• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಸಿಸಿ ಬ್ಯಾಂಕ್‌ ಹಗರಣ ಕೇಸ್‌: ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2025 - 5:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 04 09t170852.133

ಶಿವಮೊಗ್ಗ/ಬೆಂಗಳೂರು – ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಹಗರಣದ ಹಿನ್ನೆಲೆಯಲ್ಲಿ, ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ.

ಮಂಜುನಾಥ್ ಗೌಡರ ಮೇಲೆ ಕೋಟ್ಯಂತರ ರೂಪಾಯಿ ಹಣದ ದುರ್ಬಳಕೆ ಆರೋಪವಿದೆ. ಇಡಿಯ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಶಿವಮೊಗ್ಗದಲ್ಲಿನ ಅವರ ನಿವಾಸದ ಮೇಲೆ ದಾಳಿ ನಡೆಸಿ, ಬಹುಮಾನವಾದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದಾಳಿಯು ಕೇವಲ ಶಿವಮೊಗ್ಗದಲ್ಲಿ ಮಾತ್ರವಲ್ಲದೆ, ಬೆಂಗಳೂರು ಸೇರಿದಂತೆ 8 ಕಡೆಗಳಲ್ಲಿ ಒಂದೇ ಸಮಯದಲ್ಲಿ ನಡೆಯಿತು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್‌ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಈ ಎಲ್ಲಾ ದಾಳಿಗಳ ಸಂದರ್ಭದಲ್ಲಿ ಮಂಜುನಾಥ್ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

RelatedPosts

ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ

ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌

ADVERTISEMENT
ADVERTISEMENT

ಇಂದು ಬೆಳಿಗ್ಗೆ ಅವರನ್ನು ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಇಡಿಗೆ 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದೆ.

2018ರ ದಶಕದಲ್ಲಿ ಡಿಸಿಸಿ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ.ಗಳ ಹಣ ದುರ್ಬಳಕೆ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದ ಭ್ರಷ್ಟಾಚಾರ ವಿರೋಧಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತು. ಅಂದು ಮಂಜುನಾಥ್ ಗೌಡ ಅವರನ್ನು ಎಸಿಬಿ ಬಂಧಿಸಿತ್ತು. ಆದರೆ ನಂತರದ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು. ಈ ನಿರ್ಧಾರ ಹಲವು ಪ್ರಶ್ನೆಗಳು ಮೂಡಿದ್ದವು..

ಬಳಿಕ ಜಾರಿ ನಿರ್ದೇಶನಾಲಯವು ಈ ಪ್ರಕರಣವನ್ನು ಮತ್ತೊಮ್ಮೆ ಕೈಗೆತ್ತಿಕೊಂಡು, 2023ರಲ್ಲಿ ಇಸಿಐಆರ್ (Enforcement Case Information Report) ದಾಖಲಿಸಿತು. ಈ ಮೂಲಕ ಇಡಿಯ ತನಿಖೆ ಅಧಿಕೃತವಾಗಿ ಆರಂಭವಾಯಿತು. ತನಿಖೆ ಮುಂದುವರಿದಂತೆ ಮಂಜುನಾಥ್ ಗೌಡ ಹೈಕೋರ್ಟ್‌ಗೆ ತೆರಳಿ ತನಿಖೆಗೆ ತಡೆಯಾಜ್ಞೆ ಪಡೆಯಲು ಪ್ರಯತ್ನಿಸಿದರು. ಕೆಲ ಸಮಯ ತಡೆಯಾಜ್ಞೆ ದೊರೆತಿದ್ದರೂ, ಇಡಿಯ ಕಾನೂನು ಹೋರಾಟದ ಫಲವಾಗಿ ಹೈಕೋರ್ಟ್ ಆ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಇದರಿಂದಾಗಿ ಇಡಿಗೆ ತನಿಖೆ ಮುಂದುವರಿಸಲು ಅವಕಾಶ ದೊರಕಿತು.

ಈಗಾಗಲೇ ಇಡಿ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಅವರನ್ನು ಕಸ್ಟಡಿಯಲ್ಲಿ ಇಡಲಾಗಿದೆ. ಇಡಿಗೆ ಬಂಧಿತರಿಂದ ಸಿಕ್ಕ ಮಾಹಿತಿಯ ಆಧಾರದ ಮೇಲೆ ಹಣದ ಹಾದಿ, ಲೆಕ್ಕಾಚಾರ ಹಾಗೂ ಇನ್ನಿತರ ಪ್ರಮುಖ ದಾಖಲೆಗಳನ್ನು ಅನಾವರಣ ಮಾಡುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 11T144337.570

ಬಿಟೌನ್ ದಿಶಾ ಸೊಂಟದ ವಿಷ್ಯ ಗೊತ್ತಾದ್ರೆ ಶಾಕ್ ಆಗ್ತೀರಾ..!

by ಯಶಸ್ವಿನಿ ಎಂ
January 11, 2026 - 2:46 pm
0

Untitled design 2026 01 11T141739.321

ಬಂಗಾರಂ ಸಮಂತಾ ಜೊತೆ ನಮ್ ದೂದ್‌ಪೇಡಾ ದಿಗಂತ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 11, 2026 - 2:23 pm
0

Untitled design 2026 01 11T140834.918

ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು

by ಯಶಸ್ವಿನಿ ಎಂ
January 11, 2026 - 2:10 pm
0

Untitled design 2026 01 11T131545.759

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

by ಯಶಸ್ವಿನಿ ಎಂ
January 11, 2026 - 1:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 11T140834.918
    ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು
    January 11, 2026 | 0
  • Untitled design 2026 01 11T131545.759
    ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ
    January 11, 2026 | 0
  • WhatsApp Image 2026 01 11 at 12.41.12
    ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ
    January 11, 2026 | 0
  • Untitled design 2026 01 11T111500.121
    ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version