• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಧಿವೇಶನ ಮುಗಿದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 12, 2025 - 5:33 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 12T172357.070

ಬೆಳಗಾವಿ: “ಅಧಿವೇಶನ ಮುಗಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.

ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿರುವುದರಿಂದ ರಾಜಕೀಯ ವಾತಾವರಣ ಚುರುಕುಗೊಂಡಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಡಿ.ಕೆ. ಶಿವಕುಮಾರ್ ಅವರ ಶ್ರಮ, ಸಂಘಟನೆಗೆ ಮಾಡಿದ ಕೊಡುಗೆ ಹಾಗೂ ಪಕ್ಷದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ವಿವರಿಸಿ, “ಅವರಿಗೆ ಫಲ ಸಿಗಲೇಬೇಕು, ಈ ಬಾರಿ ಅದು ಖಚಿತವಾಗಿ ಸಿಗುತ್ತದೆ” ಎಂದು ಹೇಳಿದರು.

RelatedPosts

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ

ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

ADVERTISEMENT
ADVERTISEMENT

“ ಶಾಸಕರ ಸಂಖ್ಯೆಯೇ ಮುಖ್ಯವಲ್ಲ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ನಿರ್ದೇಶನವೇ ಅಂತಿಮ. ಹೈಕಮಾಂಡ್ ತೀರ್ಮಾನ ಮಾಡಿದರೆ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲು ಯಾವುದೇ ಅಡ್ಡಿ ಇಲ್ಲ. ಅಧಿವೇಶನ ಮುಗಿದ ತಕ್ಷಣವೇ ಬದಲಾವಣೆ ಆಗುವ ಸಾಧ್ಯತೆ ಇದೆ” ಎಂದು ಹೇಳಿದರು.

ಸಂಕ್ರಾಂತಿಯ ವೇಳೆಗೆ ಬದಲಾವಣೆಯಾಗುತ್ತದೆ ಎಂಬ ಮಾತುಗಳನ್ನು ತಳ್ಳಿ ಹಾಕಿ, “ಅಧಿವೇಶನ ಮುಗಿದ ಕೂಡಲೇ” ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ‘ಸಿಎಂ’ ಕನಸು ನನಸಾಗಲಿದೆ..! ಸದ್ಯದಲ್ಲೇ ನಡೆಯಲಿದೆ ಪಟ್ಟಾಭಿಷೇಕ..!

ಲೇಖಕರು: ಪ್ರಶಾಂತ್, ಎಸ್‌‌. ಸ್ಪೆಷಲ್ ಡೆಸ್ಕ್

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕೋಲಾಹಲ ಎಬ್ಬಿಸಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಎಚ್ಚರಿಕೆ ನಂತರವೂ ಸಚಿವರು, ಶಾಸಕರು ಬಹಿರಂಗ ಹೇಳಿಕೆ ಗಳನ್ನ ನೀಡುತ್ತಿದ್ದಾರೆ. ಸದ್ದಿಲ್ಲದೇ ಚರ್ಚೆಗಳು, ಗೌಪ್ಯ ಮೀಟಿಂಗ್ಗಳು ನಡೆಯುತ್ತಿವೆ. ಇದರ ಮಧ್ಯೆ ಭೈರವಿ ಅಮ್ಮ ರಾಜ್ಯ ರಾಜಕಾರಣ ಕ್ಷಿಪ್ರಕ್ರಾಂತಿಯ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಅಘೋರಿ ಭೈರವಿ ಅಮ್ಮ ಮುಂದಿನ ಸಿಎಂ ಯಾರಾಗಲಿದ್ದಾರೆ ಎನ್ನುವ ಬಗ್ಗೆ ಮಾತನಾಡಿದ್ದಾರೆ. ಭೈರವಿ ಅಮ್ಮ ಹೇಳಿರುವ ಭವಿಷ್ಯದ ಪ್ರಕಾರ ಡಿಸಿಎಂ ಡಿಕೆ ಶಿವಕುಮಾರ್ ಕನಸು ನನಸಾಗಲಿದೆಯಂತೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಆಗುವ ಆಸೆಯನ್ನ ವ್ಯಕ್ತಪಡಿಸುತ್ತಿರುವ ಡಿಸಿಎಂ ಡಿಕೆಶಿಗೆ ರಾಜ್ಯವನ್ನ ಆಳುವ ಯೋಗ ಬರಲಿದೆಯಂತೆ. ಇದೇ ಅವಧಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಅದು ನಾಳೆಯೇ ಆಗಬಹುದು, ಅತಿ ಶೀಘ್ರದಲ್ಲೇ ಆಗಬಹುದು ಅಂತ ಭೈರವಿ ಅಮ್ಮ ಭವಿಷ್ಯ ಹೇಳಿದ್ದಾರೆ.

ಮೂರು ವರ್ಷದ ಹಿಂದೆಯೇ ನಾನು ಡಿಕೆ ಶಿವಕುಮಾರ್ ಅವರ ಮನೆಗೆ ಹೋಗಿದ್ದೆ. ನನಗೆ ಗಣಪನ ವಿಗ್ರಹ ಹಾಗೂ ಅವರ ಪತ್ನಿಯ ಸೀರೆ ನೀಡಿ ಹುಡಿ ತುಂಬಿಸಿದ್ದರು. ಮುಂದೇನಾಗುತ್ತೆ ಅಂತ ಡಿಕೆಶಿ ಕೇಳಿದಾಗ, ಯಾರದ್ದೋ ದುಡ್ಡು ಯಲ್ಲಾಮ್ಮನ ಜಾತ್ರೆ ಆಗುತ್ತೆ ಎಂದಿದ್ದೆ. ನೀವು ದುಡಿದ ದುಡ್ಡನ್ನು ಇನ್ನೊಬ್ಬರು ತಿಂದು ತೇಗುತ್ತಾರೆ ಎಂದು ಹೇಳಿದ್ದೆ ಅದರಂತೆ ಆಗಿದೆ.

ನಾನು ಇದುವರೆಗೆ ಸುಳ್ಳಾಗಿಲ್ಲ. ಸುಳ್ಳಾಗುವುದೂ ಇಲ್ಲ. ಮುಖ್ಯಮಂತ್ರಿ ಬದಲಾವಣೆಯಲ್ಲ. ಆ ಸೀಟಿನಲ್ಲಿ ಡಿಕೆ ಶಿವಕುಮಾ ಅವರೇ ಕೂತುಕೊಳ್ಳಬೇಕು. ನನಗೆ ಡಿಕೆ ಶಿವಕುಮಾರ್ ಮೇಲೆ ಆಗಲಿ, ಸಿದ್ದರಾಮಯ್ಯ ಅವರ ಮೇಲೆ ಆಗಲಿ, ಬಿಜೆಪಿ ಪಕ್ಷದ ಮೇಲೆ ಆಗಲಿ ಅಭಿಮಾನ ಇಲ್ಲ. ನಮಗೆ ಎಲ್ಲಾರೂ ಒಂದೇ. ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಕಾಲ ನಾಳೆಯೇ ಬರಬಹುದು. ಇದೇ ಅವಧಿಯಲ್ಲಿ ಸಿಎಂ ಆಗುವುದು ಖಚಿತ ಎಂದು ಭವಿಷ್ಯ ಹೇಳಿದ್ದಾರೆ.

ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಕುರ್ಚಿ ಕದನ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಮುಖ್ಯಮಂತ್ರಿ ಸ್ಥಾನದ ಮೇಲೆ ಸಿದ್ದರಾಮಯ್ಯ ಕೂತಿದ್ದರೂ, ಡಿಸಿಎಂ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಆಗುವ ಆಸೆ ಮಾತ್ರ ಕಿಂಚಿತ್ತೂ ಕಮ್ಮಿ ಆಗಿಲ್ಲ. ಮುಖ್ಯಮಂತ್ರಿ ಆಗುವ ಕನಸು, ನನಸು ಆಗುವುದಕ್ಕೆ ಹಾತೋರೆಯುತ್ತಿದ್ದಾರೆ. ಇದರ ನಡುವೆ ಅಘೋರಿ ಭೈರವಿ ಅಮ್ಮ, ಡಿಸಿಎಂ ಡಿಕೆಶಿ ಮುಖ್ಯಮಂತ್ರಿ ಆಗಲಿದ್ದಾರೆ ಅಂತ ಭವಿಷ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಕಾಯುತ್ತಿರುವ ಆ ಶುಭಘಳಿಗೆ, ಪಟ್ಟಾಭಿಷೇಕದ ಕನಸಿನ ದಿನ ಯಾವಾಗ ಬರಲಿದೆ..? ಭೈರವಿ ಅಮ್ಮನ ಈ ಭವಿಷ್ಯವೂ ಕೂಡ ನಿಜವಾಗುತ್ತಾ..? ಎಂದು ಕಾಯಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

99

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 2:43 pm
0

3

ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟಿದೆ?

by ದಿಶಾ ಕೆ. ಎಸ್.
August 4, 2026 - 1:56 pm
0

W

ವಿನಯ್ ಕುಲಕರ್ಣಿಗೆ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ ಕೇಸ್ ಮತ್ತೆ ಮುನ್ನೆಲೆಗೆ

by ದಿಶಾ ಕೆ. ಎಸ್.
August 4, 2026 - 1:31 pm
0

4

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

by ದಿಶಾ ಕೆ. ಎಸ್.
August 4, 2026 - 1:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • 99
    ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ
    August 4, 2026 | 0
  • 4
    ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ
    August 4, 2026 | 0
  • ೪
    ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ
    August 4, 2026 | 0
  • Untitled design 2026 08 04T113124.996
    ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
    August 4, 2026 | 0
  • Untitled design 2026 08 04T105635.597
    ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ CM ಡಿಕೆ ಶಿವಕುಮಾರ್ ಸೂಚನೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version