• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 10, 2026 - 11:52 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 02 10T115151.732

ಬೆಂಗಳೂರು, ಫೆ.10: “ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಗೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

RelatedPosts

ಬಾಗೇಪಲ್ಲಿ ಶಾಸಕ S.N. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಹೈಕೋರ್ಟ್ ಆದೇಶ

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಹಂಪ್ ಕಾಣದೇ ಬೈಕ್‌ನಲ್ಲಿ ಬಿದ್ದ ಯುವಕ ಸಾವು

ಶಬರಿಮಲೆಗೆ ಮಹಿಳೆಯರ ಪ್ರವೇಶ: ಮತ್ತೆ ಕಾನೂನು ಸಮರ ಶುರು..!

ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಭಯಾನಕ ದಾಳಿ: ಕಾಡಾನೆ ತುಳಿದು ಕಾರ್ಮಿಕ ಸಾವು!

ADVERTISEMENT
ADVERTISEMENT

ಅಧಿಕಾರ ಹಂಚಿಕೆ ಕುರಿತು ನಾಯಕರ ಹೇಳಿಕೆ ಬಗ್ಗೆ ಮಾತನಾಡಿದ ಅವರು, “ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ ಹೊರತು ಪಕ್ಷಕ್ಕೆ ಒಳ್ಳೆಯದನ್ನು ಮಾಡುವ ಹೇಳಿಕೆಗಳಲ್ಲ” ಎಂದರು.

ಪ್ರತಿದಿನವೂ ಶುಭದಿನ

ಒಂದಷ್ಟು ಕಾಂಗ್ರೆಸ್ ನಾಯಕರು ನೀವು ಶುಭಸುದ್ದಿ ತರುವಿರಿ ಎಂದಿರುವ ಬಗ್ಗೆ ಕೇಳಿದಾಗ, “ಪ್ರತಿದಿನವೂ ನನಗೆ ಶುಭದಿನ, ಶುಭ ಜೀವನ, ಶುಭ ಪ್ರಾರಂಭ, ಯಶಸ್ಸಿನ ದಿನ, ಪ್ರತಿದಿನವೂ ಕಷ್ಟದ ದಿನವೇ. ಪ್ರತಿದಿನವೂ ಏನೂ ಸುಲಭವಾಗಿ ಇರುವುದಿಲ್ಲ. ಜನರ ಕಷ್ಟಗಳನ್ನು ಬಗೆಹರಸಿಬೇಕಾದರೆ ಕಷ್ಟ ಕಾರ್ಪಣ್ಯಗಳು, ಅಡಚಣೆಗಳು, ತೊಡಕುಗಳು ಇದ್ದೇ ಇರುತ್ತವೆ. ಟೀಕೆಗಳು ಬರುತ್ತಲೇ ಇರುತ್ತವೆ. ಟೀಕೆಗಳನ್ನು ಎದುರಿಸಲೇ ಬೇಕು. ನಮ್ಮ ಕೆಲಸವನ್ನು ಮುಂದುವರೆಸಲೇ ಬೇಕು” ಎಂದು ಉತ್ತರಿಸಿದರು.

ನಾನು, ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ

ಹೈಕಮಾಂಡ್ ಗೊಂದಲವನ್ನು ಬೇಗ ಇತ್ಯರ್ಥ ಮಾಡಬೇಕು ಎನ್ನುವ ಬಗ್ಗೆ ಕೇಳಿದಾಗ, “ನನಗೆ ಯಾವ ಗೊಂದಲವೂ ಇಲ್ಲ. ಗೊಂದಲ ಬೇರೆಯವರಿಗೆ ಇರಬಹುದು. ನಾನು ಹಾಗೂ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದೇವೆ ಎಂಬುದು ನಮಗೆ ಗೊತ್ತು. ನಾವಿಬ್ಬರು ಕದ್ದು ಮುಚ್ಚಿ ಮಾತನಾಡಿಕೊಂಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲಾ ಸೇರಿ ಮಾತನಾಡಿಕೊಂಡಿದ್ದೇವೆ. ಬೇರೆಯವರೆಲ್ಲ ಇದಕ್ಕೆ ಟೆನ್ಷನ್ ತೆಗೆದುಕೊಳ್ಳುವುದು, ಹೇಳಿಕೆ ಕೊಡುವುದರಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ‌” ಎಂದರು.

ನಾವು ಮಾತನಾಡಿದರೆ ನೋಟಿಸ್ ನೀಡುತ್ತಾರೆ ಯತೀಂದ್ರ ಮಾತನಾಡಿದರೆ ಏಕೆ ನೋಟಿಸ್ ನೀಡುವುದಿಲ್ಲ ಎಂದು ಶಾಸಕ ಇಕ್ಬಾಲ್ ಹುಸೇನ್ ಅವರು ಪ್ರಶ್ನಿಸಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಹೈಕಮಾಂಡ್ ಅನ್ನು ಕೇಳೋಣ” ಎಂದರು.

ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದಾಗಿ ತಿಳಿಸಿದ್ದೀರಿ ಎಂದು ಕೇಳಿದಾಗ, “ದೆಹಲಿಗೆ ಹೋದ ಮೇಲೆ ಎಲ್ಲಾ ನಾಯಕರನ್ನು, ಯಾರು ಸಿಗುತ್ತಾರೋ ಅವರನ್ನು ಭೇಟಿ ಮಾಡಲಾಗುವುದು. ಸಂಸತ್ ಅಧಿವೇಶನ ನಡೆಯುತ್ತಿರುತ್ತದೆ. ಬಿಡುವಿದ್ದರೆ ಖಂಡಿತವಾಗಿ ಭೇಟಿ ಮಾಡುತ್ತೇನೆ” ಎಂದರು.

“ಇಂದು ಸಂಜೆ 4 ಗಂಟೆಗೆ ಎಐಸಿಸಿಯಲ್ಲಿ ಸಭೆಯಿದೆ. ವಿವಿಧ ಚುನಾವಣೆಗಳು ಹಾಗೂ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗುವುದು. ಚುನಾವಣಾ ದಿನಾಂಕಗಳು ಘೋಷಣೆಯಾಗುವ ಸಾಧ್ಯತೆಯಿದೆ. ಆದ ಕಾರಣಕ್ಕೆ ನನ್ನನ್ನು ಚರ್ಚೆ ನಡೆಸಲು ಕರೆದಿದ್ದಾರೆ. ನಾನು ಹೋಗುತ್ತಿದ್ದೇನೆ” ಎಂದರು.

“ಕೇರಳಕ್ಕೆ ಹೋಗಿದ್ದೆ ನಂತರ ಅಸ್ಸಾಂಗೂ ತೆರಳಬೇಕು. ಇಂದು ಬಜೆಟ್ ಸಭೆ ಇರುವ ಕಾರಣಕ್ಕೆ ಮುಖ್ಯಮಂತ್ರಿಗಳ ಬಳಿ ಬರಲು ಆಗುವುದಿಲ್ಲ ಎಂದು ಮನವಿ ಮಾಡಿದ್ದೆ. ಸೋಮವಾರದಂದು ಅಧಿಕಾರಿಗಳ ಜೊತೆ ಬಜೆಟ್ ಸಭೆ ನಡೆಸಿದ್ದೇನೆ. ಅವರು ಎಲ್ಲವನ್ನು ವಿವರಿಸುತ್ತಾರೆ. ನಂತರ ಬಂದು ಅವರ ಬಳಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 16T150533.902

ಬಾಗೇಪಲ್ಲಿ ಶಾಸಕ S.N. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಹೈಕೋರ್ಟ್ ಆದೇಶ

by ಶ್ರೀದೇವಿ ಬಿ. ವೈ
February 16, 2026 - 3:13 pm
0

BeFunky collage 2026 02 16T141634.131

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಹಂಪ್ ಕಾಣದೇ ಬೈಕ್‌ನಲ್ಲಿ ಬಿದ್ದ ಯುವಕ ಸಾವು

by ಶ್ರೀದೇವಿ ಬಿ. ವೈ
February 16, 2026 - 2:32 pm
0

BeFunky collage 2026 02 16T140831.996

ಶಬರಿಮಲೆಗೆ ಮಹಿಳೆಯರ ಪ್ರವೇಶ: ಮತ್ತೆ ಕಾನೂನು ಸಮರ ಶುರು..!

by ಶ್ರೀದೇವಿ ಬಿ. ವೈ
February 16, 2026 - 2:11 pm
0

BeFunky collage 2026 02 16T134202.036

ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಭಯಾನಕ ದಾಳಿ: ಕಾಡಾನೆ ತುಳಿದು ಕಾರ್ಮಿಕ ಸಾವು!

by ಶ್ರೀದೇವಿ ಬಿ. ವೈ
February 16, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 16T150533.902
    ಬಾಗೇಪಲ್ಲಿ ಶಾಸಕ S.N. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಹೈಕೋರ್ಟ್ ಆದೇಶ
    February 16, 2026 | 0
  • BeFunky collage 2026 02 16T140831.996
    ಶಬರಿಮಲೆಗೆ ಮಹಿಳೆಯರ ಪ್ರವೇಶ: ಮತ್ತೆ ಕಾನೂನು ಸಮರ ಶುರು..!
    February 16, 2026 | 0
  • BeFunky collage 2026 02 16T132207.579
    ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ
    February 16, 2026 | 0
  • BeFunky collage 2026 02 16T114618.742
    400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: SIT ತನಿಖಾ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು!
    February 16, 2026 | 0
  • BeFunky collage 2026 02 16T081616.026
    ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಶುಷ್ಕ ವಾತಾವರಣ ಮುಂದುವರಿಕೆ, ಇನ್ನೂ ಹಲವು ದಿನಗಳ ಕಾಲ ಒಣಹವೆ!
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version