• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಸಿಡಿದು 14 ಜನರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 21, 2025 - 7:17 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 21t071058.918

RelatedPosts

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು

ADVERTISEMENT
ADVERTISEMENT

ಬೆಂಗಳೂರು: ದೀಪಾವಳಿಯ ಸಂಭ್ರಮದ ನಡುವೆ ಬೆಂಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ಪಟಾಕಿ ಸಿಡಿತದಿಂದ ಐವರು ಮಕ್ಕಳು ಸೇರಿದಂತೆ 14 ಜನ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕೆಲವರು ಪಟಾಕಿ ಸಿಡಿಸುವವರಾಗಿದ್ದರೆ, ಇನ್ನು ಕೆಲವರು ಕೇವಲ ರಸ್ತೆಯಲ್ಲಿ ಹಾದುಹೋಗುತ್ತಿದ್ದವರು ಅಥವಾ ದೂರದಿಂದ ನೋಡುತ್ತಿದ್ದವರಾಗಿದ್ದಾರೆ.

ಒಂದು ಘಟನೆಯಲ್ಲಿ, ಮೂರು ವರ್ಷದ ಬಾಲಕನ ಕಣ್ಣಿಗೆ ಪಟಾಕಿಯ ಕಿಡಿಗಳು ಸಿಡಿದು ಗಾಯವಾಗಿದೆ. ಈ ಬಾಲಕನಿಗೆ ನಾರಾಯಣ ನೇತ್ರಾಲಯದಲ್ಲಿ ತಕ್ಷಣ ಚಿಕಿತ್ಸೆ ನೀಡಲಾಗಿದ್ದು, ಈಗ ಆತನ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, 12 ವರ್ಷದ ಬಾಲಕಿಯ ಕಾರ್ನಿಯಾಕ್ಕೆ ಪಟಾಕಿಯ ಕಿಡಿಗಳಿಂದ ಹಾನಿಯಾಗಿದೆ. ಆಕೆಯ ಕಣ್ಣಿನಿಂದ ಪಟಾಕಿಯ ಕಣಗಳನ್ನು ತೆಗೆದು ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.

ಸೋಮವಾರ ಮಧ್ಯಾಹ್ನದ ವೇಳೆಗೆ, 11 ವರ್ಷದ ಬಾಲಕ ಪಟಾಕಿ ಸಿಡಿಸುವಾಗ ತೀವ್ರ ಗಾಯಗೊಂಡಿದ್ದಾನೆ. ಪಟಾಕಿಯ ಕಿಡಿಗಳು ಆತನ ಕಣ್ಣಿಗೆ ತಾಗಿದ್ದರಿಂದ ಗಂಭೀರ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಂಟೋ ಆಸ್ಪತ್ರೆಯ ವೈದ್ಯರು, ಈ ಬಾಲಕ ಸೇರಿದಂತೆ ಒಟ್ಟು ನಾಲ್ವರಿಗೆ ಚಿಕಿತ್ಸೆ ನೀಡಿದ್ದಾರೆ. ಇವರಲ್ಲಿ ಮೂವರನ್ನು ಚಿಕಿತ್ಸೆಯ ಬಳಿಕ ಮನೆಗೆ ಕಳುಹಿಸಲಾಗಿದ್ದು, ಒಬ್ಬರಿಗೆ ಇನ್ನೂ ಚಿಕಿತ್ಸೆ ಮುಂದುವರೆದಿದೆ. ಶೇಖ‌ರ್ ಕಣ್ಣಿನ ಆಸ್ಪತ್ರೆಯಲ್ಲಿ ಕೂಡ ಐವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ, ಇವರೆಲ್ಲರೂ ಪಟಾಕಿಯಿಂದ ಗಾಯಗೊಂಡವರೇ ಆಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (42)

Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ

by ಶಾಲಿನಿ ಕೆ. ಡಿ
August 28, 2026 - 3:49 pm
0

WhatsApp Image 2026 08 28 at 3.24.08 PM

ITRನಿಂದ LPGವರೆಗೆ ಬದಲಾವಣೆ; ಸೆಪ್ಟೆಂಬರ್ 1ರಿಂದ ಈ ನಿಯಮಗಳು ಜಾರಿ

by ಕವಿತಾ
August 28, 2026 - 3:42 pm
0

Your paragraph text (41)

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

by ಶಾಲಿನಿ ಕೆ. ಡಿ
August 28, 2026 - 3:21 pm
0

Your paragraph text (40)

ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 3:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
  • Your paragraph text (33)
    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ
    August 28, 2026 | 0
  • Your paragraph text (32)
    ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version