• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 8, 2025 - 8:58 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 08 08t205218.496

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ತೀವ್ರಗೊಳಿಸಿದೆ. ಅನಾಮಿಕ ದೂರುದಾರನ ಹೇಳಿಕೆಯನ್ನು ಕೂಲಂಕಷವಾಗಿ ಪರಿಶೀಲಿಸಿದ SIT, ದೂರುದಾರನೊಂದಿಗೆ ಕೆಲಸ ಮಾಡಿದವರನ್ನು ಗುರುತಿಸಿ, ವಿಚಾರಣೆಗೆ ಕರೆಸಿದೆ. ತಮಿಳುನಾಡು ಮೂಲದ ಐವರು ಸಫಾಯಿ ಕರ್ಮಚಾರಿಗಳನ್ನು ವಿಚಾರಣೆಗೊಳಪಡಿಸಿ, ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ.

ತಮಿಳುನಾಡು ಹಾಗೂ ಇತರ ಪ್ರದೇಶಗಳಿಂದ ಕೆಲವರನ್ನು ಹಾಜರುಪಡಿಸಿ, 1995ರಿಂದ 2014ರವರೆಗೆ ದೂರುದಾರನೊಂದಿಗೆ ಕೆಲಸ ಮಾಡಿದವರ ವಿವರಗಳನ್ನು ಸಂಗ್ರಹಿಸಲಾಗಿದೆ. ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಪಡೆದ ಹಳೆಯ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ತನಿಖೆ ಮುಂದುವರಿದಿದೆ. ಈ ದಾಖಲೆಗಳ ಪರಿಶೀಲನೆಯು ಸಕ್ರಿಯವಾಗಿ ನಡೆಯುತ್ತಿದೆ.

RelatedPosts

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ADVERTISEMENT
ADVERTISEMENT

ತನಿಖೆಯ ಭಾಗವಾಗಿ, ಸ್ಪಾಟ್ ನಂ. 13ರಲ್ಲಿ ಗೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ತಂತ್ರಜ್ಞಾನವನ್ನು ಬಳಸಲು SIT ನಿರ್ಧರಿಸಿದೆ. ಬೆಂಗಳೂರಿನಿಂದ ತರಲಾಗುವ GPR ಯಂತ್ರವು ನೆಲದಡಿಯ ವಸ್ತುಗಳನ್ನು ಪತ್ತೆಹಚ್ಚಲು ಸಹಾಯಕವಾಗಲಿದೆ. ಖಾಸಗಿ ಕಂಪನಿಯೊಂದರಿಂದ ಈ ಯಂತ್ರವನ್ನು ಬಾಡಿಗೆಗೆ ಪಡೆಯಲು ತೀರ್ಮಾನಿಸಲಾಗಿದ್ದು, SIT ಮುಖ್ಯಸ್ಥ ಪ್ರಣವ್ ಮೊಹಾಂತಿ ತಜ್ಞರ ಸಲಹೆ ಪಡೆದಿದ್ದಾರೆ. ಆದರೆ, ಈ ತಂತ್ರಜ್ಞಾನದ ಬಳಕೆ ದುಬಾರಿಯಾಗಿದ್ದು, ದಿನಕ್ಕೆ ಲಕ್ಷಾಂತರ ರೂಪಾಯಿ ಬಾಡಿಗೆ ವೆಚ್ಚವಾಗಬಹುದು. ಒಟ್ಟಾರೆ ₹20 ಲಕ್ಷ ವೆಚ್ಚವಾಗಬಹುದೆಂದು ತಿಳಿದುಬಂದಿದೆ. ಚೌಗು ಪ್ರದೇಶದಲ್ಲಿ ಮಳೆಯಿಂದ ಒದ್ದೆಯಾದ ಮಣ್ಣಿನಿಂದಾಗಿ GPR ಸಿಗ್ನಲ್ ದುರ್ಬಲವಾಗುವ ಸಾಧ್ಯತೆ ಇದ್ದು, ಇದು ತನಿಖೆಗೆ ಸವಾಲಾಗಿದೆ.

ಬೆಳ್ತಂಗಡಿಯ SIT ಕಚೇರಿಯನ್ನು ಈಗ ಅಧಿಕೃತವಾಗಿ SIT ಪೊಲೀಸ್ ಠಾಣೆಯಾಗಿ ಪರಿವರ್ತಿಸಲಾಗಿದೆ. ಡಿಜಿ ಹಾಗೂ ಐಜಿಪಿ ಡಾ. ಎಂ. ಎ. ಸಲೀಂ ಈ ಕುರಿತು ಆದೇಶ ಹೊರಡಿಸಿದ್ದಾರೆ. ಇನ್ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ನೇರವಾಗಿ SIT ಪೊಲೀಸ್ ಠಾಣೆಯಲ್ಲಿ ದಾಖಲಿಸಬಹುದು. ಈ ಹಿಂದೆ, ದೂರುಗಳನ್ನು ಸ್ಥಳೀಯ ಠಾಣೆಗೆ ಸಲ್ಲಿಸಿ, ನಂತರ SITಗೆ ವರ್ಗಾಯಿಸಲಾಗುತ್ತಿತ್ತು. ಈಗಿನ ಹೊಸ ಆದೇಶದಿಂದ ದೂರು ದಾಖಲಾತಿ ಸುಗಮವಾಗಿದೆ.

ದೂರುದಾರನಿಗೆ ಭದ್ರತೆ

ಪ್ರಕರಣದಲ್ಲಿ ಪ್ರಮುಖ ಮಾಹಿತಿ ನೀಡಿದ ಅನಾಮಿಕ ದೂರುದಾರನಿಗೆ ಭದ್ರತೆ ಕುರಿತು ಆತಂಕ ಉಂಟಾಗಿದೆ. ತನಿಖೆಯ ಸಂದರ್ಭದಲ್ಲಿ ತನ್ನ ಮೇಲೆ ದಾಳಿಯ ಭಯದಿಂದ, ದೂರುದಾರನು SITಗೆ ಭದ್ರತೆಗಾಗಿ ಮನವಿ ಸಲ್ಲಿಸಿದ್ದಾನೆ. ಈ ಮನವಿಯನ್ನು ಪರಿಗಣಿಸಿ, SIT ತಕ್ಷಣವೇ ಭದ್ರತೆ ಒದಗಿಸಿದೆ. ದೂರುದಾರನು ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದಾಗ, ಪೊಲೀಸ್ ಎಸ್ಕಾರ್ಟ್‌ನೊಂದಿಗೆ ಇಬ್ಬರು ಸಿಬ್ಬಂದಿಗಳು ಭದ್ರತೆ ಒದಗಿಸಿದರು. ಧರ್ಮಸ್ಥಳದಲ್ಲಿ ಸಂಭವಿಸಿದ ಗಲಾಟೆಯ ಬೆನ್ನಲ್ಲೇ ಈ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (50)

ಶೃಂಗಸಭೆಗಾಗಿ ಮೊದಲ ಬಾರಿಗೆ ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ; ಜು.1ರಿಂದ ಮೂರು ದಿನಗಳ ಪ್ರವಾಸ

by ದಿಶಾ ಕೆ. ಎಸ್.
June 26, 2026 - 7:56 pm
0

Web Photo Editor (51)

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: 235 ಸಾವು, 1,500ಕ್ಕೂ ಹೆಚ್ಚು ಮಂದಿ ಗಾಯ

by ದಿಶಾ ಕೆ. ಎಸ್.
June 26, 2026 - 7:19 pm
0

Web Photo Editor (50)

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

by ದಿಶಾ ಕೆ. ಎಸ್.
June 26, 2026 - 6:59 pm
0

Web Photo Editor (50)

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

by ದಿಶಾ ಕೆ. ಎಸ್.
June 26, 2026 - 6:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version