• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BJP ನಾಯಕರು ತಮ್ಮ ಹೋರಾಟ ಕೇಂದ್ರ ಸರ್ಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2025 - 5:05 pm
in Flash News, ಕರ್ನಾಟಕ
0 0
0
Untitled design 2025 04 12t170356.910

ಬೆಂಗಳೂರು, ಏ.12 : “ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಲಿರುವ ಹೋರಾಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪೂರ್ವಸಿದ್ಧತಾ ಸಭೆ ನಡೆಸಿ, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

RelatedPosts

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA

ADVERTISEMENT
ADVERTISEMENT

“ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲಾ ವಸ್ತುಗಳ ಬೆಲೆ ಏನಿತ್ತು, ಈಗ ಏನಾಗಿದೆ ಎಂದು ನೋಡಬೇಕು. ಈ ಬೆಲೆ ಏರಿಕೆ ಬಿಸಿ ತಡೆಯಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಅನೇಕ ನಾಯಕರು ಇಂದು ಚರ್ಚೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಜಿಲ್ಲಾ ಮಟ್ಟದಲ್ಲಿ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ಹೋರಾಟ

ಜೆಡಿಎಸ್ ಪಕ್ಷವೂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡಬಾರದು ಎಂದು ಹೇಳಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷದವರು ‘ಸಾಕಪ್ಪಾ ಸಾಕು ಬಿಜೆಪಿ ಸರ್ಕಾರ’ ಎಂದು ಹೋರಾಟ ಮಾಡಲು ಸಲಹೆ ನೀಡುತ್ತೇನೆ. ಅವರು ಸಿದ್ಧಾಂತವನ್ನು ಬಳಸಿಕೊಂಡಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದು ತಿಳಿಸಿದರು.

ಕರಗಕ್ಕೆ ಅಗತ್ಯ ಸಹಕಾರ

ಕರಗ ಉತ್ಸವಕ್ಕೆ ಅನುದಾನ ನೀಡಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ನಮಗೆ ಯಾರು ಬಂದು ಅರ್ಜಿ ನೀಡಿದ್ದಾರೋ ಅವರಿಗೆ ನೆರವು ನೀಡಲಿದ್ದೇವೆ. ಇದಕ್ಕೆ ಬಜೆಟ್ ನಲ್ಲೂ ಅನುದಾನ ಮೀಸಲಿಡಲಾಗಿದೆ. ಅವರು 2-3 ಭಾಗಗಳಾಗಿರಬೇಕು. ಎಲ್ಲರೂ ಒಗ್ಗಟ್ಟಾಗಿ ಬಂದರೆ, ಕರಗ ಉತ್ಸವಕ್ಕೆ ಮೊದಲಿನಿಂದಲೂ ಯಾವ ರೀತಿ ನೆರವು ನೀಡುತ್ತಿದ್ದೆವೋ ಅದನ್ನೇ ನೀಡುತ್ತೇವೆ. ನಾವು ಅನುದಾನ ನೀಡದಿದ್ದರೆ ನಮಗೆ ಆಹ್ವಾನ ಯಾಕೆ ನೀಡಿದ್ದಾರೆ?”ಎಂದು ತಿಳಿಸಿದರು.

ಜಾತಿ ಗಣತಿಯು ಜನಗಣತಿಯಲ್ಲ

ಜಾತಿ ಗಣತಿ ವರದಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಕೇಳಿದಾಗ, “ಜಾತಿ ಗಣತಿಯು ಜನಗಣತಿಯಲ್ಲ, ಅದು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ. ನಮ್ಮ ಪಕ್ಷ ಸರ್ವರಿಗೂ ಸಮಬಾಳು, ಸಮಪಾಲು ಎಂಬ ನಿಲುವು ಹೊಂದಿದೆ. ಮುಖ್ಯಮಂತ್ರಿಗಳು ಹಾಗೂ ನಾನು ಇನ್ನು ವರದಿ ನೋಡಿಲ್ಲ. ನಾವು ಇದನ್ನು ಪರಿಶೀಲನೆ ಮಾಡುತ್ತೇವೆ. ಏನಾದರೂ ಹೆಚ್ಚು ಕಮ್ಮಿ ಇದ್ದರೆ ಎಲ್ಲರೂ ಚರ್ಚೆ ಮಾಡಿ ಅದನ್ನು ಸರಿಪಡಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಬಲಿಷ್ಠ (18)

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

by ಕವಿತಾ
July 29, 2026 - 10:53 pm
0

ಬಲಿಷ್ಠ (16)

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

by ಕವಿತಾ
July 29, 2026 - 10:22 pm
0

ಬಲಿಷ್ಠ (15)

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಕವಿತಾ
July 29, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (14)
    ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ
    July 29, 2026 | 0
  • Your paragraph text (12)
    MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version