• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಧರ್ಮಸ್ಥಳ ಪ್ರಕರಣ: ಸಸಿಕಾಂತ್ ಸೆಂಥಿಲ್ ವಿರುದ್ಧ ಷಡ್ಯಂತ್ರ ಆರೋಪ ಮಾಡಿದ ಜನಾರ್ದನ ರೆಡ್ಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 19, 2025 - 6:23 pm
in ಕರ್ನಾಟಕ
0 0
0
Untitled design (14)

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಮತ್ತು ಶವಗಳನ್ನು ಹೂತು ಹಾಕಿರುವ ಆರೋಪದ ಪ್ರಕರಣವು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ಧ  ಷಡ್ಯಂತ್ರ ಆರೋಪ ಮಾಡಿದ್ದಾರೆ. ಈ ಪ್ರಕರಣದ ಹಿಂದೆ ಎಡಪಂಥೀಯ ಶಕ್ತಿಗಳ ಕೈವಾಡವಿದೆ ಎಂದು ಆರೋಪಿಸಿರುವ  ಜನಾರ್ದನ ರೆಡ್ಡಿ, ಎಸ್‌ಐಟಿ ತನಿಖೆಯಿಂದ ಸತ್ಯ ಬಯಲಿಗೆ ಬರುವುದಿಲ್ಲ ಎಂದು ಹೇಳಿ, ಸಿಬಿಐ ಅಥವಾ ಎನ್‌ಐಎ ತನಿಖೆಗೆ ಒತ್ತಾಯಿಸಿದ್ದಾರೆ.

ರೆಡ್ಡಿ, “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಈ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ. ಮುಸುಕುಧಾರಿ ವ್ಯಕ್ತಿಯೂ ತಮಿಳುನಾಡಿನವನಾಗಿದ್ದು, ಸೆಂಥಿಲ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾನೆ. ಈ ವ್ಯಕ್ತಿಯು ಇಷ್ಟು ವರ್ಷಗಳ ಕಾಲ ತಮಿಳುನಾಡಿನಲ್ಲೇ ವಾಸಿಸುತ್ತಿದ್ದ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆಯಿಂದ ಸತ್ಯ ಹೊರಬರುವುದಿಲ್ಲ ಎಂದರು.

RelatedPosts

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು

ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹ*ತ್ಯೆಗೆ ಶರಣಾದ ತಂದೆ

ADVERTISEMENT
ADVERTISEMENT

“ಧರ್ಮಸ್ಥಳದಂತಹ ಪುಣ್ಯಕ್ಷೇತ್ರವನ್ನು ಅಪಪವಿತ್ರಗೊಳಿಸಲು ಎಡಪಂಥೀಯ ಶಕ್ತಿಗಳು ದುಷ್ಟ ಯೋಜನೆ ರೂಪಿಸಿವೆ. ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್‌ನ ರೈಟ್ ಹ್ಯಾಂಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಸೆಂಥಿಲ್ ಒತ್ತಡದಿಂದ ಎಸ್‌ಐಟಿ ರಚಿಸಿದೆ. ಈ ಷಡ್ಯಂತ್ರದ ಹಿಂದಿನವರನ್ನು ತಕ್ಷಣ ಬಂಧಿಸಬೇಕು,” ಎಂದು  ಆಗ್ರಹಿಸಿದ್ದಾರೆ.

ಜನಾರ್ದನ ರೆಡ್ಡಿ ಅವರು ಯೂಟ್ಯೂಬರ್‌ಗಳು ಈ ಪ್ರಕರಣದ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ. “ಯೂಟ್ಯೂಬರ್‌ಗಳಿಗೆ ಈ ಮಾಹಿತಿ ಎಲ್ಲಿಂದ ಬಂತು? ಮುಸುಕುಧಾರಿಯ ಆರೋಪಗಳು ಸುಳ್ಳು. ಈ ಷಡ್ಯಂತ್ರದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಅವರ ಪಾತ್ರವಿದೆ ಎಂಬುದು ಖಚಿತ. ಸಿಬಿಐ ಅಥವಾ ಎನ್‌ಐಎ ತನಿಖೆಯಾದರೆ ಮಾತ್ರ ಸತ್ಯ ಬಯಲಾಗುತ್ತದೆ,” ಎಂದು ರೆಡ್ಡಿ ತಮ್ಮ ಆರೋಪಗಳನ್ನು ಸಾಬೀತುಪಡಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಈ ಷಡ್ಯಂತ್ರದ ಬಗ್ಗೆ ಮಾಹಿತಿಯಿದೆ. ರಾಜ್ಯ ಸರ್ಕಾರವು ಧರ್ಮಸ್ಥಳದ ಪವಿತ್ರತೆಗೆ ಕಳಂಕ ತರುವ ಅಪಪ್ರಚಾರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 02T140353.924

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

by ಶಾಲಿನಿ ಕೆ. ಡಿ
May 2, 2026 - 2:09 pm
0

Untitled design 2026 05 02T134452.613

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 1:45 pm
0

Untitled design 2026 05 02T131904.404

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

by ಶಾಲಿನಿ ಕೆ. ಡಿ
May 2, 2026 - 1:29 pm
0

Untitled design 2026 05 02T131135.834

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
May 2, 2026 - 1:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T131135.834
    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ
    May 2, 2026 | 0
  • Untitled design 2026 05 02T123549.383
    ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು
    May 2, 2026 | 0
  • Untitled design 2026 05 02T115926.179
    ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್
    May 2, 2026 | 0
  • Untitled design 2026 05 02T110605.756
    ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹ*ತ್ಯೆಗೆ ಶರಣಾದ ತಂದೆ
    May 2, 2026 | 0
  • Untitled design 2026 05 02T090002.250
    ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version