• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದ 5 ಸ್ಥಳಗಳಲ್ಲಿ 5 ಬುರುಡೆ-ಅಸ್ಥಿಪಂಜರಗಳು ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 2:15 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 09 18t141127.124

ಮಂಗಳೂರು: ಧರ್ಮಸ್ಥಳದ ಶವಹೂತಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಗ್ಲೆಗುಡ್ಡ ಕಾಡಿನಲ್ಲಿ 5 ಬುರುಡೆಗಳು ಮತ್ತು ಅಸ್ಥಿಪಂಜರಗಳನ್ನು ಪತ್ತೆ ಹಚ್ಚಿದೆ. ಪತ್ತೆಯಾದ ಎಲ್ಲಾ ಮೂಳೆಗಳು ಪುರುಷರದ್ದೆಂದು ತಜ್ಞ ವೈದ್ಯರು ದೃಢಪಡಿಸಿದ್ದಾರೆ.

ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ, ಸೌಜನ್ಯಾ ಕುಟುಂಬದ ಸದಸ್ಯ ವಿಠಲಗೌಡರು ತಮ್ಮ ಹೇಳಿಕೆಯಲ್ಲಿ ಬಂಗ್ಲೆಗುಡ್ಡದ ಮರವೊಂದರ ಕೆಳಗೆ ಹೆಣಗಳ ರಾಶಿಯನ್ನು ನೋಡಿದ್ದಾಗಿ ಹೇಳಿದ್ದರು. “ವಾಮಾಚರಕ್ಕೆ ಬಳಸುವಂತಹ ವಸ್ತುಗಳು ಅಲ್ಲಿದ್ದವು” ಎಂದು ಅವರು ಉಲ್ಲೇಖಿಸಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ SIT ತಂಡವು, ಬಂಗ್ಲೆಗುಡ್ಡದ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶೋಧ ನಡೆಸಿತ್ತು. ಮಹಜರು ಪ್ರಕ್ರಿಯೆಯ ಸಂದರ್ಭದಲ್ಲಿ, ಭೂಮಿಯ ಮೇಲ್ಭಾಗದಲ್ಲಿಯೇ 5 ಕಡೆಗಳಲ್ಲಿ ಬುರುಡೆಗಳು ಹಾಗೂ ಮೂಳೆಗಳು ಸಿಕ್ಕಿವೆ. ಇದಲ್ಲದೆ, ಮರಗಳಲ್ಲಿ ಕಟ್ಟಿರುವ ಎರಡು ಹಗ್ಗಗಳು, ಸೀರೆಯಂತಹ ಬಟ್ಟೆಗಳು ಕೂಡ ಪತ್ತೆಯಾಗಿವೆ.

RelatedPosts

ಧರ್ಮಸ್ಥಳ ಪ್ರಕರಣ: ಇಂದು ಮತ್ತೆರಡು ತಲೆ ಬುರುಡೆ ಹಾಗೂ ಮಾನವನ ಅಸ್ಥಿಪಂಜರ ಪತ್ತೆ

ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿವಾದ: ಸುಪ್ರೀಂ ಕೋರ್ಟ್‌‌ಗೆ ಅರ್ಜಿ, ನಾಳೆ ವಿಚಾರಣೆ

ಯುವತಿ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕರಿಬ್ಬರ ಹೊಡೆದಾಟ!

ADVERTISEMENT
ADVERTISEMENT

ಮಹಜರು ಸಂದರ್ಭದಲ್ಲಿ ತಜ್ಞ ವೈದ್ಯರ ತಂಡವು ಸ್ಥಳದಲ್ಲಿಯೇ ಉಪಸ್ಥಿತಿಯಿದ್ದು, ಪತ್ತೆಯಾದ ಎಲ್ಲಾ ಬುರುಡೆಗಳು ಹಾಗೂ ಮೂಳೆಗಳು ಪುರುಷರದ್ದು ಎಂದು ದೃಢಪಡಿಸಿದ್ದಾರೆ. “ಮೇಲ್ನೋಟಕ್ಕೆ ಇವು ಪುರುಷರ ಬುರುಡೆಗಳು” ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. SIT ತಂಡದೊಂದಿಗೆ ಕೆಲಸ ಮಾಡುತ್ತಿರುವ ಈ ತಜ್ಞರು, ಅಸ್ಥಿಪಂಜರಗಳ ವಯಸ್ಸು, ಸಾವಿನ ಕಾರಣ ಹಾಗೂ ಸಮಯವನ್ನು ನಿರ್ಧರಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಪೂರ್ಣ ವಿವರಗಳು ಫಾರೆನ್ಸಿಕ್ ಲ್ಯಾಬಾರೇಟರಿ (FSL) ವರದಿಯ ನಂತರವೇ ಬಯಲಾಗಲಿವೆ. ಅಧಿಕಾರಿಗಳು ಎಲ್ಲಾ ಮೂಳೆಗಳು, ಅಸ್ಥಿಪಂಜರದ ಅವಶೇಷಗಳು ಹಾಗೂ ಸುತ್ತಮುತ್ತಲಿನ ಮಣ್ಣನ್ನು ಸಂಗ್ರಹಿಸಿ FSLಗೆ ಕಳುಹಿಸಿದ್ದಾರೆ. ಈ ವರದಿಯು ಡಿಎನ್‌ಎ ಪರೀಕ್ಷೆ, ಸಾವಿನ ಕಾರಣ ಹಾಗೂ ಸಂಬಂಧಿತ ಇತರ ಮಾಹಿತಿಗಳನ್ನು ಬಹಿರಂಗಪಡಿಸಲಿದೆ.

 FSL ವರದಿಯ ನಂತರ, ಈ ಅಸ್ಥಿಪಂಜರಗಳು ಯಾರದ್ದು, ಸಾವಿನ ಕಾರಣ ಏನು ಎಂಬುದು ಬಯಲಾಗಲಿದೆ. ಇದು ಆತ್ಮಹತ್ಯೆಗಳ ಸರಣಿಯೇ ಅಥವಾ ಹತ್ಯೆಯ ಕೃತ್ಯವೇ ಎಂಬುದು ತನಿಖೆಯ ಮುಂದಿನ ಹಂತದಲ್ಲಿ ಸ್ಪಷ್ಟವಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 18t161355.841

ಧರ್ಮಸ್ಥಳ ಪ್ರಕರಣ: ಇಂದು ಮತ್ತೆರಡು ತಲೆ ಬುರುಡೆ ಹಾಗೂ ಮಾನವನ ಅಸ್ಥಿಪಂಜರ ಪತ್ತೆ

by ಶಾಲಿನಿ ಕೆ. ಡಿ
September 18, 2025 - 4:23 pm
0

Untitled design 2025 09 18t160527.867

ಮಗಳಿಗಾಗಿ ಶ್ರುತಿ ಬರ್ತ್ ಡೇ..ಇಡೀ ಸ್ಯಾಂಡಲ್‌ವುಡ್ ಸಾಥ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2025 - 4:07 pm
0

Untitled design 2025 09 18t153330.839

ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ

by ಶಾಲಿನಿ ಕೆ. ಡಿ
September 18, 2025 - 3:34 pm
0

Untitled design 2025 09 18t151835.006

ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳವು ವಿವಾದ: ತನಿಖೆಗೆ ಆದೇಶ ನೀಡಿದ ಕೇರಳ ಹೈಕೋರ್ಟ್

by ಶಾಲಿನಿ ಕೆ. ಡಿ
September 18, 2025 - 3:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 18t161355.841
    ಧರ್ಮಸ್ಥಳ ಪ್ರಕರಣ: ಇಂದು ಮತ್ತೆರಡು ತಲೆ ಬುರುಡೆ ಹಾಗೂ ಮಾನವನ ಅಸ್ಥಿಪಂಜರ ಪತ್ತೆ
    September 18, 2025 | 0
  • Untitled design 2025 09 18t153330.839
    ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ
    September 18, 2025 | 0
  • Untitled design 2025 09 18t134943.688
    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿವಾದ: ಸುಪ್ರೀಂ ಕೋರ್ಟ್‌‌ಗೆ ಅರ್ಜಿ, ನಾಳೆ ವಿಚಾರಣೆ
    September 18, 2025 | 0
  • Untitled design 2025 09 18t110630.337
    ಯುವತಿ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕರಿಬ್ಬರ ಹೊಡೆದಾಟ!
    September 18, 2025 | 0
  • Untitled design 2025 09 18t102510.034
    ಬೆಂಗಳೂರು ಸೇರಿ ರಾಜ್ಯಾದ್ಯಂತ ಸೆ.20ರವರೆಗೆ ಭಾರೀ ಮಳೆ
    September 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version