• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ

admin by admin
March 21, 2026 - 5:29 pm
in Flash News, ಕರ್ನಾಟಕ, ದಾವಣಗೆರೆ
0 0
0
Untitled design 2026 03 21T172620.388

ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದಲ್ಲಿ ರಂಜಾನ್ ಹಬ್ಬದ ಸಂಭ್ರಮದ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಈದ್ಗಾ ಮೈದಾನದ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಜೇನುನೊಣಗಳ ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪವಿತ್ರ ಹಬ್ಬದ ದಿನವೇ ನಡೆದ ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ರಂಜಾನ್ ಹಬ್ಬದ ಅಂಗವಾಗಿ ಶನಿವಾರ ಬೆಳಿಗ್ಗೆ ಆನಗೋಡು ಗ್ರಾಮದ ಸಮೀಪವಿರುವ ಮೈದಾನದಲ್ಲಿ ನೂರಾರು ಮುಸ್ಲಿಂ ಬಾಂಧವರು ಸೇರಿ ಸಾಮೂಹಿಕ ಪ್ರಾರ್ಥನೆ (ನಮಾಜ್) ಸಲ್ಲಿಸುತ್ತಿದ್ದರು. ಈ ಸಂದರ್ಭದಲ್ಲಿ ಮೈದಾನದ ಪಕ್ಕದ ಮರವೊಂದರಲ್ಲಿದ್ದ ದೊಡ್ಡ ಜೇನುಗೂಡಿಗೆ ಕೆಲವು ಕಿಡಿಗೇಡಿ ಯುವಕರು ಕಲ್ಲೆಸೆದಿದ್ದಾರೆ ಎನ್ನಲಾಗಿದೆ. ಇದರಿಂದ ಸಾವಿರಾರು ಜೇನುನೊಣಗಳು ಪ್ರಾರ್ಥನೆ ಸಲ್ಲಿಸುತ್ತಿದವರ ಮೇಲೆ ದಾಳಿ ಮಾಡಿವೆ.

RelatedPosts

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ADVERTISEMENT
ADVERTISEMENT

ಜೇನುನೊಣಗಳ ದಾಳಿ ಆರಂಭವಾಗುತ್ತಿದ್ದಂತೆ ಪ್ರಾರ್ಥನೆ ಅರ್ಧಕ್ಕೆ ನಿಂತು, ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ದಾಳಿಯಲ್ಲಿ 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಜೇನು ಕಡಿತಕ್ಕೆ ಒಳಗಾದವರ ಪೈಕಿ ಐವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪ್ರಸ್ತುತ ಐವರು ಸಂತ್ರಸ್ತರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರದ ಶಾಸಕರಾದ ಕೆ.ಎಸ್. ಬಸವಂತಪ್ಪ ಅವರು ದಾವಣಗೆರೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಅವರು, ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದರು. ಅಷ್ಟೇ ಅಲ್ಲದೆ, ಚಿಕಿತ್ಸಾ ವೆಚ್ಚಕ್ಕಾಗಿ ಶಾಸಕರು ತಮ್ಮ ವೈಯಕ್ತಿಕ ಹಣದಿಂದ ಧನಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. “

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version