• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಸ್‌ ಟಿಕೆಟ್ ದರ ನೋಡಿ ಊರಿಗೆ ಹೊರಟವರು ಸುಸ್ತೋ ಸುಸ್ತು..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
October 15, 2025 - 3:05 pm
in Flash News, ಕರ್ನಾಟಕ
0 0
0
Free (12)

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಊರಿಗೆ ತೆರಳಲು ಯೋಜನೆ ಮಾಡುತ್ತಿರುವವರಿಗೆ ಖಾಸಗಿ ಬಸ್‌ ದರ ಏರಿಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸಾಲು ಸಾಲು ರಜೆ ದಿನಗಳಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ತಮ್ಮ ಊರುಗಳಿಗೆ ಪ್ರಯಾಣಿಸುವ ತಯಾರಿಯಲ್ಲಿದ್ದಾರೆ. ಆದರೆ, ಖಾಸಗಿ ಬಸ್ ಮಾಲೀಕರಿಂದ ಟಿಕೆಟ್ ದರವನ್ನು ಒನ್‌ವೇಯಿಂದ ತ್ರಿಬಲ್‌ಗೆ ಏರಿಕೆ ಮಾಡಿರುವುದು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ. ಈ ದರ ಏರಿಕೆಯಿಂದಾಗಿ ಸಾಮಾನ್ಯ ಜನರ ಹಬ್ಬದ ಸಂತೋಷಕ್ಕೆ ಕೊಡಲಿಯಂತಾಗಿದೆ.

1.ಖಾಸಗಿ ಬಸ್‌ ದರ ಏರಿಕೆ

ಗ್ಯಾರಂಟಿ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಖಾಸಗಿ ಬಸ್‌ ಟಿಕೆಟ್ ದರದ ಅಸಲಿಯತ್ತು ಬಯಲಾಗಿದೆ. ಸಾಮಾನ್ಯವಾಗಿ 500-700 ರೂಪಾಯಿಗಳಿರುವ ಬೆಂಗಳೂರಿನಿಂದ ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಮೈಸೂರು ಮತ್ತು ಇತರ ಪ್ರಮುಖ ಊರುಗಳಿಗೆ ಟಿಕೆಟ್ ದರವು ಈಗ 1500-2500 ರೂಪಾಯಿಗಳಿಗೆ ಏರಿಕೆಯಾಗಿದೆ. ಕೆಲವು ಐಷಾರಾಮಿ AC ಬಸ್‌ಗಳಲ್ಲಿ ಇದು 3000 ರೂಪಾಯಿಗಳಿಗೂ ಮೀರಿದೆ. ದೀಪಾವಳಿಯ ರಜೆಯ ಭರಾಟೆಯಲ್ಲಿ ಈ ದರ ಏರಿಕೆಯನ್ನು ಖಾಸಗಿ ಬಸ್ ಮಾಲೀಕರು ಲಾಭದಾಯಕ ಅವಕಾಶವಾಗಿ ಬಳಸಿಕೊಂಡಿದ್ದಾರೆ.

RelatedPosts

ತಮಿಳುನಾಡು ಸರ್ಕಾರದಿಂದ ಶೀಘ್ರವೇ ಹೊಸ ಮಸೂದೆ: ಹಿಂದಿ ಬೋರ್ಡ್, ಸಿನಿಮಾ, ಹಾಡುಗಳು ನಿಷೇಧ?

ಹಾಸನಾಂಬೆ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾಭಾರತ ಧಾರವಾಹಿಯ ‘ಕರ್ಣ’ ನಟ ಪಂಕಜ್ ಧೀರ್ ಇನ್ನಿಲ್ಲ

ಕರ್ನಾಟಕದಲ್ಲಿ ಕ್ವಾಂಟಮ್ ಆವಿಷ್ಕಾರವನ್ನು ಮುಂದುವರಿಸಲು ಸಚಿವ ಬೋಸರಾಜು ಚರ್ಚೆ

ADVERTISEMENT
ADVERTISEMENT
2.ಸಾರಿಗೆ ಇಲಾಖೆ ನಿಯಮಕ್ಕೆ ಗಾಳಿಗೆ ತೂರಿಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮತ್ತು ಸಾರಿಗೆ ಇಲಾಖೆಯು ಈ ಹಿಂದೆ ದರ ಏರಿಕೆ ಮಾಡದಂತೆ ಖಾಸಗಿ ಬಸ್ ಮಾಲೀಕರಿಗೆ ಸೂಚನೆ ನೀಡಿತ್ತು. ಆದರೆ, ಈ ನಿಯಮವನ್ನು ಗಾಳಿಗೆ ತೂರಿ, ಖಾಸಗಿ ಬಸ್ ಆಪರೇಟರ್‌ಗಳು ಇಚ್ಛೆಯಂತೆ ದರ ಹೆಚ್ಚಿಸಿದ್ದಾರೆ. KSRTC ಬಸ್‌ಗಳಿಗೆ ಡಿಮ್ಯಾಂಡ್ ಹೆಚ್ಚಿರುವುದರಿಂದ ಟಿಕೆಟ್‌ಗಳು ತಕ್ಷಣವೇ ಬುಕ್ ಆಗುತ್ತಿವೆ, ಇದರಿಂದ ಜನರು ಖಾಸಗಿ ಬಸ್‌ಗಳನ್ನೇ ಆಶ್ರಯಿಸಬೇಕಾದ ಸ್ಥಿತಿಗೆ ತಲುಪಿದ್ದಾರೆ.

3.ಬಸ್‌ ಟೆಕೆಟ್‌ ದರ ಏರಿಕೆಯ  ವಿವರ

  • ಬೆಂಗಳೂರು – ಮಡಿಕೇರಿ
    ಇಂದಿನ ದರ : ₹500 – ₹600
    ಅ.17 ರ ಟಿಕೆಟ್ ದರ  : ₹2299 – ₹5000
  • ಬೆಂಗಳೂರು – ಉಡುಪಿ
    ಇಂದಿನ ದರ : ₹600 – ₹950
    ಅ. 17 ರ ಟಿಕೆಟ್ ದರ : ₹2500 – ₹3700
  • ಬೆಂಗಳೂರು – ಧಾರವಾಡ
    ಇಂದಿನ ದರ : ₹800 – ₹1200
    ಅ. 17 ರ ಟಿಕೆಟ್ ದರ : ₹1700 – ₹3000
  • ಬೆಂಗಳೂರು – ಬೆಳಗಾವಿ
    ಇಂದಿನ ದರ : ₹800 – ₹1000
    ಅ. 17 ರ ಟಿಕೆಟ್ ದರ : ₹2000 – ₹3999
  • ಬೆಂಗಳೂರು – ದಾವಣಗೆರೆ
    ಇಂದಿನ ದರ : ₹600 – ₹800
    ಅ. 17 ರ ಟಿಕೆಟ್ ದರ : ₹1300 – ₹4590
  • ಬೆಂಗಳೂರು – ಮಂಗಳೂರು
    ಇಂದಿನ ದರ : ₹600 – ₹950
    ಅ. 17 ರ ಟಿಕೆಟ್ ದರ : ₹2500 – ₹3500

ದೀಪಾವಳಿ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವ ಮೊದಲು ದರವನ್ನು ಎರಡು-ಮೂರು ಆಪರೇಟರ್‌ಗಳೊಂದಿಗೆ ಹೋಲಿಕೆ ಮಾಡಿ. KSRTC ಆನ್‌ಲೈನ್ ಪೋರ್ಟಲ್‌ನಲ್ಲಿ ಟಿಕೆಟ್ ಲಭ್ಯತೆಯನ್ನು ಪರಿಶೀಲಿಸಿ, ಸಾಧ್ಯವಾದರೆ ಒಂದು ವಾರ ಮುಂಚಿತವಾಗಿ ಬುಕ್ ಮಾಡಿ. ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವಾಗ ಬಿಲ್‌ನೊಂದಿಗೆ ದರವನ್ನು ಖಚಿತಪಡಿಸಿಕೊಳ್ಳಿ. ದೀಪಾವಳಿಯ ಸಂತೋಷವನ್ನು ದರ ಏರಿಕೆ ಕದಡದಿರಲಿ, ಸುರಕ್ಷಿತವಾಗಿ ಪ್ರಯಾಣಿಸಿ

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 15t165659.006

ಕ್ಯೂಟ್ ಕ್ವೀನ್ ಶ್ರೀಲೀಲಾ ಮೇಲೆ ಬಾಲಿವುಡ್ ಕಿಡಿ..ಬಣ್ಣ ಬಣ್ಣದ ಲೋಕ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2025 - 4:57 pm
0

Untitled design (85)

ತಮಿಳುನಾಡು ಸರ್ಕಾರದಿಂದ ಶೀಘ್ರವೇ ಹೊಸ ಮಸೂದೆ: ಹಿಂದಿ ಬೋರ್ಡ್, ಸಿನಿಮಾ, ಹಾಡುಗಳು ನಿಷೇಧ?

by ಶಾಲಿನಿ ಕೆ. ಡಿ
October 15, 2025 - 4:29 pm
0

Untitled design (84)

ಹಾಸನಾಂಬೆ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
October 15, 2025 - 4:02 pm
0

Untitled design (83)

ಮಹಾಭಾರತ ಧಾರವಾಹಿಯ ‘ಕರ್ಣ’ ನಟ ಪಂಕಜ್ ಧೀರ್ ಇನ್ನಿಲ್ಲ

by ಶಾಲಿನಿ ಕೆ. ಡಿ
October 15, 2025 - 3:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (85)
    ತಮಿಳುನಾಡು ಸರ್ಕಾರದಿಂದ ಶೀಘ್ರವೇ ಹೊಸ ಮಸೂದೆ: ಹಿಂದಿ ಬೋರ್ಡ್, ಸಿನಿಮಾ, ಹಾಡುಗಳು ನಿಷೇಧ?
    October 15, 2025 | 0
  • Untitled design (84)
    ಹಾಸನಾಂಬೆ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
    October 15, 2025 | 0
  • Untitled design (83)
    ಮಹಾಭಾರತ ಧಾರವಾಹಿಯ ‘ಕರ್ಣ’ ನಟ ಪಂಕಜ್ ಧೀರ್ ಇನ್ನಿಲ್ಲ
    October 15, 2025 | 0
  • Web (2)
    SSLC-PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
    October 15, 2025 | 0
  • Free (8)
    ಲೋಕಾಯುಕ್ತ ದಾಳಿ: 12 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದೆಷ್ಟು? ಇಲ್ಲಿದೆ ಸಂಪೂರ್ಣ ಲಿಸ್ಟ್ !
    October 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version