• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 3, 2026 - 3:44 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 03T154306.093

ಬೆಂಗಳೂರು: ಇಡೀ ಕರ್ನಾಟಕವೇ ಭಾರಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಆ ಐತಿಹಾಸಿಕ ಕ್ಷಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜನಪ್ರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಸರಿಯಾಗಿ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜಧಾನಿ ಬೆಂಗಳೂರಿನ ಲೋಕಭವನದ ಭವ್ಯ ಗಾಜಿನ ಮನೆಯಲ್ಲಿ (ಗ್ಲಾಸ್ ಹೌಸ್) ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಈ ಹೈ-ವೋಲ್ಟೇಜ್ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಅವರ ನೂತನ ಸಂಪುಟದ ಪ್ರಮುಖ ಸಚಿವರೂ ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಹತ್ವದ ರಾಜಕೀಯ ಇತಿಹಾಸಕ್ಕೆ ಇಡೀ ನಾಡಿನ ಜನತೆಯನ್ನು ಸಾಕ್ಷಿಯಾಗಿಸಲು ವಾರ್ತಾ ಇಲಾಖೆ ಹೈ-ಟೆಕ್ ಮಾಸ್ಟರ್ ಪ್ಲಾನ್ ರೂಪಿಸಿದೆ.

RelatedPosts

ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

ಪ್ರಮಾಣವಚನಕ್ಕೂ ಮುನ್ನ ತಾಯಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

ಡಿ.ಕೆ. ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭಾಶಯ

ADVERTISEMENT
ADVERTISEMENT
ಪ್ರತಿ ಬಸ್ ನಿಲ್ದಾಣವೂ ಆಗಲಿದೆ ಲೈವ್ ಸ್ಟೇಡಿಯಂ

ದೂರದ ಊರುಗಳಿಗೆ ಪ್ರಯಾಣಿಸುವ ಸಾಮಾನ್ಯ ಜನರಿಗೆ ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಈ ಸಂಭ್ರಮದ ಕ್ಷಣ ಮಿಸ್ ಆಗಬಾರದು ಎನ್ನುವ ಕಾರಣಕ್ಕೆ ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇಡೀ ಸಮಾರಂಭವನ್ನು ದೊಡ್ಡ ಡಿಜಿಟಲ್ ಪರದೆಗಳ ಮೂಲಕ ಉಚಿತವಾಗಿ ನೇರ ಪ್ರಸಾರ (ಲೈವ್ ಟೆಲಿಕಾಸ್ಟ್) ಮಾಡಲು ಸರ್ಕಾರ ಸಜ್ಜಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದೊಂದಿಗೆ ಈ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯನ್ನು ಕಲ್ಪಿಸಿದೆ. ಪ್ರಯಾಣಿಕರು ತಾವು ನಿಂತ ಜಾಗದಲ್ಲೇ ಹೊಸ ಸರ್ಕಾರದ ಉದಯವನ್ನು ಕಣ್ಣಾರೆ ವೀಕ್ಷಿಸಬಹುದಾಗಿದೆ.

ಯಾವೆಲ್ಲ ಬಸ್ ನಿಲ್ದಾಣಗಳಲ್ಲಿ ಲೈವ್ ಪ್ರಸಾರ?

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರಿನ ಸುಬ್ರಹ್ಮಣ್ಯ ನಗರ ಬಸ್ ನಿಲ್ದಾಣ, ಹುಬ್ಬಳ್ಳಿ, ಧಾರವಾಡ, ಕಲಬುರ್ಗಿ, ಬೆಳಗಾವಿ, ಮಂಗಳೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು, ರಾಯಚೂರು, ಬಳ್ಳಾರಿ, ವಿಜಯಪುರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ ಮತ್ತು ಪ್ರಮುಖ ಪಟ್ಟಣಗಳ ಬಸ್ ನಿಲ್ದಾಣಗಳಲ್ಲಿ ಈ ಲೈವ್ ಪ್ರಸಾರ ವ್ಯವಸ್ಥೆ ಇರಲಿದೆ. ಒಟ್ಟು 230 ಬಸ್ ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರತಿ ನಿಲ್ದಾಣದಲ್ಲೂ ಕನಿಷ್ಠ ಎರಡು ದೊಡ್ಡ ಪರದೆಗಳನ್ನು ಅಳವಡಿಸಲಾಗಿದೆ.

ದೇವೇಗೌಡರು, ಬಿಎಸ್ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯದ ಹಲವಾರು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಲೋಕಭವನದ ಗಾಜಿನ ಮನೆಯನ್ನು ದೀಪಗಳಿಂದ ಅಲಂಕರಿಸಲಾಗಿದೆ.

ಡಿ.ಕೆ. ಶಿವಕುಮಾರ್ ಅವರ ಬಹುನಿರೀಕ್ಷಿತ ಪ್ರಮಾಣ ವಚನ ಸಮಾರಂಭಕ್ಕಾಗಿ ಪಕ್ಷದ ಕಾರ್ಯಕರ್ತರು ಕಳೆದೊಂದು ವಾರದಿಂದಲೂ ತಯಾರಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರ ಪ್ರಕಾರ, ‘ಇದು ಕೇವಲ ಒಬ್ಬ ವ್ಯಕ್ತಿಯ ಅಧಿಕಾರ ಸ್ವೀಕಾರವಲ್ಲ ಬದಲಿಗೆ ಹೊಸ ಕರ್ನಾಟಕದ ನಿರ್ಮಾಣದ ಆರಂಭ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 03T160718.156

ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
June 3, 2026 - 4:20 pm
0

Untitled design 2026 06 03T154306.093

ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ

by ಶಾಲಿನಿ ಕೆ. ಡಿ
June 3, 2026 - 3:44 pm
0

Untitled design 2026 06 03T152702.180

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

by ಶಾಲಿನಿ ಕೆ. ಡಿ
June 3, 2026 - 3:27 pm
0

Dk

ಪ್ರಮಾಣವಚನಕ್ಕೂ ಮುನ್ನ ತಾಯಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

by ಪವಿತ್ರಾ ಗಣಪತಿ
June 3, 2026 - 2:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T160718.156
    ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ
    June 3, 2026 | 0
  • Untitled design 2026 06 03T152702.180
    ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ
    June 3, 2026 | 0
  • Untitled design 2026 06 02T231308.390
    ಸಿದ್ದರಾಮಯ್ಯಗೆ ಹೊಸ ಹುದ್ದೆ ನೀಡಿದ ಹೈಕಮಾಂಡ್‌: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ
    June 2, 2026 | 0
  • Untitled design 2026 06 02T225822.103
    ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ-ಸೀರಿಯಲ್ ಶೂಟಿಂಗ್ ಬ್ಯಾನ್: ಶಿಕ್ಷಣ ಇಲಾಖೆಯಿಂದ ಆದೇಶ!
    June 2, 2026 | 0
  • Untitled design 2026 06 02T224336.366
    ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಡಾ. ಜಿ. ಪರಮೇಶ್ವರ್‌‌ಗೆ ಡಿಸಿಎಂ ಸ್ಥಾನ ಫಿಕ್ಸ್‌?
    June 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version