• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನ ಸೌಲಭ್ಯ ಬಳಸಿ, ಬೆಳೆದವರು ಈಗ ಟೀಕೆ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಯಶಸ್ವಿನಿ ಎಂ by ಯಶಸ್ವಿನಿ ಎಂ
October 19, 2025 - 1:26 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ನಮ್ಮ ಮೆಟ್ರೊ (1)

ಬೆಂಗಳೂರು: ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ವಾಗ್ವಾದ ನಡೆಸಿದ್ದಾರೆ.

ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ನಾಗರಿಕರೊಂದಿಗೆ ಸಂವಾದ ನಡೆಸಿದ ಡಿಸಿಎಂ, ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು ಎಂದು ಎಂದು ಕಿಡಿಕಾರಿದ್ದಾರೆ.

RelatedPosts

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕುಣಿಗಲ್‌ನಲ್ಲಿ ಸುರಕ್ಷಿತವಾಗಿ ಪತ್ತೆ!

ಶಿವರಾತ್ರಿ ಯಾತ್ರೆಯಲ್ಲಿ ದುರಂತ: ಶ್ರೀಶೈಲಕ್ಕೆ ಹೊರಟಿದ್ದ ಯಾದಗಿರಿ ಮೂವರು ಭಕ್ತರು ಸಾ*ವು

ಕೊರಿಯನ್ ಗೇಮ್‌ಗಳ ವ್ಯಸನಕ್ಕೆ ಬಲಿಯಾದ ಧಾರವಾಡದ 20 ವರ್ಷದ ಯುವಕ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

ADVERTISEMENT
ADVERTISEMENT

ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಡಿಸಿಎಂ ಅವರು ಬೆಂಗಳೂರಿನ ಅಭಿವೃದ್ಧಿಗಾಗಿ ಮಹತ್ವದ ಯೋಜನೆಗಳನ್ನು ಬಹಿರಂಗಪಡಿಸಿದ ಡಿಸಿಎಂ

  • ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಟನಲ್ ರಸ್ತೆ, ಎಲಿವೆಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ಸೇರಿದಂತೆ 1.04 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಿದ್ದೇವೆ”

  • ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ”

  • ನಗರದಲ್ಲಿ ಐದು ಪಾಲಿಕೆಗಳನ್ನು ರಚಿಸಿದ್ದು, ಪ್ರತಿ ಪಾಲಿಕೆಗೆ 10 ಕೋಟಿ ರೂಪಾಯಿ ವೆಚ್ಚ ಮಾಡುವ ಅಧಿಕಾರ ನೀಡಲಾಗಿದೆ”

ಪಾಲಿಕೆ ಆಯುಕ್ತರ ವೆಚ್ಚ ಮಿತಿಯನ್ನು 1ರಿಂದ 3 ಕೋಟಿಗೆ, ಸ್ಥಾಯಿ ಸಮಿತಿ ವೆಚ್ಚ ಮಿತಿಯನ್ನು 3ರಿಂದ 5 ಕೋಟಿಗೆ, ಪಾಲಿಕೆ ಮೇಯರ್ ವೆಚ್ಚ ಮಿತಿಯನ್ನು 5ರಿಂದ 10 ಕೋಟಿಗೆ ಏರಿಸಲಾಗಿದೆ. ಇದರಿಂದ ಪಾಲಿಕೆಗಳಿಗೆ ಆರ್ಥಿಕ ಉತ್ತೇಜನ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ನಾಗರಿಕರು ಸರ್ಕಾರದ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ. ಜನರು ಸರ್ಕಾರದೊಂದಿಗೆ ಕೈ ಜೋಡಿಸಿದರೆ ಮಾತ್ರ ಯಾವುದೇ ಕೆಲಸವನ್ನು ಸರ್ಕಾರ ಪರಿಣಾಮಕಾರಿಯಾಗಿ ಮಾಡಲು ಸಾಧ್ಯ. ಬೆಂಗಳೂರನ್ನು ನಾನು ಮಾತ್ರ ಬದಲಾಯಿಸಲು ಆಗುವುದಿಲ್ಲ ಎಂದು ಎಂದು ಡಿಸಿಎಂ ಮನವಿ ಮಾಡಿದ್ದಾರೆ.

 ನಗರದ ತಾಂತ್ರಿಕ ಸುಧಾರಣೆ

  • ರಸ್ತೆಗುಂಡಿಗಳನ್ನು ನಾಗರಿಕರು ಫೋಟೋ ತೆಗೆದು ಮೊಬೈಲ್ ಆ್ಯಪ್ ಮೂಲಕ ರಿಪೋರ್ಟ್ ಮಾಡುವ ವ್ಯವಸ್ಥೆಯನ್ನು ದೇಶದಲ್ಲೇ ಮೊದಲ ಬಾರಿಗೆ ರೂಪಿಸಿದ್ದೇವೆ

  • 1533 ಸಹಾಯವಾಣಿ ಸಂಖ್ಯೆಯ ಮೂಲಕ ನಾಗರಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ರಿಪೋರ್ಟ್ ಮಾಡಬಹುದು

ಕಾರ್ಯಕ್ರಮದ ಅವಧಿಯಲ್ಲಿ ಸುಮಾರು 180 ನಾಗರಿಕರು ತಮ್ಮ ಸಮಸ್ಯೆಗಳನ್ನು ರಿಜಿಸ್ಟರ್ ಮಾಡಿದ್ದಾರೆ ಎಂದು ಡಿಸಿಎಂ ಅವರು ತಿಳಿಸಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 14T233429.367

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕುಣಿಗಲ್‌ನಲ್ಲಿ ಸುರಕ್ಷಿತವಾಗಿ ಪತ್ತೆ!

by ಶ್ರೀದೇವಿ ಬಿ. ವೈ
February 14, 2026 - 11:36 pm
0

BeFunky collage 2026 02 14T231542.084

ವ್ಯಾಲೆಂಟೈನ್ಸ್ ಡೇ ದಿನದಂದೇ ಘೋರ ದುರಂತ: ಕಾರಿನೊಳಗೆ ಪ್ರೇಮಿಗಳ ಶವ ಪತ್ತೆ!

by ಶ್ರೀದೇವಿ ಬಿ. ವೈ
February 14, 2026 - 11:16 pm
0

BeFunky collage 2026 02 14T224701.734

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ

by ಶ್ರೀದೇವಿ ಬಿ. ವೈ
February 14, 2026 - 10:48 pm
0

BeFunky collage 2026 02 14T221332.929

ಬಿಹಾರದಲ್ಲಿ ಆಘಾತಕಾರಿ ಘಟನೆ: ಲೇಡಿ ಡ್ಯಾನ್ಸರ್ ಬಾಯಿಗೆ ಬಲವಂತವಾಗಿ ನಾಣ್ಯ ತುರುಕಿದ ಕಿಡಿಗೇಡಿಗಳು

by ಶ್ರೀದೇವಿ ಬಿ. ವೈ
February 14, 2026 - 10:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
  • Untitled design 2026 02 14T130006.930
    ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು
    February 14, 2026 | 0
  • Untitled design 2026 02 14T123329.015
    “ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
    February 14, 2026 | 0
  • Untitled design 2026 02 14T112901.308
    ಬ್ಯಾಂಕ್‌ ಲಾಕರ್‌ನಿಂದ ₹4 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಲೂಟಿ: ಅಸಿಸ್ಟೆಂಟ್ ಮ್ಯಾನೇಜರ್ ಬಂಧನ
    February 14, 2026 | 0
  • Untitled design 2026 02 14T102511.166
    ಪೋಷಕರೇ ಹುಷಾರ್..ಶಾಲೆ ಸುತ್ತಮುತ್ತ ಮಾಸ್ಕ್ ಮ್ಯಾನ್: ಚಾಕೋಲೇಟ್ ಬೇಡ ಅಂದ್ರೆ ಮುಗೀತು ಮಕ್ಕಳ ಕಥೆ.!
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version