• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಿತ್ವಾ ಚಂಡಮಾರುತ ಎಫೆಕ್ಟ್: ನಾಳೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 10:37 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 28T222451.849

ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ದಿತ್ವಾ ಚಂಡಮಾರುತವು ಈಗ ನಿಧಾನವಾಗಿ ಉತ್ತರ-ವಾಯವ್ಯ ದಿಕ್ಕಿನತ್ತ ಚಲಿಸುತ್ತಿದ್ದು, ಕರಾವಳಿ ರಾಜ್ಯಗಳಿಗೆ ಎಚ್ಚರಿಕೆ ಗಂಟೆ ಮೊಳಗಿಸಿದೆ. ಶ್ರೀಲಂಕಾದಲ್ಲಿ ಈಗಾಗಲೇ ಬೃಹತ್ ಅನಾಹುತ ಸೃಷ್ಟಿಸಿರುವ ದಿತ್ವಾ ಚಂಡಮಾರುತ, 50ಕ್ಕೂ ಹೆಚ್ಚು ಮಂದಿಯ ಪ್ರಾಣ ಕಸಿದುಕೊಂಡಿದ್ದು, ಅನೇಕರು ನಾಪತ್ತೆಯಾಗಿರುವ ಹಿನ್ನೆಲೆ ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮಗಳು ತೀವ್ರಗೊಳ್ಳಿವೆ.

ವಿಪತ್ತು ನಿರ್ವಹಣಾ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಪ್ರಖರ್ ಜೈನ್ ಅವರು ನೀಡಿರುವ ಮಾಹಿತಿಯ ಪ್ರಕಾರ, ಚಂಡಮಾರುತವು ಪ್ರಸ್ತುತ ಪುದುಚೇರಿಯಿಂದ ಸುಮಾರು 410 ಕಿ.ಮೀ ಮತ್ತು ಚೆನ್ನೈನಿಂದ ಸುಮಾರು 510 ಕಿ.ಮೀ ದೂರದಲ್ಲಿ ಕೇಂದ್ರೀಕೃತವಾಗಿದ್ದು, ಸುಮಾರು 3 ಕಿ.ಮೀ ವೇಗದಲ್ಲಿ ಮುಂದೆ ಸಾಗುತ್ತಿದೆ. ದಿತ್ವಾ ಚಂಡಮಾರುತ, ನಾಳೆ ಮುಂಜಾನೆ ವೇಳೆಗೆ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಕರಾವಳಿ ಆಂಧ್ರಪ್ರದೇಶ ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನ. 2 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ.

RelatedPosts

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಅಬ್ಬರ: ಹಲವು ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಎಷ್ಟು? ಸರ್ಕಾರದಿಂದ ಶಾಕಿಂಗ್ ಮಾಹಿತಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೂಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ADVERTISEMENT
ADVERTISEMENT

ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಹಾಗೂ ಕೆಲ ಪ್ರದೇಶಗಳು ಈ ಚಂಡಮಾರುತದ ನೇರ ಪರಿಣಾಮವನ್ನು ಎದುರಿಸಬಹುದಾದ ಪ್ರದೇಶಗಳಾಗಿದ್ದು, ಈ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರಕಾಶಂ, ನೆಲ್ಲೂರು, ಶ್ರೀ ಸತ್ಯಸಾಯಿ, ಕಡಪ, ಅನ್ನಮಯ್ಯ, ಚಿತ್ತೂರು ಮತ್ತು ತಿರುಪತಿ ಜಿಲ್ಲೆಗಳು ಹೆಚ್ಚಿನ ಪರಿಣಾಮಕ್ಕೆ ಒಳಗಾಗುವ ಪ್ರದೇಶಗಳೆಂದು ಸರ್ಕಾರ ಎಚ್ಚರಿಸಿದೆ. ಅಗತ್ಯ ಮುನ್ನೆಚ್ಚರಿಕೆಯ ಭಾಗವಾಗಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಈಗಾಗಲೇ ಸಿದ್ದಗೊಳಿಸಲಾಗಿದೆ.

ಗಾಳಿ–ಮಳೆಯ ಅಬ್ಬರಕ್ಕೆ ಮುನ್ನೆಚ್ಚರಿಕೆ

ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 70 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮರಗಳ ಕೆಳಗೆ ನಿಲ್ಲುವುದು, ಹಾಳಾದ ಕಟ್ಟಡಗಳ ಸುತ್ತಮುತ್ತ ಸಂಚರಿಸುವುದು, ವಿದ್ಯುತ್ ಕಂಬಗಳ ಬಳಿ ಹೋಗುವುದು ಮುಂತಾದ ಕೆಲಸಗಳಿಂದ ದೂರವಿರಲು ಸೂಚಿಸಲಾಗಿದೆ. ಕಡಲತೀರಗಳಿಗೆ ಜನರನ್ನು ಹೋಗದಂತೆ ಮುನ್ನೆಚ್ಚರಿಕೆ ಸೂಚನೆಗಳು ನೀಡಲಾಗಿದೆ.

ನಾಳೆಯ (ನ.29) ಹವಾಮಾನ ಮುನ್ಸೂಚನೆ

ಶನಿವಾರ ಚಿತ್ತೂರು ಮತ್ತು ತಿರುಪತಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಹೆಚ್ಚಿದೆ. ಪ್ರಕಾಶಂ, ನೆಲ್ಲೂರು, ಕಡಪ ಮತ್ತು ಅನ್ನಮಯ್ಯ ಜಿಲ್ಲೆಗಳಲ್ಲಿಯೂ ಮಳೆ ತೀವ್ರವಾಗುವ ನಿರೀಕ್ಷೆ ಇದೆ. ಬಾಪಟ್ಟಾ, ಪಲ್ನಾಡು, ಕರ್ನೂಲ್, ನಂದ್ಯಾಲ್, ಅನಂತಪುರ ಹಾಗೂ ಶ್ರೀ ಸತ್ಯಸಾಯಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಬಹುದು.

ಭಾನುವಾರದ (ನ.30) ಹವಾಮಾನ ಮುನ್ಸೂಚನೆ

ಭಾನುವಾರವು ಪ್ರಕಾಶಂ, ನೆಲ್ಲೂರು, ಕಡಪ, ಅನ್ನಮಯ್ಯ, ಚಿತ್ತೂರು ಹಾಗೂ ತಿರುಪತಿ ಜಿಲ್ಲೆಗಳಲ್ಲಿ ಮತ್ತಷ್ಟು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೃಷ್ಣಾ, ಗುಂಟೂರು, ಬಾಪಟ್ಟಾ, ಪಲ್ನಾಡು, ಕರ್ನೂಲ್, ನಂದ್ಯಾಲ್, ಅನಂತಪುರ ಮತ್ತು ಶ್ರೀ ಸತ್ಯಸಾಯಿ ಜಿಲ್ಲೆಗಳಲ್ಲಿ ಸಾಮಾನ್ಯದಿಂದ ಮಧ್ಯಮ ಮಟ್ಟದ ಮಳೆಯಾಗಲಿದೆ ಎಂದು ಪ್ರಾಧಿಕಾರದ ಪ್ರಖರ್ ಜೈನ್ ತಿಳಿಸಿದ್ದಾರೆ.

ಮುನ್ನೆಚ್ಚರಿಕೆಗಳು

ಕರಾವಳಿ ಪ್ರದೇಶಗಳಲ್ಲಿ ಅಲೆಗಳು ಹೆಚ್ಚಾಗುವ ಕಾರಣ ಕಡಲತೀರಗಳಿಗೆ ಹೋಗಬಾರದು. ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮನೆಗಳ ಮೇಲ್ಛಾವಣಿ, ಹಳೆಯ ಕಟ್ಟಡಗಳು ಮತ್ತು ಮರಗಳ ಬಳಿಗೆ ಹೋಗುವುದು ತಪ್ಪಿಸಿಕೊಳ್ಳಬೇಕು. ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸಾಧ್ಯತೆ ಇರುವುದರಿಂದ ಟಾರ್ಚ್, ಚಾರ್ಜರ್, ಅಗತ್ಯ ಆಹಾರ ಹಾಗೂ ನೀರನ್ನು ಸಿದ್ಧವಾಗಿಡುವಂತೆ ಸಲಹೆ ನೀಡಲಾಗಿದೆ. ಕೃಷಿಕರು ಬೆಳೆಯನ್ನು ರಕ್ಷಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚನೆ. ಸ್ಥಳೀಯ ಆಡಳಿತ ನೀಡುವ ಸಲಹೆಗಳನ್ನು ಅಕ್ಷರಶಃ ಪಾಲಿಸಲು ವಿನಂತಿಸಲಾಗಿದೆ.

ದಿತ್ವಾ ಚಂಡಮಾರುತದ ಪ್ರಭಾವ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಮಟ್ಟಕ್ಕೆ ತಲುಪುವ ಸಾಧ್ಯತೆ ಇರುವುದರಿಂದ ಕರಾವಳಿ ಹಾಗೂ ರಾಯಲಸೀಮಾ ಭಾಗಗಳಲ್ಲಿ ಜಾಗೃತಿ ಮತ್ತು ಮುನ್ನೆಚ್ಚರಿಕೆ ಅತಿ ಅವಶ್ಯಕ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 20T175145.968

‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ

by ದಿಶಾ ಕೆ. ಎಸ್.
August 20, 2026 - 6:33 pm
0

Untitled design 2026 08 20T173007.744

ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

by ದಿಶಾ ಕೆ. ಎಸ್.
August 20, 2026 - 5:32 pm
0

Untitled design 2026 08 20T172032.378

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

by ದಿಶಾ ಕೆ. ಎಸ್.
August 20, 2026 - 5:22 pm
0

ChatGPT Image Aug 20, 2026, 03 39 11 PM

ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 4,029 ಹುದ್ದೆಗಳಿಗೆ ನೇಮಕಾತಿ!

by ದಿಶಾ ಕೆ. ಎಸ್.
August 20, 2026 - 5:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T165916.585
    ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಅಬ್ಬರ: ಹಲವು ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ
    August 20, 2026 | 0
  • Untitled design 2026 08 20T160052.942
    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಎಷ್ಟು? ಸರ್ಕಾರದಿಂದ ಶಾಕಿಂಗ್ ಮಾಹಿತಿ
    August 20, 2026 | 0
  • Untitled design 2026 08 20T151211.318
    ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೂಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version