸ ಜೀವನ ಆರಂಭಿಸಬೇಕಿದ್ದ ಪ್ರೇಮಿಗಳಿಬ್ಬರು ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಮತ್ತು ಕೇರಳದಲ್ಲಿ ನಡೆದಿದೆ. 

ಮೃತ ಯುವತಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಕಾಟುಪಳ್ಳ ಗ್ರಾಮದ ಚಂದ್ರನ್ ಅವರ ಪುತ್ರಿ ಅನುಶ್ರೀ (26) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಎಸ್‌ಬಿಐನಲ್ಲಿ ಉದ್ಯೋಗ ಪಡೆದಿದ್ದ ಅವರು ತರಬೇತಿ ನಿಮಿತ್ತ ಕೇರಳದ ಎರ್ನಾಕುಲಂ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೇ ವೇಳೆ ಇರಿಟ್ಟಿ ಮೂಲದ ಎಸ್‌ಬಿಐ ಉದ್ಯೋಗಿ ಅಮಲ್ ಅವರ ಪರಿಚಯವಾಗಿ, ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದು ಪ್ರೀತಿಗೆ ತಿರುಗಿತ್ತು.

ಇಬ್ಬರ ಪ್ರೀತಿಗೆ ಕುಟುಂಬಗಳೂ ಒಪ್ಪಿಗೆ ಸೂಚಿಸಿದ್ದವು. ಹಿರಿಯರ ಸಮ್ಮುಖದಲ್ಲಿ ಮದುವೆ ನಿಶ್ಚಯವಾಗಿದ್ದು, ಡಿಸೆಂಬರ್‌ನಲ್ಲಿ ವಿವಾಹ ನೆರವೇರಿಸಲು ಸಿದ್ಧತೆಗಳು ಆರಂಭವಾಗಿದ್ದವು. ಆದರೆ, ಮದುವೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಈ ಸಂತಸದ ಕಥೆ ದುರಂತ ಅಂತ್ಯ ಕಂಡಿದೆ.

ಅನುಶ್ರೀ ಅವರು ಉದ್ಯೋಗದ ಕಾರಣ ಮೈಸೂರು ಜಿಲ್ಲೆಯ ಹುಣಸೂರು ನಗರದ ಸುಬ್ಬಣ್ಣ ಬಡಾವಣೆಯ ಮನೆಯಲ್ಲಿ ವಾಸವಾಗಿದ್ದರು. ಆತ್ಮಹತ್ಯೆಗೆ ಮುನ್ನ ತಂದೆ, ತಾಯಿ ಹಾಗೂ ಸಹೋದರಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು ಎನ್ನಲಾಗಿದೆ. ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆಗೆ ಮುನ್ನ ಅನುಶ್ರೀ ಹಾಗೂ ಅಮಲ್ ನಡುವೆ ಮೊಬೈಲ್ ಫೋನ್‌ನಲ್ಲಿ ಮಾತಿನ ಚಕಮಕಿ ನಡೆದಿತ್ತು. ಈ ಜಗಳದಿಂದ ಮನನೊಂದ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ, ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಇತ್ತ ಅನುಶ್ರೀ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅಮಲ್ ತೀವ್ರ ಆಘಾತಕ್ಕೊಳಗಾಗಿದ್ದರು. ಬಳಿಕ ಕೇರಳದ ಇರಿಟ್ಟಿ ಪಟ್ಟಣದ ಲಾಡ್ಜ್ ಒಂದರಲ್ಲಿ ಕೊಠಡಿ ಪಡೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಹೊರಬಂದಿದೆ. ಕೆಲವೇ ಗಂಟೆಗಳ ಅಂತರದಲ್ಲಿ ಪ್ರೇಮಿಗಳಿಬ್ಬರೂ ಸಾವನ್ನಪ್ಪಿರುವುದು ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಕಂಬನಿ ಮಿಡಿಯುವಂತೆ ಮಾಡಿದೆ.

ಈ ಸಂಬಂಧ ಮೈಸೂರು ಜಿಲ್ಲೆಯ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇರಳ ಪೊಲೀಸರು ಸಹ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇಬ್ಬರ ಮೊಬೈಲ್ ಕರೆ ವಿವರಗಳು, ಸಂದೇಶಗಳು ಹಾಗೂ ಘಟನೆಗೆ ಕಾರಣವಾದ ಸಂದರ್ಭಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 14T110247.526

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by ದಿಶಾ ಕೆ. ಎಸ್.
August 14, 2026 - 11:13 am
0

Untitled design 2026 08 14T105227.222

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

by ದಿಶಾ ಕೆ. ಎಸ್.
August 14, 2026 - 10:57 am
0

Untitled design 2026 08 14T103414.570

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

by ದಿಶಾ ಕೆ. ಎಸ್.
August 14, 2026 - 9:38 am
0

Untitled design 2026 08 14T092645.817

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 14, 2026 - 9:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 14T103414.570
    ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ
    August 14, 2026 | 0
  • Untitled design 2026 08 14T082112.642
    ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!
    August 14, 2026 | 0
  • Untitled design 2026 08 14T080031.861
    “ಸಂಧ್ಯಾ ಕಿರಣ” ಆರೋಗ್ಯ ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್
    August 14, 2026 | 0
  • Untitled design 2026 08 14T064103.311
    ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!
    August 14, 2026 | 0
  • Untitled design (31)
    ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version