• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬರ, NEET, ಪ್ರತಿಭಟನೆ ಕುರಿತು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

ಕವಿತಾ by ಕವಿತಾ
July 23, 2026 - 11:56 am
in ಕರ್ನಾಟಕ
0 0
0
1600 900 (11)

ಬೆಂಗಳೂರು (ಜುಲೈ 23): ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಸಂಪೂರ್ಣ ಅಧ್ಯಯನ ನಡೆಸಿದ ಬಳಿಕ ರೈತರು ಹಾಗೂ ಸಾರ್ವಜನಿಕರಿಗೆ ಅಗತ್ಯ ನೆರವು ನೀಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇದೇ ವೇಳೆ, NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬರ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ಬೆಂಗಳೂರು ಮತ್ತು ಮೈಸೂರು ವಿಭಾಗಗಳ ಪರಿಶೀಲನೆ ಇನ್ನೂ ಬಾಕಿಯಿದ್ದು, ಜುಲೈ 25ರಂದು ಬೆಂಗಳೂರು ವಿಭಾಗದ ಪರಿಶೀಲನೆ ನಡೆಸಲಾಗುತ್ತದೆ. ಬಳಿಕ ಮೈಸೂರು ವಿಭಾಗದ ಪರಿಶೀಲನೆಯೂ ಪೂರ್ಣಗೊಳ್ಳಲಿದ್ದು, ರಾಜ್ಯದ ಸಂಪೂರ್ಣ ಚಿತ್ರಣ ಸಿಕ್ಕ ನಂತರ ಸರ್ಕಾರ ಆಂತರಿಕ ಸಭೆ ನಡೆಸಿ ಪರಿಹಾರ ಕ್ರಮಗಳನ್ನು ಘೋಷಿಸಲಿದೆ ಎಂದರು.

RelatedPosts

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ದರ ಏರಿಕೆ: ಮಕ್ಕಳಿಗೆ ಮೊಟ್ಟೆ ಕೊಡಲು ಶಿಕ್ಷಕರ ಜೇಬಿಗೆ ಕತ್ತರಿ

ಫ್ರೀಡಂ ಪಾರ್ಕ್ ಬಿಟ್ಟು ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ

ADVERTISEMENT
ADVERTISEMENT

ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಹೇಗೆ ನೆರವು ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಜಿ ರಾಮ್ ಜಿ ಯೋಜನೆ ಅಡಿಯಲ್ಲಿ ಕಾಮಗಾರಿಗಳನ್ನು ಆರಂಭಿಸಲು ಸೂಚನೆ ನೀಡಲಾಗಿದೆ. ಸ್ಥಳೀಯ ಸಂಸ್ಥೆಗಳಿಂದ ಪ್ರಸ್ತಾವನೆ ಬಂದ ಕೂಡಲೇ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಪ್ರತಿ ಶಾಸಕರ ಕ್ಷೇತ್ರಕ್ಕೆ ₹1 ಕೋಟಿ, ಕುಡಿಯುವ ನೀರಿನ ತುರ್ತು ಕಾಮಗಾರಿಗಳಿಗೆ ₹5 ಕೋಟಿ ಹಾಗೂ ಜಿಲ್ಲೆಗಳ ಪಿಡಿ ಖಾತೆಗಳಲ್ಲಿ ₹329 ಕೋಟಿ ಹಣವನ್ನು ಮೀಸಲಿಟ್ಟಿದ್ದು, ಹಣದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿ ಕುರಿತು ಪತ್ರ ಬರೆದಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಶೀಘ್ರದಲ್ಲೇ ಕೇಂದ್ರಕ್ಕೆ ಅಧಿಕೃತ ಮೆಮೊರಾಂಡಂ ಸಲ್ಲಿಸಲಾಗುವುದು. ಬಳಿಕ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅಧ್ಯಯನ ಮಾಡಬಹುದು ಎಂದು ಹೇಳಿದರು.

NEET ವಿಚಾರದಲ್ಲಿ ಕೇಂದ್ರದ ವಿರುದ್ಧ ಆಕ್ರೋಶ

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದ ಪರಮೇಶ್ವರ್, ಈ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಮೊದಲ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದಿದ್ದ ಹಲವರು ಮರು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರುವ ಉದಾಹರಣೆಗಳಿವೆ. ಇದು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳ ಪರವಾಗಿದ್ದೇವೆ ಎಂದು ಹೇಳುವುದಾದರೆ, ಮೊದಲು ಜವಾಬ್ದಾರಿ ಹೊತ್ತಿರುವ ಧರ್ಮೇಂದ್ರ ಪ್ರಧಾನರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಗೆ ಸಂವಿಧಾನಬದ್ಧ ಹಕ್ಕು

ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷ ನಾಯಕರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಆದರೆ ಸರ್ಕಾರ ಅದಕ್ಕೂ ಅವಕಾಶ ನೀಡದಿರುವುದು ಸರಿಯಲ್ಲ ಎಂದು ಪರಮೇಶ್ವರ್ ಹೇಳಿದರು. ಬಿಜೆಪಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಮೊಟ್ಟೆ ಎಸೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, “ಆಕ್ಷನ್ ಇದ್ದರೆ ರಿಯಾಕ್ಷನ್ ಇರುತ್ತದೆ. ನಾವು ಪ್ರತಿಭಟನೆ ನಡೆಸಿದ ಬಳಿಕ ಬಿಜೆಪಿ ಕಾರ್ಯಕರ್ತರು ನಮ್ಮ ಕಚೇರಿಗೆ ಮುತ್ತಿಗೆ ಹಾಕಲು ಬಂದಿದ್ದರು. ಅದರ ಪ್ರತಿಕ್ರಿಯೆಯಾಗಿ ಈ ಘಟನೆ ನಡೆದಿದೆ” ಎಂದು ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

1600 900 (12)

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 23, 2026 - 12:17 pm
0

1600 900 (11)

ಬರ, NEET, ಪ್ರತಿಭಟನೆ ಕುರಿತು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

by ಕವಿತಾ
July 23, 2026 - 11:56 am
0

1600 900 (10)

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

by ಕವಿತಾ
July 23, 2026 - 11:37 am
0

1600 900 (9)

ಮಿಡ್‌ನೈಟ್‌ ಫುಟ್‌ಬಾಲ್ ಫೀವರ್‌: ಟಿವಿ ಮುಂದೆ ಕುಳಿತು ನೂಡಲ್ಸ್, ಚಿಪ್ಸ್ ಖಾಲಿ ಮಾಡಿದ ಭಾರತೀಯರು!

by ಕವಿತಾ
July 23, 2026 - 11:14 am
0

ಸಂಬಂಧಿಸಿದ ಪೋಸ್ಟ್‌ಗಳು

  • 1600 900 (10)
    ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
    July 23, 2026 | 0
  • 1600 900 (6)
    ದರ ಏರಿಕೆ: ಮಕ್ಕಳಿಗೆ ಮೊಟ್ಟೆ ಕೊಡಲು ಶಿಕ್ಷಕರ ಜೇಬಿಗೆ ಕತ್ತರಿ
    July 23, 2026 | 0
  • 1600 900 (1)
    ಫ್ರೀಡಂ ಪಾರ್ಕ್ ಬಿಟ್ಟು ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ
    July 23, 2026 | 0
  • Untitled design (48)
    ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ
    July 23, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version