• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ವ್ಯಕ್ತಿಯಿಂದ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 1:07 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 21T130349.406

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಅಪರಿಚಿತರನ್ನು ಸ್ನೇಹಿತರಾಗಿ ಪರಿಚಯ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ, ಈ ಪರಿಚಯದಿಂದ ಕೆಲವೊಮ್ಮೆ ಭಯಾನಕ ಕಿರುಕುಳಕ್ಕೆ ಕಾರಣವಾಗುತ್ತದೆ. ಇಂತಹದೊಂದು ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ. ಆನ್‌ಲೈನ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಅಸಭ್ಯ ವರ್ತನೆ ತೋರಿಸಿ, ದೈಹಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದು, ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿವರಗಳು

RelatedPosts

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

ನೂತನ ಕ್ಯುಟೊನ್​ ಟೈಲ್ಸ್​ ಶೋರೂಂ ಉದ್ಘಾಟಿಸಿದ ಡಾ.ವಿ.ಎಸ್​.ವಿ ಪ್ರಸಾದ್‌

ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಮತ್ತಿಬ್ಬರು ಗನ್ ಮ್ಯಾನ್‌ಗಳು ಅರೆಸ್ಟ್

ADVERTISEMENT
ADVERTISEMENT

ಕಳೆದ ಕೆಲವು ದಿನಗಳ ಹಿಂದೆ ಸಂತ್ರಸ್ತ ಮಹಿಳೆಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಪಾರಿತೋಷ್ ಯಾದವ್ ಎಂಬಾತನನ್ನು ಪರಿಚಯಯ ಮಾಡಿಕೊಂಡಿದ್ದಾರೆ. ಆರಂಭದಲ್ಲಿ ಸ್ನೇಹ ಬೆಳೆಸಿ ಮಾತನಾಡುತ್ತಿದ್ದ ಆರೋಪಿ, “ಯಾವುದೇ ಸಹಾಯ ಬೇಕಿದ್ದರೂ ಕೇಳಿ” ಎಂದು ಆಕೆ ಬಳಿ ನಂಬಿಕೆ ಗಳಿಸಿದ್ದ. ಇದೇ ಸಮಯದಲ್ಲಿ ಸಂತ್ರಸ್ತ ಮಹಿಳೆಯ ಮಗಳಿಗೆ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ಹಣದ ತೀವ್ರ ಅವಶ್ಯಕತೆ ಇತ್ತು..

ಹಣದ ಕೊರತೆಯ ಹಿನ್ನೆಲೆಯಲ್ಲಿ ಮಹಿಳೆ, ಆರೋಪಿಯಿಂದ 30 ಸಾವಿರ ರೂ. ಸಾಲ ಪಡೆದಿದ್ದು, ಸಾಧ್ಯವಾದಷ್ಟು ಬೇಗ ಹಣವನ್ನು ವಾಪಸ್ ನೀಡುವುದಾಗಿ ಭರವಸೆ ನೀಡಿದ್ದಳು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿ, ಹಣದ ನೆಪವಿಟ್ಟು ಮಹಿಳೆಯ ಮೇಲೆ ದೈಹಿಕವಾಗಿ ಸಹಕರಿಸುವಂತೆ ಒತ್ತಡ ಹೇರಲು ಆರಂಭಿಸಿದ್ದಾನೆ.

ಆರೋಪಿ ದಿನನಿತ್ಯ ಅಸಭ್ಯ ಸಂದೇಶಗಳನ್ನು ಕಳುಹಿಸಿ, “ನೀನು ತುಂಬಾ ಚೆನ್ನಾಗಿದ್ದೀಯಾ”, “ಒಮ್ಮೆ ಮುಂಬೈಗೆ ಬಾ, ನಿನಗೆ ಹೊಸ ಜೀವನ ರೂಪಿಸುತ್ತೇನೆ” ಎಂದು ಕಿರುಕುಳ ನೀಡುತ್ತಿದ್ದನೆಂದು ಮಹಿಳೆ ತಿಳಿಸಿದ್ದಾಳೆ. ಅಷ್ಟೇ ಅಲ್ಲದೆ, ತಾನು ಉದ್ಯಮಿ ಎಂದು ಹೇಳಿಕೊಂಡು ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ, ಮಹಿಳೆಯಿಂದಲೂ ಅಂತಹ ವಿಡಿಯೋಗಳನ್ನು ಕಳುಹಿಸುವಂತೆ ಬಲವಂತ ಮಾಡಿದ್ದಾನೆ ಎನ್ನಲಾಗಿದೆ.

“ನನಗೆ ಇನ್ನೂ ಮದುವೆಯಾಗಿಲ್ಲ, ದಯವಿಟ್ಟು ಸಹಕರಿಸು” ಎಂದು ಆರೋಪಿ ಅಸಭ್ಯವಾಗಿ ಮೆಸೇಜ್ ಮಾಡುತ್ತಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ತಾನು ಮದುವೆಯಾಗಿರುವುದಾಗಿ, ಇಂತಹ ಕಿರುಕುಳ ನೀಡಬಾರದು ಎಂದು ಮನವಿ ಮಾಡಿಕೊಂಡರೂ, ಆರೋಪಿ ತನ್ನ ವರ್ತನೆ ನಿಲ್ಲಿಸಿಲ್ಲ ಎನ್ನಲಾಗಿದೆ.

ಇನ್ನೂ ಸಹಕರಿಸದಿದ್ದರೆ ಮಹಿಳೆಯ ಮೊಬೈಲ್ ನಂಬರ್ ಅನ್ನು ಪಾರ್ನ್ ವೆಬ್‌ಸೈಟ್‌ಗಳಿಗೆ ಹಾಗೂ ವೇಶ್ಯಾವಾಟಿಕೆ ಮಾಡುವವರಿಗೆ ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಮಾನಸಿಕ ಒತ್ತಡ ಮತ್ತು ಕುಟುಂಬದ ಕಲಹದಿಂದ ಮನನೊಂದ ಮಹಿಳೆ ಗಂಡನನ್ನು ತೊರೆದು ಸ್ನೇಹಿತೆಯ ಮನೆಗೆ ತೆರಳಿದ್ದು, ಅಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಸಮಯಕ್ಕೆ ಸರಿಯಾಗಿ ಸ್ನೇಹಿತೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಪ್ರಕರಣ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

Untitled design 2026 01 16T223823.105

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
January 16, 2026 - 10:39 pm
0

Untitled design 2026 01 16T214225.731

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

by ಯಶಸ್ವಿನಿ ಎಂ
January 16, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T234117.739
    ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
    January 16, 2026 | 0
  • Untitled design 2026 01 16T231201.941
    ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ
    January 16, 2026 | 0
  • Untitled design 2026 01 16T194927.389
    ನೂತನ ಕ್ಯುಟೊನ್​ ಟೈಲ್ಸ್​ ಶೋರೂಂ ಉದ್ಘಾಟಿಸಿದ ಡಾ.ವಿ.ಎಸ್​.ವಿ ಪ್ರಸಾದ್‌
    January 16, 2026 | 0
  • Untitled design 2026 01 16T142920.735
    ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಮತ್ತಿಬ್ಬರು ಗನ್ ಮ್ಯಾನ್‌ಗಳು ಅರೆಸ್ಟ್
    January 16, 2026 | 0
  • BeFunky collage 2026 01 16T141014.976
    ಡಿಕೆ ಬ್ರದರ್ಸ್ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಕಿಡಿ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version